ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಇಳಕಲ್: ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ (hemareddy mallamma) ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಹೇಮರೆಡ್ಡಿ ಮಲ್ಲಮ್ಮ (hemareddy mallamma) & ವೇಮನರ ದೇವಸ್ಥಾನಗಳ ಉದ್ಘಾಟನೆ ಹಾಗೂ ಧರ್ಮ ಸಭೆ ಸಮಾರಂಭ ಡಾ. ಎಸ್ ಎನ್ ಅಮಾತ್ಯಪ್ಪನವರ ವೇದಿಕೆಯಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

Join Our Telegram: https://t.me/dcgkannada

ಈ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವನ್ನು ರೆಡ್ಡಿ ಗುರು ಪೀಠದ ಪೂಜ್ಯರಾದ ಶ್ರೀ ವೇಮಾನಂದ ಮಹಾಸ್ವಾಮಿಗಳು, ನಂದವಾಡಗಿಯ ಡಾ.ಅಭಿನವ ಚನ್ನಬಸವ ಶಿವಾಚಾರ್ಯರು, ಸಿದ್ದಬಸವ ಕಬೀರಾನಂದ ಸ್ವಾಮಿಗಳು ಎಲ್ಲ ಪೂಜ್ಯರು ದಿವ್ಯ ಸಾನಿಧ್ಯದಲ್ಲಿ ಹಾಗೂ ರಾಜಕೀಯ ಮುಖಂಡರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಅಲ್ಲದೆ ಈ ಕಾರ್ಯಕ್ರಮದ ಗೌರವಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಅಧ್ಯಕ್ಷತೆಯನ್ನು ದೊಡ್ಡನಗೌಡ ಜಿ ಪಾಟೀಲ್ ಮಾಜಿ ಶಾಸಕರು ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ ವಹಿಸಿಕೊಂಡಿದ್ದರು.
ಬೆಂಗಳೂರಿನ ರೆಡ್ಡಿ ಜನಸಂಘದ
ಕೃಷ್ಣಾ ರೆಡ್ಡಿ, ಪ್ರಭಾಕರ ರೆಡ್ಡಿ , ನಾರಾಯಣ ಹಾದಿಮಿನಿ, ಶರಣಗೌಡ ಬಯ್ಯಾಪೂರ ಉಪಸ್ಥಿತರಿದ್ದರು.

ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ವಿ ಎಚ್ ಪೂಜಾರ್, ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಎಲ್ಲ ಮಹನೀಯರು ಸಮಾಜದಲ್ಲಿ ಎಲ್ಲರೂ ಒಂದಾಗಿ ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಿ ಶಿಕ್ಷಣವಂತರಾಗಿ ಎಂದು ಮಾತನಾಡಿದರು.

ಇದನ್ನೂ ಓದಿ: ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ದಿವ್ಯ ಸಾನಿಧ್ಯವನ್ನು ಅಲಂಕರಿಸಿದ ಪೂಜ್ಯ ವೇಮಾನಂದ ಸ್ವಾಮಿ ಅವರು ಮಾತನಾಡಿ ಮಹಾಯೋಗಿ ವೇಮನರು ಶ್ರೀ ಶಿವಶರಣೆ ಹೇಮರೆಡ್ಡಿ (hemareddy mallamma) ಮಲ್ಲಮ್ಮನವರು ರೆಡ್ಡಿ ಕುಲದ ದೇವರುಗಳು ಇವರ ಆರಾಧನೆಯಿಂದ ಬದುಕು ಬದಲಾವಣೆಯಾಗುತ್ತದೆ ಎಂದರು. ದೇವಸ್ಥಾನ ಕಟ್ಟುವುದರ ಜೊತೆಗೆ ದಿನನಿತ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದಾಗ ಬದುಕಿಗೆ ನೆಮ್ಮದಿ ಸಿಗುತ್ತದೆ, ಆ ನಿಟ್ಟಿನಲ್ಲಿ ಮಲ್ಲಮ್ಮ ವೇಮನರ ಆದರ್ಶ ಅಳವಡಿಸಿಕೊಳ್ಳಿ ಎಂದರು.

ಉದ್ಘಾಟಕರಾಗಿ ವೇಮನ ಮೂರ್ತಿ ಅನಾವರಣ ಹಾಗೂ ವಿವಿಧ ಕ್ಷೇತ್ರದ ಶಾಸಕರುಗಳು ಮಾಜಿ ಶಾಸಕರುಗಳು ಸಚಿವರು ಮಾಜಿ ಶಾಸಕ ಸಚಿವರು ಆಗಮಿಸಿದ್ದರು.

ಈ ಭವ್ಯ ಕಾರ್ಯಕ್ರಮಕ್ಕೆ ಹಾಗೂ ಧರ್ಮಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ಉಪಸ್ಥಿತಿಯಲ್ಲಿ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು ಹೀಗಾಗಿ ಈ ಭವ್ಯ ಕಾರ್ಯಕ್ರಮ ಯಶಸ್ವಿಯಾಯಿತು ಹಿರೇ ಸಿಂಗನಗುತ್ತಿ ಗ್ರಾಮದ ಗುರುಹಿರಿಯರು,
ಸುತ್ತಮುತ್ತಲಿನ ಗ್ರಾಮದವರು ಉಪಸ್ಥಿತರಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ