ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಇಳಕಲ್: ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ (hemareddy mallamma) ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಹೇಮರೆಡ್ಡಿ ಮಲ್ಲಮ್ಮ (hemareddy mallamma) & ವೇಮನರ ದೇವಸ್ಥಾನಗಳ ಉದ್ಘಾಟನೆ ಹಾಗೂ ಧರ್ಮ ಸಭೆ ಸಮಾರಂಭ ಡಾ. ಎಸ್ ಎನ್ ಅಮಾತ್ಯಪ್ಪನವರ ವೇದಿಕೆಯಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

Join Our Telegram: https://t.me/dcgkannada

ಈ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವನ್ನು ರೆಡ್ಡಿ ಗುರು ಪೀಠದ ಪೂಜ್ಯರಾದ ಶ್ರೀ ವೇಮಾನಂದ ಮಹಾಸ್ವಾಮಿಗಳು, ನಂದವಾಡಗಿಯ ಡಾ.ಅಭಿನವ ಚನ್ನಬಸವ ಶಿವಾಚಾರ್ಯರು, ಸಿದ್ದಬಸವ ಕಬೀರಾನಂದ ಸ್ವಾಮಿಗಳು ಎಲ್ಲ ಪೂಜ್ಯರು ದಿವ್ಯ ಸಾನಿಧ್ಯದಲ್ಲಿ ಹಾಗೂ ರಾಜಕೀಯ ಮುಖಂಡರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಅಲ್ಲದೆ ಈ ಕಾರ್ಯಕ್ರಮದ ಗೌರವಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಅಧ್ಯಕ್ಷತೆಯನ್ನು ದೊಡ್ಡನಗೌಡ ಜಿ ಪಾಟೀಲ್ ಮಾಜಿ ಶಾಸಕರು ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ ವಹಿಸಿಕೊಂಡಿದ್ದರು.
ಬೆಂಗಳೂರಿನ ರೆಡ್ಡಿ ಜನಸಂಘದ
ಕೃಷ್ಣಾ ರೆಡ್ಡಿ, ಪ್ರಭಾಕರ ರೆಡ್ಡಿ , ನಾರಾಯಣ ಹಾದಿಮಿನಿ, ಶರಣಗೌಡ ಬಯ್ಯಾಪೂರ ಉಪಸ್ಥಿತರಿದ್ದರು.

ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ವಿ ಎಚ್ ಪೂಜಾರ್, ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಎಲ್ಲ ಮಹನೀಯರು ಸಮಾಜದಲ್ಲಿ ಎಲ್ಲರೂ ಒಂದಾಗಿ ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಿ ಶಿಕ್ಷಣವಂತರಾಗಿ ಎಂದು ಮಾತನಾಡಿದರು.

ಇದನ್ನೂ ಓದಿ: ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ದಿವ್ಯ ಸಾನಿಧ್ಯವನ್ನು ಅಲಂಕರಿಸಿದ ಪೂಜ್ಯ ವೇಮಾನಂದ ಸ್ವಾಮಿ ಅವರು ಮಾತನಾಡಿ ಮಹಾಯೋಗಿ ವೇಮನರು ಶ್ರೀ ಶಿವಶರಣೆ ಹೇಮರೆಡ್ಡಿ (hemareddy mallamma) ಮಲ್ಲಮ್ಮನವರು ರೆಡ್ಡಿ ಕುಲದ ದೇವರುಗಳು ಇವರ ಆರಾಧನೆಯಿಂದ ಬದುಕು ಬದಲಾವಣೆಯಾಗುತ್ತದೆ ಎಂದರು. ದೇವಸ್ಥಾನ ಕಟ್ಟುವುದರ ಜೊತೆಗೆ ದಿನನಿತ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದಾಗ ಬದುಕಿಗೆ ನೆಮ್ಮದಿ ಸಿಗುತ್ತದೆ, ಆ ನಿಟ್ಟಿನಲ್ಲಿ ಮಲ್ಲಮ್ಮ ವೇಮನರ ಆದರ್ಶ ಅಳವಡಿಸಿಕೊಳ್ಳಿ ಎಂದರು.

ಉದ್ಘಾಟಕರಾಗಿ ವೇಮನ ಮೂರ್ತಿ ಅನಾವರಣ ಹಾಗೂ ವಿವಿಧ ಕ್ಷೇತ್ರದ ಶಾಸಕರುಗಳು ಮಾಜಿ ಶಾಸಕರುಗಳು ಸಚಿವರು ಮಾಜಿ ಶಾಸಕ ಸಚಿವರು ಆಗಮಿಸಿದ್ದರು.

ಈ ಭವ್ಯ ಕಾರ್ಯಕ್ರಮಕ್ಕೆ ಹಾಗೂ ಧರ್ಮಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ಉಪಸ್ಥಿತಿಯಲ್ಲಿ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು ಹೀಗಾಗಿ ಈ ಭವ್ಯ ಕಾರ್ಯಕ್ರಮ ಯಶಸ್ವಿಯಾಯಿತು ಹಿರೇ ಸಿಂಗನಗುತ್ತಿ ಗ್ರಾಮದ ಗುರುಹಿರಿಯರು,
ಸುತ್ತಮುತ್ತಲಿನ ಗ್ರಾಮದವರು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು