ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಇಳಕಲ್: ಭಾವಸಾರ ಕ್ಷತ್ರೀಯ ಸಮಾಜದಿಂದ
ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘ ನಿ, ಇಲಕಲ್ಲ ಇದರ ಉದ್ಘಾಟನಾ ಹಾಗೂ ನಿರ್ದೇಶಕ ಮಂಡಳಿಯ ಪದಗ್ರಹಣ ಸಮಾರಂಭ ನಗರದ ಶ್ರೀ ಹಿಂಗುಲಾಂಬಿಕಾ ದೇವಿ ದೇವಸ್ಥಾನದ ಸಭಾ ಭವನದಲ್ಲಿ ನೆರವೇರಿತು.

ದಿವ್ಯ ಸಾನಿಧ್ಯ ವಹಿಸಿದ್ದ ಸದ್ಗುರು ಶ್ರೀ ಹ.ಬ.ಪ ಪ್ರಭಾಕರದಾದಾ ಬೋದಲೆ ಮಹಾರಾಜ
ಶ್ರೀ ಕ್ಷೇತ್ರ ಪಂಢರಪುರ – ಬಾಗಲಕೋಟ, ಸಮಾಜದ ಹಿರಿಯರಾದ ಪಲ್ಲಾದರಾವ್ ಮಹೇಂದ್ರಕರ, ದಿಲೀಪ ದೇವಗಿರಿಕರ, ಲಕ್ಷ್ಮಣ್ ಮಹೇಂದಕರ, ನಾರಾಯಣರಾವ ಅಂಬೋರೆ ಸೇರಿದಂತೆ ವೇದಿಕೆ ಮೇಲಿದ್ದ ಗಣ್ಯರು ಸಸಿಗೆ ನೀರು ಎರೆದು, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಕುರಿತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಶಾಂತ್ ಹಂಚಾಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಸಮಾಜದ ಹಿರಿಯರಾದ ದಿಲೀಪ್ ದೇವಗೀರಕರ್ ಅವರು ಮಾತನಾಡಿ, ಸಮಾಜದಹಿರಿಯರ ಬಹುದಿನಗಳ ಕನಸು ಇಂದು ಈ ಯುವಕರ ಮೂಲಕ ಸಕಾರಗೊಂಡಿದೆ. ಸಮಾಜ ಬಾಂಧವರು ಈ ಸರ್ಕಾರಿ ಸಂಸ್ಥೆಯ ಸದುಪಯೋಗ ಪಡೆದುಕೊಂಡು ತಮ್ಮ ಉದ್ಯೋಗ ವ್ಯಾಪಾರಗಳನ್ನು ಬಲಪಡಿಸಿ ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದ್ರು.

ಇದನ್ನು ಓದಿ: ಮಚ್ಚಿನಿಂದ ಹೊಡೆದಾಡಿಕೊಂಡು ಸತ್ತ ನವಜೋಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೂರನೇ ವ್ಯಕ್ತಿ ಕೈವಾಡ ಶಂಕೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಸದ್ಗುರು ಪ್ರಭಾಕರ್ ದಾದಾ ಬೋಧಲೆ ಮಹಾರಾಜ್ ಅವರು ಆಶೀರ್ವಚನ ನೀಡಿ, ಈ ಮೊದಲಿಗಿಂತಲೂ ಸಮಾಜ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳೆದಿದೆ. ಈಗಿನ ಮಕ್ಕಳಿಗೆ ಅತ್ಯುತ್ತಮ ಸಂಸ್ಕಾರ ನೀಡುವ ಅವಶ್ಯಕತೆ ಇದೆ. ಅಜವಾದಾರಿಯನ್ನು ತಂದೆ ತಾಯಿಯರು ಹಿರಿಯರು ನಿರ್ವಹಿಸಬೇಕು.

ಯಾವುದೇ ಕಾರಣಕ್ಕೂ ಸಮಾಜ ತಲೆತಗ್ಗಿಸುವಂತಹ ಕೆಲಸ ಆಗಬಾರದು. ಈಗ ನಾನು ಉದ್ಘಾಟಿಸಿರುವ ಈ ಪತ್ತಿನ ಸಹಕಾರಿ ಸಂಘ ಮುಂದೊಂದು ದಿನ ಹೆಮ್ಮೆರವಾಗಿ ಬೆಳೆಯುತ್ತಿದೆ ಎಂಬ ನಂಬಿಕೆ ನನಗಿದೆ, ಮುಂದೊಂದು ದಿನ ಈ ಸಹಕಾರಿ ಸಂಘ ಬ್ಯಾಂಕ್ ಆಗಿ ಪರಿವರ್ತನೆ ಯಾಗುವುದನ್ನು ನಾನು ನೋಡಲಿದ್ದೇನೆ ಎಂದು ಭವಿಷ್ಯ ನುಡಿದರು.

ಅಲ್ಲದೆ ಸಿಬ್ಬಂದಿ ವರ್ಗದವರು ಆಡಳಿತ ಮಂಡಳಿಯವರು ಗ್ರಾಹಕರೊಂದಿಗೆ ಸೌಜನ್ಯಪೂರ್ವಕವಾಗಿ ಪತಿನ ಸಹಕಾರಿ ಸಂಘದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ಆಶೀರ್ವದಿಸಿದ್ದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪೂಜ್ಯರು ಹಾಗೂ ಸಮಾಜದ ಹಿರಿಯರು ಗೌರವಿಸಿ ಸಕರಿಸಿದ್ದರು.

ಆಡಳಿತ ಮಂಡಳಿ ವತಿಯಿಂದ ವೇದಿಕೆ ಮೇಲಿದ್ದ ಗಣ್ಯರ ಸಮ್ಮುಖದಲ್ಲಿ ಶೇರುದಾರರಿಗೆ ಶೇರು ಪತ್ರ ಹಾಗೂ ಖಾತೆದಾರರಿಗೆ ಪಾಸ್ ಬುಕ್ ವಿತರಣೆ ಮಾಡಲಾಯಿತು.

ನೂತನ ಆಡಳಿತ ಮಂಡಳಿ ವತಿಯಿಂದ ಸಮಾಜದ ಗುರುಗಳು ಹಾಗೂ ಸಮಾಜದ ಹಿರಿಯರಿಗೆ ಗೌರವಿಸಿ ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಪ್ರಶಾಂತಕುಮಾರ ಹಂಚಾಟೆ, ಉಪಾಧ್ಯಕ್ಷ ಸುನೀಲಕುಮಾರ ದೇವಗಿರಿಕರ, ನಿರ್ದೇಶಕರಾದ
ಪ್ರಕಾಶ ದೇವಗಿರಿಕರ, ರಮೇಶ್ ಹಂಚಾಟೆ, ಜಮದಗ್ನಿ ಮಹೇಂದ್ರಕರ, ಲಕ್ಷಣ ದಾಯಮಲೆ, ರಾಮಚಂದ್ರ ಕಠಾರೆ, ಸಂತೋಷ ದೇವಗಿರಿಕರ,
ಭಾಗ್ಯಶ್ರೀ ಹಂಚಾಟೆ, ರೇಣುಕಾ ದೇವಗಿರಿಕರ, ಗೀತಾಬಾಯಿ ಲೋಕರೆ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು, ಸಮಾಜದ ಹಿರಿಯರು, ಯುವಕರು, ಪ್ರಮುಖರು ಪಾಲ್ಗೊಂಡಿದ್ದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್