Independence Day Celebration at Kudal Sangam

ಕೂಡಲಸಂಗಮದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೂಡಲಸಂಗಮದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೂಡಲಸಂಗಮ: ಇಲ್ಲಿನ ವಿನಾಯಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ… https://t.me/dcgkannada

ಮಕ್ಕಳಿಂದ ವಿವಿಧ ವೇಷಭೂಷಣ, ಭಾಷಣ ಜರುಗಿದವು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ವಾಯ್ ಬಿ ವಾಲಿಕಾರ, ಕಾರ್ಯದರ್ಶಿ ಎಚ್ ಎಮ್ ಓಲೇಕಾರ, ಗ್ಯಾನಪ್ಪ ಕೊಪ್ಪದ, ಶಂಕರಪ್ಪ ರೂಡಗಿ, ಮಂಜುನಾಥ ಭಜಂತ್ರಿ ಹಾಗೂ ಶಿಕ್ಷಕ ಸಿಬ್ಬಂದಿ, ಗ್ರಾಮಸ್ಥರು, ಮುದ್ದು ಮಕ್ಕಳು ಹಾಜರಿದ್ದರು.

ಇದನ್ನೂ ಓದಿ: Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ