ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ: ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಅತ್ಯುತ್ಸಾಹ, ಸಂಭ್ರಮ, ಸಡಗರದ ೭೮ ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವರುಣರಾಜನು ಹೂಮಳೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತು. ವೈಭವದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಪ್ರಭಾರಿ ಮುಖ್ಯಗುರುಮಾತೆ ವಿ ಬಿ ಕುಂಬಾರ ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀಮತಿ ಜಯಶ್ರೀ ವಗ್ಗರರವರು ನೆರವೇರಿಸಿದರು.

Join Our Telegram: https://t.me/dcgkannada

ಶಾಲಾ ಮುಖ್ಯ ಗುರುಮಾತೆ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ, ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಅನೇಕ ಮಹಾನ ಹೋರಾಟಗಾರರ ತ್ಯಾಗ, ಬಲಿದಾನ, ಅವರ ಕೊಡುಗೆ ಶ್ರೇಷ್ಠವಾದದ್ದು, ನಾವು ದೇಶಕ್ಕಾಗಿ ಯಾವುದೇ ಸೇವೆ ಮಾಡಲು ಸಿದ್ದರಾಗಿರಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು, ಸಾಧನೆಗೈಯುತ್ತ ದೇಶದ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದರು. ಶಾಲೆಯು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುವಲ್ಲಿ ಎಸ್ ಡಿ ಎಂ ಸಿ ಹಾಗೂ ಗ್ರಾಮದ ನಾಗರಿಕರ ಸಹಕಾರ, ಸಹಾಯ ಬಹುಮುಖ್ಯ. ಶಾಲೆಗೆ ದಾನಿಗಳು ಕೊಡುಗೆಯನ್ನು ನೀಡುತ್ತಾ ಶಾಲೆಯ ಪ್ರಗತಿಗಾಗಿ ಸಹಕಾರ ನೀಡಿರುತ್ತಾರೆ ಎಂದು ಅವರಿಗೆ ಕೃತಜ್ಞತೆ, ಅಭಿನಂದನೆ ಸಲ್ಲಿಸಿದರು.

ಶಾಲೆಯ ವಿದ್ಯಾರ್ಥಿನಿಯರಿಂದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ, ಅನಿಸಿಕೆ ವ್ಯಕ್ತಪಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಡುವುದರ ಮೂಲಕ ದಿನಾಚರಣೆಗೆ ಮೆರುಗು ತಂದರು. ನಲಿಕಲಿ ಮಕ್ಕಳು, ಉಳಿದ ತರಗತಿಯ ಮಕ್ಕಳ ಭಾಷಣ, ನೃತ್ಯವು ಕಾರ್ಯಕ್ರಮವನ್ನು ಸುಂದರಗೊಳಿಸಿತು.

ದೇ ಸಂದರ್ಭದಲ್ಲಿ ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀಮತಿ ಜಯಶ್ರೀ ವಗ್ಗರ, ಉಪಾಧ್ಯಕ್ಷರು ಶ್ರೀ ಸುಭಾಷಗೌಡ ರಾಯನಗೌಡ್ರು, ಶ್ರೀ ಮಾಬೂಸಾಬ ಮುಜಾವರ, ಶ್ರೀ ಶಿವಪ್ಪ ಕಟಾoಬ್ಳಿ, ಶ್ರೀ ವೀರಭದ್ರಯ್ಯ ಮಠ, ಶ್ರೀಮತಿನಂದಿತಾ ಗೌಡರ, ಶ್ರೀಮತಿ ದೇವಮ್ಮ ಭಜಂತ್ರಿ, ಶಾಲಾ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ, ಸಹ ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಸಹ ಶಿಕ್ಷಕರಾದ ಶ್ರೀ ಎಸ್ ವಿ ಬಲೂಳದ, ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಶ್ರೀ ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿ ಕಪ್ಪರದ, ಉರ್ದು ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ಗಂಗಾ, ಅತಿಥಿ ಶಿಕ್ಷಕಿಯರು, ಉರ್ದು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಿಕ್ಷಣ ಪ್ರೇಮಿ ಗೋಪಿ ಶಿಂಧೆ, ವಿದ್ಯಾರ್ಥಿನಿಯರು, ಪಾಲಕರು, ಪೋಷಕರು ನಂದವಾಡಗಿ ಗ್ರಾಮದ ಹಿರಿಯರು,ಯುವಕರು ಹಾಜರಿದ್ದರು.

ಇದನ್ನೂ ಓದಿ: Channapattana by election: ಇವರೆ ನೋಡಿ ಕಾಂಗ್ರೆಸ್ ಅಭ್ಯರ್ಥಿ…

ಕಾರ್ಯಕ್ರಮ ನಿರೂಪಣೆ ಬಸವರಾಜ ಬಲಕುಂದಿ, ವಿಶ್ವನಾಥ ತೋಟಿ ನಿರ್ವಹಿಸಿದರು, ಶ್ರೀ ಚಂದ್ರಶೇಖರ ಹುತಗಣ್ಣ ಸ್ವಾಗತಿಸಿದರು, ಕುಮಾರಿ ಅಶ್ವಿನಿ ಕಪ್ಪರದ ವಂದಿಸಿದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ