BREAKING: ಸಾಧಾರಣ ಮೊತ್ತ ಕಲೆಹಾಕಿದ ಲಂಕಾ, ಇಂದಾದರೂ ಗೆಲ್ಲುತ್ತಾ ಟೀಂ ಇಂಡಿಯಾ?

BREAKING: ಸಾಧಾರಣ ಮೊತ್ತ ಕಲೆಹಾಕಿದ ಲಂಕಾ, ಇಂದಾದರೂ ಗೆಲ್ಲುತ್ತಾ ಟೀಂ ಇಂಡಿಯಾ?

ಕೊಲಂಬೊ: ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ತಂಡ ಅಲ್ಪ ಮೊತ್ತ ಕಲೆಹಾಕಿದ್ದು, ಟಾಸ್‌ ಗೆದ್ದು ಮೊದಲು ಬ್ಯಾಟ್ ಮಾಡಿದ ಲಂಕಾ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿದೆ.

ಅವಿಷ್ಕ ಫೆರ್ನಾಂಡೋ 40, ಕುಶಾಲ್ ಮೆಂಡಿಸ್ 30, ವೆಲ್ಲಲಾಗೆ 39, ಕಮಿಂಡು ಮೆಂಡಿಸ್ ರನ್ ಗಳಿಸಿದರು. ಭಾರತ ಪರ ವಾಷಿಂಗ್‌ಟನ್ ಸುಂದರ್ 3, ಕುಲದೀಪ್ 2, ಸಿರಾಜ್ 1, ಅಕ್ಸರ್ ಪಟೇಲ್ 1 ವಿಕೆಟ್ ಪಡೆದಿದ್ದಾರೆ.

ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನ ಹೊಸ್ತಿಲಲ್ಲಿ ಎಡವಿದ್ದ ಭಾರತ, ಮೊದಲ ಪಂದ್ಯದಲ್ಲಾದ ತಪ್ಪುಗಳನ್ನು ತಿದ್ದಿಕೊಂಡು, ಈ ಪಂದ್ಯವನ್ನು ಗೆಲ್ಲುತ್ತಾ ನೋಡಬೇಕಿದೆ. ರೋಹಿತ್ ಮತ್ತು ರಾಹುಲ್ ಅವರಂತೆ ಉಳಿದ ಬ್ಯಾಟರ್‌ಗಳು ಸಹ ಉತ್ತಮ ಪ್ರದರ್ಶನ ನೀಡಬೇಕಿದೆ. ಮೊದಲ ಮ್ಯಾಚ್‌ನಲ್ಲಿ ಕಡಿಮೆ ಮೊತ್ತ ದಾಖಲಾಗಿಯೂ ಪಂದ್ಯ ಡ್ರಾ ಆಗಿತ್ತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಡಿಸಿಜಿ ಕನ್ನಡ Facebook, Dailyhunt, ShareChat, Twitter ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Latest News

ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಬಾಗಲಕೋಟೆ: ಈದ ಮಿಲಾದ ಹಬ್ಬದ ಆಚರಣೆ ವೇಳೆ ಪ್ಯಾಲಿಸ್ಟೈನ್ ಧ್ವಜ ಹಾರಾಟದ‌ ಹಿನ್ನೆಲೆ ಬಾಗಲಕೋಟೆಯ

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ?

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ?

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಪಾವಗಡ: ಸಾವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಹೈದ್ರಾಬಾದ್: ಇಲ್ಲಿ ಹೃದಯ ತಲ್ಲಣಗೊಳಿಸುವ ಅಪಘಾತವೊಂದು ಸಂಭವಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್

Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಗೂಡ್ಸ್ ಅಟೋ ಹಾಗೂ ಕ್ಯಾಂಟರ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಒರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ ಅಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕವಡಿಮಟ್ಟಿ-ಹಿರೇಮುರಾಳ ಮಧ್ಯೆದಲ್ಲಿ ಬರುವ ಡಾಂಬರ್ ಪ್ಲಾಂಟ್ ಹತ್ತಿರ ಶನಿವಾರ ನಡೆದಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಘಟನೆಯಲ್ಲಿ ಚವನಬಾವಿಯಲ್ಲಿ ಕಿರಾಣಿ ಅಂಗಡಿಯನ್ನಿಟ್ಟುಕೊಂಡಿದ್ದ ಕರಿಯಪ್ಪ ಡಿ.ನಾಲತವಾಡ(55) ಸ್ಥಳದಲ್ಲೇ ಅಸುನೀಗಿದರು. ಗೂಡ್ಸ್

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2023-24ನೇ ಸಾಲಿನಲ್ಲಿ 4.40 ಲಕ್ಷ ರೂ.ಲಾಭ ಗಳಿಸಿದೆ ಎಂದು TAPCMS ನಿರ್ದೇಶಕ ಎಂ.ಎಸ್.ಸರಶೆಟ್ಟಿ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಪಟ್ಟಣದ ಟಿಎಪಿಸಿಎಂಎಸ್‌ನ 67ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾಡಿದರು. ಹೆಸರು ಕಾಳು ಖರೀದಿ ಕೇಂದ್ರ ತೆರೆಯಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ನಮ್ಮ ಭಾಗದಲ್ಲಿ ಉದ್ದು ಬೆಳೆಯುವುದಿಲ್ಲ.ಸರ್ಕಾರ ಖರೀದಿ ಕೇಂದ್ರ