IND vs SA: ಕಿಂಗ್ ಕೊಹ್ಲಿ ಸಲಹೆ ಲೆಕ್ಕಿಸದ ಕನ್ನಡಿಗ ರಾಹುಲ್; ರೋಹಿತ್ ರಿಯಾಕ್ಷನ್ ವೈರಲ್

IND vs SA: ಕಿಂಗ್ ಕೊಹ್ಲಿ ಸಲಹೆ ಲೆಕ್ಕಿಸದ ಕನ್ನಡಿಗ ರಾಹುಲ್; ರೋಹಿತ್ ರಿಯಾಕ್ಷನ್ ವೈರಲ್

ವಿಶಾಖಪಟ್ಟಣ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat kohli) ಅವರು ಮೈದಾನದಲ್ಲಿ ಕ್ಷೇತ್ರರಕ್ಷಣೆಯ ವೇಳೆ ಸದಾ ಸಕ್ರಿಯರಾಗಿಯೇ ಇರುತ್ತಾರೆ ಎಂಬುದು ಅಭಿಮಾನಿಗಳಿಗೆ ಗೊತ್ತಿರುವ ಸಂಗತಿ. ಹಾಗೇ ಓರ್ವ ಅನುಭವಿ ಆಟಗಾರನಾಗಿ ನಾಯಕರೊಂದಿಗೆ ತಮ್ಮ ಸಲಹೆ ಸೂಚನೆಗಳನ್ನು ಹಂಚಿಕೊಳ್ಳಲು ಎಂದಿಗೂ ಹಿಂಜರಿಯುವುದಿಲ್ಲ. IND vs SA Match

ಹೌದು, ಪ್ರಸ್ತುತ ವಿಶಾಖಪಟ್ಟಣದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಇಂತಹದೊಂದು ಘಟನೆ ನಡೆಯಿತು. ಈ ವೇಳೆ ರೋಹಿತ್ ರಿಯಾಕ್ಷನ್ ಭಾರಿ ವೈರಲ್ ಆಗುತ್ತಿದೆ.

ಇದಕ್ಕೆ ಕಾರಣ ಕೊಹ್ಲಿ ಅವರ ಸಲಹೆಯನ್ನು ಕ್ಯಾಪ್ಟನ್ ಕೆ.ಎಲ್. ರಾಹುಲ್ ಒಪ್ಪಲಿಲ್ಲ. ಈ ವೇಳೆ ಮಗದೋರ್ವ ಮಾಜಿ ನಾಯಕ ರೋಹಿತ್ ಶರ್ಮಾ ಅವರ ರಿಯಾಕ್ಷನ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ಏನಿದು ಅಂಥ ಘಟನೆ?

ಭಾರತದ ಕ್ಷೇತ್ರರಕ್ಷಣೆ ವೇಳೆ ಈ ಘಟನೆ ನಡೆದಿತ್ತು. ಸ್ಲಿಪ್‌ನಲ್ಲಿ ಎರಡು ಫೀಲ್ಡರ್‌ಗಳನ್ನು ಇರಿಸುವಂತೆ ಕೊಹ್ಲಿ ಸಲಹೆ ನೀಡುತ್ತಾರೆ. ಆದರೆ ಕೊಹ್ಲಿ ಸಲಹೆ ನಿರಾಕರಿಸಿದ ರಾಹುಲ್, ತಮ್ಮ ಸ್ಥಾನಕ್ಕೆ ಮರಳುವಂತೆ ಸೂಚಿಸುತ್ತಾರೆ. ಬಳಿಕ ಬಲಗಡೆ ತಿರುಗಿ ರೋಹಿತ್ ಅವರಲ್ಲಿ ಮುಂದೆ ಬರುವಂತೆ ಸನ್ನೆ ಮಾಡುತ್ತಾರೆ. ಅಲ್ಲೆ ಹತ್ತಿರದಲ್ಲಿ ಇವನ್ನೆಲ್ಲ ಗಮನಿಸುತ್ತಲೇ ಇದ್ದ ರೋಹಿತ್ ಶರ್ಮಾ ನಗುಮುಖದಿಂದಲೇ ಕಾಣಿಸುತ್ತಾರೆ.

ಅಂದ ಹಾಗೆ ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಒಂಬತ್ತು ವಿಕೆಟ್ ಅಂತರದ ಗೆಲುವು ದಾಖಲಿಸಿದ ಭಾರತ, ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ ವಶಪಡಿಸಿಕೊಂಡಿದೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ