ಅಧ್ಯಕ್ಷರಾಗಿ ಪ್ರಶಾಂತ ಹಂಚಾಟೆ, ಉಪಾಧ್ಯಕ್ಷರಾಗಿ ಸುನೀಲ್ ದೇವಗಿರಕರ್ ಅವಿರೋಧ ಆಯ್ಕೆ

ಅಧ್ಯಕ್ಷರಾಗಿ ಪ್ರಶಾಂತ ಹಂಚಾಟೆ, ಉಪಾಧ್ಯಕ್ಷರಾಗಿ ಸುನೀಲ್ ದೇವಗಿರಕರ್ ಅವಿರೋಧ ಆಯ್ಕೆ

ಇಳಕಲ್: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಇಲಕಲ್ಲ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಇಲಕಲ್ಲ ನಗರದ ಚಾರ್ಟರ್ಡ್ ಟ್ಯಾಕ್ಸ್ ಪ್ರ್ಯಾಕ್ಟೀಶನರ್ ಪ್ರಶಾಂತ ಹಂಚಾಟೆ ಹಾಗೂ ಉಪಾಧ್ಯಕ್ಷರಾಗಿ ನಗರದ ವ್ಯಾಪಾರಸ್ಥರಾದ ಸುನೀಲ್ ದೇವಗಿರಿಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ಬಿ.‌ಎನ್. ಪೋಲಿಸ್ ಪಾಟೀಲ್ ಅವರು ಹೇಳಿದರು.

ನಗರದ ಶ್ರೀ ‌ಹಿಂಗುಲಾಂಬಿಕಾ ದೇವಿ ದೇವಸ್ಥಾನದ ಸಭಾಂಗಣದಲ್ಲಿ‌ ನಡೆದ ಪದಾಧಿಕಾರಿಗಳ ಸಭೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಘೋಷಿಸಿಲಾಯಿತು.

ನಿರ್ದೇಶಕರಾಗಿ ಪ್ರಕಾಶ ದೇವಗಿರಿಕರ್, ಜಮದಗ್ನಿ ಮಹೇಂದ್ರಕರ, ಲಕ್ಷ್ಮಣ ದಾಯಪುಲ್ಲೆ, ರಮೇಶ ಹಂಚಾಟೆ, ಸಂತೋಷ ದೇವಗಿರಿಕರ್, ರಾಮಚಂದ್ರ ಕಠಾರೆ, ಶ್ರೀಮತಿ ರೇಣುಕಾ ದೇವಗಿರಿಕರ್, ಶ್ರೀಮತಿ ಭಾಗ್ಯಶ್ರೀ ಹಂಚಾಟೆ, ಶ್ರೀಮತಿ ಗೀತಾಬಾಯಿ ಲೋಕರೆ ಅವರು ಚುನಾಯಿತರಾಗಿದ್ದಾರೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಚುನಾವಣಾಧೀಕಾರಿಗಳಾದ ಬಿ. ಎನ್. ಪೋಲಿಸ್ ಪಾಟೀಲ ಅವರು ಮಾತಾನಾಡಿ ಎಲ್ಲ ನಿರ್ದೇಶರಿಗೆ ಶುಭ ಕೋರಿದರು. ಸಭೆಯಲ್ಲಿ ನಿರ್ದೇಶಕರಾದ ಪ್ರಕಾಶ ದೇವಗಿರಿಕರ್, ಜಮದಗ್ನಿ ಮಹೇಂದ್ರಕರ ಹಾಗೂ ಶ್ರೀಮತಿ ಗೀತಾಬಾಯಿ ಲೋಕರೆ ಮಾತನಾಡಿ ಪತ್ತಿನ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುವದಾಗಿ ಹೇಳಿದರು.

ನೂತನ ಆಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ ಹಂಚಾಟೆ ಹಾಗೂ ಸುನೀಲ್ ದೇವಗಿರಿಕರ್ ಅವರು ಎಲ್ಲ ಶೇರುದಾರರ ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರ ಸಹಕಾರ ಕೋರಿದರು. ಸಮಾಜದ ಮುಖಂಡರಾದ ಶ್ರೀ ನಾರಾಯಣರಾವ ಅಂಬೋರೆ ಅವರು ಉಪಸ್ಥಿತರಿದ್ದರು. ನಂತರ ನಡೆದ ಶ್ರೀ ಹಿಂಗುಲಾಂಬಿಕಾ ದೇವಿಯ ಪೂಜೆಯಲ್ಲಿ ಮಹಾಮಂಗಳಾರತಿಯಲ್ಲಿ ಪಾಲ್ಘೊಂಡು ಶ್ರೀ ದೇವಿಯ ಆಶೀರ್ವಾದ ಪಡೆದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ