BREAKING: ಸಾಧಾರಣ ಮೊತ್ತ ಕಲೆಹಾಕಿದ ಲಂಕಾ, ಇಂದಾದರೂ ಗೆಲ್ಲುತ್ತಾ ಟೀಂ ಇಂಡಿಯಾ?

BREAKING: ಸಾಧಾರಣ ಮೊತ್ತ ಕಲೆಹಾಕಿದ ಲಂಕಾ, ಇಂದಾದರೂ ಗೆಲ್ಲುತ್ತಾ ಟೀಂ ಇಂಡಿಯಾ?

ಕೊಲಂಬೊ: ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ತಂಡ ಅಲ್ಪ ಮೊತ್ತ ಕಲೆಹಾಕಿದ್ದು, ಟಾಸ್‌ ಗೆದ್ದು ಮೊದಲು ಬ್ಯಾಟ್ ಮಾಡಿದ ಲಂಕಾ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿದೆ.

ಅವಿಷ್ಕ ಫೆರ್ನಾಂಡೋ 40, ಕುಶಾಲ್ ಮೆಂಡಿಸ್ 30, ವೆಲ್ಲಲಾಗೆ 39, ಕಮಿಂಡು ಮೆಂಡಿಸ್ ರನ್ ಗಳಿಸಿದರು. ಭಾರತ ಪರ ವಾಷಿಂಗ್‌ಟನ್ ಸುಂದರ್ 3, ಕುಲದೀಪ್ 2, ಸಿರಾಜ್ 1, ಅಕ್ಸರ್ ಪಟೇಲ್ 1 ವಿಕೆಟ್ ಪಡೆದಿದ್ದಾರೆ.

ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನ ಹೊಸ್ತಿಲಲ್ಲಿ ಎಡವಿದ್ದ ಭಾರತ, ಮೊದಲ ಪಂದ್ಯದಲ್ಲಾದ ತಪ್ಪುಗಳನ್ನು ತಿದ್ದಿಕೊಂಡು, ಈ ಪಂದ್ಯವನ್ನು ಗೆಲ್ಲುತ್ತಾ ನೋಡಬೇಕಿದೆ. ರೋಹಿತ್ ಮತ್ತು ರಾಹುಲ್ ಅವರಂತೆ ಉಳಿದ ಬ್ಯಾಟರ್‌ಗಳು ಸಹ ಉತ್ತಮ ಪ್ರದರ್ಶನ ನೀಡಬೇಕಿದೆ. ಮೊದಲ ಮ್ಯಾಚ್‌ನಲ್ಲಿ ಕಡಿಮೆ ಮೊತ್ತ ದಾಖಲಾಗಿಯೂ ಪಂದ್ಯ ಡ್ರಾ ಆಗಿತ್ತು.

Latest News

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ 9ಕ್ಕೆ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸಿದ ಪೊಲೀಸರಿಗೆ,ಪೊಲೀಸ್ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಪ್ಪತ್ತಗುಡ್ಡ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಜ್ಯೋತಿ ಬೆಳಗಿಸುವರು.ಸಂಸ್ಥೆ ಅಧ್ಯಕ್ಷ ಕೆ.ವಾಯ್.ಬಿರಾದಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ಎಂ.ಆರ್.ನಾಡಗೌಡ್ರ,ಪ್ರಧಾನ ಕಾರ್ಯದರ್ಶಿ