ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಇಳಕಲ್: ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ (hemareddy mallamma) ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಹೇಮರೆಡ್ಡಿ ಮಲ್ಲಮ್ಮ (hemareddy mallamma) & ವೇಮನರ ದೇವಸ್ಥಾನಗಳ ಉದ್ಘಾಟನೆ ಹಾಗೂ ಧರ್ಮ ಸಭೆ ಸಮಾರಂಭ ಡಾ. ಎಸ್ ಎನ್ ಅಮಾತ್ಯಪ್ಪನವರ ವೇದಿಕೆಯಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

Join Our Telegram: https://t.me/dcgkannada

ಈ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವನ್ನು ರೆಡ್ಡಿ ಗುರು ಪೀಠದ ಪೂಜ್ಯರಾದ ಶ್ರೀ ವೇಮಾನಂದ ಮಹಾಸ್ವಾಮಿಗಳು, ನಂದವಾಡಗಿಯ ಡಾ.ಅಭಿನವ ಚನ್ನಬಸವ ಶಿವಾಚಾರ್ಯರು, ಸಿದ್ದಬಸವ ಕಬೀರಾನಂದ ಸ್ವಾಮಿಗಳು ಎಲ್ಲ ಪೂಜ್ಯರು ದಿವ್ಯ ಸಾನಿಧ್ಯದಲ್ಲಿ ಹಾಗೂ ರಾಜಕೀಯ ಮುಖಂಡರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಅಲ್ಲದೆ ಈ ಕಾರ್ಯಕ್ರಮದ ಗೌರವಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಅಧ್ಯಕ್ಷತೆಯನ್ನು ದೊಡ್ಡನಗೌಡ ಜಿ ಪಾಟೀಲ್ ಮಾಜಿ ಶಾಸಕರು ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ ವಹಿಸಿಕೊಂಡಿದ್ದರು.
ಬೆಂಗಳೂರಿನ ರೆಡ್ಡಿ ಜನಸಂಘದ
ಕೃಷ್ಣಾ ರೆಡ್ಡಿ, ಪ್ರಭಾಕರ ರೆಡ್ಡಿ , ನಾರಾಯಣ ಹಾದಿಮಿನಿ, ಶರಣಗೌಡ ಬಯ್ಯಾಪೂರ ಉಪಸ್ಥಿತರಿದ್ದರು.

ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ವಿ ಎಚ್ ಪೂಜಾರ್, ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಎಲ್ಲ ಮಹನೀಯರು ಸಮಾಜದಲ್ಲಿ ಎಲ್ಲರೂ ಒಂದಾಗಿ ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಿ ಶಿಕ್ಷಣವಂತರಾಗಿ ಎಂದು ಮಾತನಾಡಿದರು.

ಇದನ್ನೂ ಓದಿ: ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ದಿವ್ಯ ಸಾನಿಧ್ಯವನ್ನು ಅಲಂಕರಿಸಿದ ಪೂಜ್ಯ ವೇಮಾನಂದ ಸ್ವಾಮಿ ಅವರು ಮಾತನಾಡಿ ಮಹಾಯೋಗಿ ವೇಮನರು ಶ್ರೀ ಶಿವಶರಣೆ ಹೇಮರೆಡ್ಡಿ (hemareddy mallamma) ಮಲ್ಲಮ್ಮನವರು ರೆಡ್ಡಿ ಕುಲದ ದೇವರುಗಳು ಇವರ ಆರಾಧನೆಯಿಂದ ಬದುಕು ಬದಲಾವಣೆಯಾಗುತ್ತದೆ ಎಂದರು. ದೇವಸ್ಥಾನ ಕಟ್ಟುವುದರ ಜೊತೆಗೆ ದಿನನಿತ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದಾಗ ಬದುಕಿಗೆ ನೆಮ್ಮದಿ ಸಿಗುತ್ತದೆ, ಆ ನಿಟ್ಟಿನಲ್ಲಿ ಮಲ್ಲಮ್ಮ ವೇಮನರ ಆದರ್ಶ ಅಳವಡಿಸಿಕೊಳ್ಳಿ ಎಂದರು.

ಉದ್ಘಾಟಕರಾಗಿ ವೇಮನ ಮೂರ್ತಿ ಅನಾವರಣ ಹಾಗೂ ವಿವಿಧ ಕ್ಷೇತ್ರದ ಶಾಸಕರುಗಳು ಮಾಜಿ ಶಾಸಕರುಗಳು ಸಚಿವರು ಮಾಜಿ ಶಾಸಕ ಸಚಿವರು ಆಗಮಿಸಿದ್ದರು.

ಈ ಭವ್ಯ ಕಾರ್ಯಕ್ರಮಕ್ಕೆ ಹಾಗೂ ಧರ್ಮಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ಉಪಸ್ಥಿತಿಯಲ್ಲಿ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು ಹೀಗಾಗಿ ಈ ಭವ್ಯ ಕಾರ್ಯಕ್ರಮ ಯಶಸ್ವಿಯಾಯಿತು ಹಿರೇ ಸಿಂಗನಗುತ್ತಿ ಗ್ರಾಮದ ಗುರುಹಿರಿಯರು,
ಸುತ್ತಮುತ್ತಲಿನ ಗ್ರಾಮದವರು ಉಪಸ್ಥಿತರಿದ್ದರು.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು