ಪತ್ನಿ ಇದ್ದರೂ ಮಹಿಳಾ SI ಜೊತೆ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಪತ್ನಿ ಇದ್ದರೂ ಮಹಿಳಾ SI ಜೊತೆ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

Ad
Ad

ಲಖನೌ: ಮನೆಯಲ್ಲಿ ಮುದ್ದಾದ ಮಡದಿ ಇದ್ದರೂ ಹೊರಗೆ ಅಕ್ರಮ ಸಂಬಂಧ (Extra Marital Affair) ಇಟ್ಟುಕೊಳ್ಳುವ ಮಂದಿಗೆ ಇದು ಎಚ್ಚರಿಕೆ ಗಂಟೆ!

Ad
Ad

ವ್ಯಕ್ತಿಗೆ ಮದುವೆಯಾಗಿದೆ ಎಂಬುದು ಗೊತ್ತಿದ್ದರೂ ಆತನ ಬಲೆಗೆ ಬೀಳುವ ಹೆಣ್ಣುಮಕ್ಕಳು ಇರುತ್ತಾರೆ. ಇಲ್ಲವೇ ಹೆಣ್ಣುಮಕ್ಕಳೇ ಆತನನ್ನು ಬಲೆಗೆ ಬೀಳಿಸಿಕೊಳ್ಳುತ್ತಾರೆ. ಇಂತಹದೇ ಪ್ರಕರಣ ಉತ್ತರ ಪ್ರದೇಶದಲ್ಲಿ (Uttar Pradesh) ಬೆಳಕಿಗೆ ಬಂದಿದೆ.

ವ್ಯಕ್ತಿಯೊಬ್ಬರು ಮನೆಯಲ್ಲಿ ಪತ್ನಿ ಇದ್ದರೂ, ಸರ್ಕಾರಿ ಗೆಸ್ಟ್‌ಹೌಸ್‌ನಲ್ಲಿ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುವಾಗ ತಗಲಾಕಿಕೊಂಡಿದ್ದಾನೆ. ಪತಿ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿಯು ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ವಿಡಿಯೊ (Viral Video) ಈಗ ವೈರಲ್‌ ಆಗಿದೆ.

ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿರುವ ವ್ಯಕ್ತಿಯೋರ್ವನು ಮದುವೆಯಾಗಿದ್ದರೂ, ಮನೆಯಲ್ಲಿ ಪತ್ನಿ ಇದ್ದರೂ, ಆಗ್ರಾದಲ್ಲಿರುವ ಪೊಲೀಸ್‌ ಗೆಸ್ಟ್‌ ಹೌಸ್‌ನಲ್ಲಿ ಮತ್ತೊಬ್ಬ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುತ್ತಿದ್ದರು. ವಿಷಯ ತಿಳಿದ ವ್ಯಕ್ತಿಯ ಪತ್ನಿಯು ನೇರವಾಗಿ ಸರ್ಕಾರಿ ವಿಶ್ರಾಂತಿ ಗೃಹಕ್ಕೆ ಆಗಮಿಸಿದ್ದಾರೆ. ಅಲ್ಲಿ, ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಒಟ್ಟಿಗೆ ಇರುವುದನ್ನು ಕಂಡು ಗಲಾಟೆ ಮಾಡಿದ್ದಾರೆ. ಏನಿದು ಹುಡುಗಾಟ ಎಂದು ಜೋರಾಗಿ ಪ್ರಶ್ನಿಸಿದ್ದಾರೆ.

Latest News

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಗೌಂಡಿ, ವೆಲ್ಡಿಂಗ್ ಟೈಲ್ಸ್, ರೋಡ್ ವರ್ಕ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಕರೆದಿದ್ದು ಅರ್ಹರು ಫಲಾನುಭವಿ ಗುರುತಿನ ಚೀಟಿ,(ಇ-ಕಾರ್ಡ್), ಆಧಾರ್ ಕಾರ್ಡ, ಮತ್ತು ಫಲಾನುಭವಿ ಭಾವಚಿತ್ರ ಇತರೆ ದಾಖಲೆಗಳನ್ನು ಮುದ್ದೇಬಿಹಾಳದ ಕಾರ್ಮಿಕರ ನಿರೀಕ್ಷಕರ ಕಚೇರಿ,