ಪತ್ನಿ ಇದ್ದರೂ ಮಹಿಳಾ SI ಜೊತೆ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಪತ್ನಿ ಇದ್ದರೂ ಮಹಿಳಾ SI ಜೊತೆ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಲಖನೌ: ಮನೆಯಲ್ಲಿ ಮುದ್ದಾದ ಮಡದಿ ಇದ್ದರೂ ಹೊರಗೆ ಅಕ್ರಮ ಸಂಬಂಧ (Extra Marital Affair) ಇಟ್ಟುಕೊಳ್ಳುವ ಮಂದಿಗೆ ಇದು ಎಚ್ಚರಿಕೆ ಗಂಟೆ!

ವ್ಯಕ್ತಿಗೆ ಮದುವೆಯಾಗಿದೆ ಎಂಬುದು ಗೊತ್ತಿದ್ದರೂ ಆತನ ಬಲೆಗೆ ಬೀಳುವ ಹೆಣ್ಣುಮಕ್ಕಳು ಇರುತ್ತಾರೆ. ಇಲ್ಲವೇ ಹೆಣ್ಣುಮಕ್ಕಳೇ ಆತನನ್ನು ಬಲೆಗೆ ಬೀಳಿಸಿಕೊಳ್ಳುತ್ತಾರೆ. ಇಂತಹದೇ ಪ್ರಕರಣ ಉತ್ತರ ಪ್ರದೇಶದಲ್ಲಿ (Uttar Pradesh) ಬೆಳಕಿಗೆ ಬಂದಿದೆ.

ವ್ಯಕ್ತಿಯೊಬ್ಬರು ಮನೆಯಲ್ಲಿ ಪತ್ನಿ ಇದ್ದರೂ, ಸರ್ಕಾರಿ ಗೆಸ್ಟ್‌ಹೌಸ್‌ನಲ್ಲಿ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುವಾಗ ತಗಲಾಕಿಕೊಂಡಿದ್ದಾನೆ. ಪತಿ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿಯು ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ವಿಡಿಯೊ (Viral Video) ಈಗ ವೈರಲ್‌ ಆಗಿದೆ.

ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿರುವ ವ್ಯಕ್ತಿಯೋರ್ವನು ಮದುವೆಯಾಗಿದ್ದರೂ, ಮನೆಯಲ್ಲಿ ಪತ್ನಿ ಇದ್ದರೂ, ಆಗ್ರಾದಲ್ಲಿರುವ ಪೊಲೀಸ್‌ ಗೆಸ್ಟ್‌ ಹೌಸ್‌ನಲ್ಲಿ ಮತ್ತೊಬ್ಬ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುತ್ತಿದ್ದರು. ವಿಷಯ ತಿಳಿದ ವ್ಯಕ್ತಿಯ ಪತ್ನಿಯು ನೇರವಾಗಿ ಸರ್ಕಾರಿ ವಿಶ್ರಾಂತಿ ಗೃಹಕ್ಕೆ ಆಗಮಿಸಿದ್ದಾರೆ. ಅಲ್ಲಿ, ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಒಟ್ಟಿಗೆ ಇರುವುದನ್ನು ಕಂಡು ಗಲಾಟೆ ಮಾಡಿದ್ದಾರೆ. ಏನಿದು ಹುಡುಗಾಟ ಎಂದು ಜೋರಾಗಿ ಪ್ರಶ್ನಿಸಿದ್ದಾರೆ.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್