ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಇಳಕಲ್: ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ (hemareddy mallamma) ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಹೇಮರೆಡ್ಡಿ ಮಲ್ಲಮ್ಮ (hemareddy mallamma) & ವೇಮನರ ದೇವಸ್ಥಾನಗಳ ಉದ್ಘಾಟನೆ ಹಾಗೂ ಧರ್ಮ ಸಭೆ ಸಮಾರಂಭ ಡಾ. ಎಸ್ ಎನ್ ಅಮಾತ್ಯಪ್ಪನವರ ವೇದಿಕೆಯಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

Join Our Telegram: https://t.me/dcgkannada

ಈ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವನ್ನು ರೆಡ್ಡಿ ಗುರು ಪೀಠದ ಪೂಜ್ಯರಾದ ಶ್ರೀ ವೇಮಾನಂದ ಮಹಾಸ್ವಾಮಿಗಳು, ನಂದವಾಡಗಿಯ ಡಾ.ಅಭಿನವ ಚನ್ನಬಸವ ಶಿವಾಚಾರ್ಯರು, ಸಿದ್ದಬಸವ ಕಬೀರಾನಂದ ಸ್ವಾಮಿಗಳು ಎಲ್ಲ ಪೂಜ್ಯರು ದಿವ್ಯ ಸಾನಿಧ್ಯದಲ್ಲಿ ಹಾಗೂ ರಾಜಕೀಯ ಮುಖಂಡರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಅಲ್ಲದೆ ಈ ಕಾರ್ಯಕ್ರಮದ ಗೌರವಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಅಧ್ಯಕ್ಷತೆಯನ್ನು ದೊಡ್ಡನಗೌಡ ಜಿ ಪಾಟೀಲ್ ಮಾಜಿ ಶಾಸಕರು ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ ವಹಿಸಿಕೊಂಡಿದ್ದರು.
ಬೆಂಗಳೂರಿನ ರೆಡ್ಡಿ ಜನಸಂಘದ
ಕೃಷ್ಣಾ ರೆಡ್ಡಿ, ಪ್ರಭಾಕರ ರೆಡ್ಡಿ , ನಾರಾಯಣ ಹಾದಿಮಿನಿ, ಶರಣಗೌಡ ಬಯ್ಯಾಪೂರ ಉಪಸ್ಥಿತರಿದ್ದರು.

ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ವಿ ಎಚ್ ಪೂಜಾರ್, ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಎಲ್ಲ ಮಹನೀಯರು ಸಮಾಜದಲ್ಲಿ ಎಲ್ಲರೂ ಒಂದಾಗಿ ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಿ ಶಿಕ್ಷಣವಂತರಾಗಿ ಎಂದು ಮಾತನಾಡಿದರು.

ಇದನ್ನೂ ಓದಿ: ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ದಿವ್ಯ ಸಾನಿಧ್ಯವನ್ನು ಅಲಂಕರಿಸಿದ ಪೂಜ್ಯ ವೇಮಾನಂದ ಸ್ವಾಮಿ ಅವರು ಮಾತನಾಡಿ ಮಹಾಯೋಗಿ ವೇಮನರು ಶ್ರೀ ಶಿವಶರಣೆ ಹೇಮರೆಡ್ಡಿ (hemareddy mallamma) ಮಲ್ಲಮ್ಮನವರು ರೆಡ್ಡಿ ಕುಲದ ದೇವರುಗಳು ಇವರ ಆರಾಧನೆಯಿಂದ ಬದುಕು ಬದಲಾವಣೆಯಾಗುತ್ತದೆ ಎಂದರು. ದೇವಸ್ಥಾನ ಕಟ್ಟುವುದರ ಜೊತೆಗೆ ದಿನನಿತ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದಾಗ ಬದುಕಿಗೆ ನೆಮ್ಮದಿ ಸಿಗುತ್ತದೆ, ಆ ನಿಟ್ಟಿನಲ್ಲಿ ಮಲ್ಲಮ್ಮ ವೇಮನರ ಆದರ್ಶ ಅಳವಡಿಸಿಕೊಳ್ಳಿ ಎಂದರು.

ಉದ್ಘಾಟಕರಾಗಿ ವೇಮನ ಮೂರ್ತಿ ಅನಾವರಣ ಹಾಗೂ ವಿವಿಧ ಕ್ಷೇತ್ರದ ಶಾಸಕರುಗಳು ಮಾಜಿ ಶಾಸಕರುಗಳು ಸಚಿವರು ಮಾಜಿ ಶಾಸಕ ಸಚಿವರು ಆಗಮಿಸಿದ್ದರು.

ಈ ಭವ್ಯ ಕಾರ್ಯಕ್ರಮಕ್ಕೆ ಹಾಗೂ ಧರ್ಮಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ಉಪಸ್ಥಿತಿಯಲ್ಲಿ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು ಹೀಗಾಗಿ ಈ ಭವ್ಯ ಕಾರ್ಯಕ್ರಮ ಯಶಸ್ವಿಯಾಯಿತು ಹಿರೇ ಸಿಂಗನಗುತ್ತಿ ಗ್ರಾಮದ ಗುರುಹಿರಿಯರು,
ಸುತ್ತಮುತ್ತಲಿನ ಗ್ರಾಮದವರು ಉಪಸ್ಥಿತರಿದ್ದರು.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ