ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಇಳಕಲ್: ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ (hemareddy mallamma) ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಹೇಮರೆಡ್ಡಿ ಮಲ್ಲಮ್ಮ (hemareddy mallamma) & ವೇಮನರ ದೇವಸ್ಥಾನಗಳ ಉದ್ಘಾಟನೆ ಹಾಗೂ ಧರ್ಮ ಸಭೆ ಸಮಾರಂಭ ಡಾ. ಎಸ್ ಎನ್ ಅಮಾತ್ಯಪ್ಪನವರ ವೇದಿಕೆಯಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

Join Our Telegram: https://t.me/dcgkannada

ಈ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವನ್ನು ರೆಡ್ಡಿ ಗುರು ಪೀಠದ ಪೂಜ್ಯರಾದ ಶ್ರೀ ವೇಮಾನಂದ ಮಹಾಸ್ವಾಮಿಗಳು, ನಂದವಾಡಗಿಯ ಡಾ.ಅಭಿನವ ಚನ್ನಬಸವ ಶಿವಾಚಾರ್ಯರು, ಸಿದ್ದಬಸವ ಕಬೀರಾನಂದ ಸ್ವಾಮಿಗಳು ಎಲ್ಲ ಪೂಜ್ಯರು ದಿವ್ಯ ಸಾನಿಧ್ಯದಲ್ಲಿ ಹಾಗೂ ರಾಜಕೀಯ ಮುಖಂಡರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಅಲ್ಲದೆ ಈ ಕಾರ್ಯಕ್ರಮದ ಗೌರವಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಅಧ್ಯಕ್ಷತೆಯನ್ನು ದೊಡ್ಡನಗೌಡ ಜಿ ಪಾಟೀಲ್ ಮಾಜಿ ಶಾಸಕರು ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ ವಹಿಸಿಕೊಂಡಿದ್ದರು.
ಬೆಂಗಳೂರಿನ ರೆಡ್ಡಿ ಜನಸಂಘದ
ಕೃಷ್ಣಾ ರೆಡ್ಡಿ, ಪ್ರಭಾಕರ ರೆಡ್ಡಿ , ನಾರಾಯಣ ಹಾದಿಮಿನಿ, ಶರಣಗೌಡ ಬಯ್ಯಾಪೂರ ಉಪಸ್ಥಿತರಿದ್ದರು.

ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ವಿ ಎಚ್ ಪೂಜಾರ್, ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಎಲ್ಲ ಮಹನೀಯರು ಸಮಾಜದಲ್ಲಿ ಎಲ್ಲರೂ ಒಂದಾಗಿ ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಿ ಶಿಕ್ಷಣವಂತರಾಗಿ ಎಂದು ಮಾತನಾಡಿದರು.

ಇದನ್ನೂ ಓದಿ: ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ದಿವ್ಯ ಸಾನಿಧ್ಯವನ್ನು ಅಲಂಕರಿಸಿದ ಪೂಜ್ಯ ವೇಮಾನಂದ ಸ್ವಾಮಿ ಅವರು ಮಾತನಾಡಿ ಮಹಾಯೋಗಿ ವೇಮನರು ಶ್ರೀ ಶಿವಶರಣೆ ಹೇಮರೆಡ್ಡಿ (hemareddy mallamma) ಮಲ್ಲಮ್ಮನವರು ರೆಡ್ಡಿ ಕುಲದ ದೇವರುಗಳು ಇವರ ಆರಾಧನೆಯಿಂದ ಬದುಕು ಬದಲಾವಣೆಯಾಗುತ್ತದೆ ಎಂದರು. ದೇವಸ್ಥಾನ ಕಟ್ಟುವುದರ ಜೊತೆಗೆ ದಿನನಿತ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದಾಗ ಬದುಕಿಗೆ ನೆಮ್ಮದಿ ಸಿಗುತ್ತದೆ, ಆ ನಿಟ್ಟಿನಲ್ಲಿ ಮಲ್ಲಮ್ಮ ವೇಮನರ ಆದರ್ಶ ಅಳವಡಿಸಿಕೊಳ್ಳಿ ಎಂದರು.

ಉದ್ಘಾಟಕರಾಗಿ ವೇಮನ ಮೂರ್ತಿ ಅನಾವರಣ ಹಾಗೂ ವಿವಿಧ ಕ್ಷೇತ್ರದ ಶಾಸಕರುಗಳು ಮಾಜಿ ಶಾಸಕರುಗಳು ಸಚಿವರು ಮಾಜಿ ಶಾಸಕ ಸಚಿವರು ಆಗಮಿಸಿದ್ದರು.

ಈ ಭವ್ಯ ಕಾರ್ಯಕ್ರಮಕ್ಕೆ ಹಾಗೂ ಧರ್ಮಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ಉಪಸ್ಥಿತಿಯಲ್ಲಿ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು ಹೀಗಾಗಿ ಈ ಭವ್ಯ ಕಾರ್ಯಕ್ರಮ ಯಶಸ್ವಿಯಾಯಿತು ಹಿರೇ ಸಿಂಗನಗುತ್ತಿ ಗ್ರಾಮದ ಗುರುಹಿರಿಯರು,
ಸುತ್ತಮುತ್ತಲಿನ ಗ್ರಾಮದವರು ಉಪಸ್ಥಿತರಿದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ