ಮಕ್ಕಳಿಗೆ ಸೌಲಭ್ಯ ಒದಗಿಸಲು ವಿನಂತಿ: ಗುಡಿಹಾಳದಲ್ಲಿ ಅಂಗನವಾಡಿ ಕೇಂದ್ರ -2ರ ಉದ್ಘಾಟನೆ

ಮಕ್ಕಳಿಗೆ ಸೌಲಭ್ಯ ಒದಗಿಸಲು ವಿನಂತಿ: ಗುಡಿಹಾಳದಲ್ಲಿ ಅಂಗನವಾಡಿ ಕೇಂದ್ರ -2ರ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಗುಡಿಹಾಳ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ-2 ಉದ್ಘಾಟನಾ ಸಮಾರಂಭವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರು ಸಂಗಮೇಶ ನವಲಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಬೇಕಾದ ಆಟಿಕೆಗಳನ್ನು ಹಾಗೂ ಸೌಲಭ್ಯಗಳನ್ನು ಸವಲತ್ತುಗಳನ್ನು ಮೇಲಾಧಿಕಾರಿಗಳು ಒದಗಿಸಿಕೊಡಲು ವಿನಂತಿಸಿದರು.

ಅಂಗನವಾಡಿ ಕಾರ್ಯಕರ್ತೆಯರಾದ ಎಲ್ಲಮ್ಮ ಉತಾಳೆ, ಅಂಗನವಾಡಿ ಸಹಾಯಕಿ ಶರಣಮ್ಮ ಜೋಗಿನ, ಕಾರ್ಯಕರ್ತೆ ಪ್ರಿಯಾ ಬಿರಾದಾರ, ಸಹ ಶಿಕ್ಷಕಿ ಲಕ್ಷ್ಮೀ ಮನ್ನಿಕಟ್ಟಿ, ಅತಿಥಿ ಶಿಕ್ಷಕರಾದ ಕಾಶೀಬಾಯಿ ಹಾದಿಮನಿ, ಅಕ್ಷರ ದಾಸೋಹ ಯೋಜನೆಯ ಮುಖ್ಯ ಅಡುಗೆಯವರಾದ ರುದ್ರಮ್ಮ ಜಲಪುರ, ಹಣಮವ್ವ ಹಡಲಗೇರಿ ಇದ್ದರು.ಮಕ್ಕಳಿಗೆ ಹೊಸ ವರ್ಷದ ನಿಮಿತ್ಯ ಸಿಹಿ ಹಂಚಲಾಯಿತು.

Latest News

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ:                 ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಎಲ್ಲದಕ್ಕೂ ಮನಸ್ಸೆ ಕಾರಣವಾಗಿದ್ದು ಇನ್ನೊಬ್ಬರ ಮನೆ ಹಾಳು ಮಾಡುವುದು ಮನಸ್ಸೇ ಆಗಿದೆ.ತುಳಿಯುವವರ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ ತಾಲೂಕಿನ ಸಾಯಿ ಇಂಡೆನ್ ಗ್ಯಾಸ್ ಸರ್ವಿಸ್ ಎಜೆನ್ಸಿಯವರು ಗ್ಯಾಸ್ ವಿತರಣಾ ಸೇವೆಯಲ್ಲಿ ವಿಳಂಬ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳಿನಿAದ ಒಳ್ಳೆಯ ಸೇವೆ ನೀಡುತ್ತಿದ್ದ ವೈದ್ಯ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ:  ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

ಬೆಂಗಳೂರು: ಹೀರೋ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್ ಆಗಿದ್ದು, 2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಈ ಜೋಡಿ ಹಸೆಮಣೆ ಏರಲಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಇಬ್ಬರೂ ಬಹಳ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡರು. ಈ ಇಬ್ಬರೂ ಎಲ್ಲಿಯೂ ನಿಶ್ಚಿತಾರ್ಥದ ಫೋಟೋ ಗಳನ್ನು ಹಂಚಿಕೊಂಡಿಲ್ಲ, ವಿಜಯ್ ಮತ್ತು ರಶ್ಮಿಕಾ. ನಿಶ್ಚಿತಾರ್ಥದ ನಂತರ, ಅವರು ತಮ್ಮ ಕೆಲಸಗಳಲ್ಲಿ ನಿರತರಾಗಿದ್ದಾರೆ. ಆದಾಗ್ಯೂ, ಅವರ ಮದುವೆ ಶೀಘ್ರದಲ್ಲೇ ನಡೆಯಲಿದೆ ಎಂದು

ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಸುಮಲತಾ ಕ್ಷೌರದ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆ.

ಶಿಗ್ಗಾಂವ: ಶಿಗ್ಗಾಂವ ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಯೋಗಾಸನ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.ಹಾವೇರಿ ವಿಶ್ವವಿದ್ಯಾಲಯ, ಕೆರೆಮತ್ತಿಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಯೋಗಾಸನ ಕ್ರೀಡೆಯಲ್ಲಿ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ತಂಡದ ವಿ.ವಿ ಆಯ್ಕೆ ಪ್ರಕ್ರಿಯೆ ಜರುಗಿದ್ದು, ಈ ಆಯ್ಕೆಯಲ್ಲಿ ಶ್ರೀ ರಂಭಾಪುರಿ ಪದವಿ ಮಹಾವಿದ್ಯಾಲಯದ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದರಲ್ಲಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸುಮಲತಾ ಕ್ಷೌರದ ಅವರು ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ