Insult to Rayanna's portrait: Accused arrested

ರಾಯಣ್ಣ ಭಾವಚಿತ್ರಕ್ಕೆ ಅಪಮಾನ: ಆರೋಪಿ ಬಂಧನ

ರಾಯಣ್ಣ ಭಾವಚಿತ್ರಕ್ಕೆ ಅಪಮಾನ: ಆರೋಪಿ ಬಂಧನ

ಮುದ್ದೇಬಿಹಾಳ : ತಾಳಿಕೋಟಿ ತಾಲ್ಲೂಕಿನ ಹಗರಗೊಂಡ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಅವಮಾನ ಮಾಡಿ ಅಪವಿತ್ರಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಗರಗುಂಡ ಗ್ರಾಮದಲ್ಲಿ ಆ.20 ರಂದು ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ ಕುರಿತು ಗ್ರಾಮಸ್ಥ ಸೋಮಪ್ಪ ಸಿದ್ದಪ್ಪ ಗಾಡಿ ಪೊಲೀಸರಿಗೆ ದೂರು ನೀಡಿದ್ದರು.

Join Our Telegram: https://t.me/dcgkannada

ಘಟನೆ ಕುರಿತು ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ನೇತೃತ್ವದ ತಂಡ ಅದೇ ಗ್ರಾಮದ ಯಲ್ಲಾಲಿಂಗ ಸಿದ್ದಪ್ಪ ಚಿಗರಿ ಎಂಬಾತ ರಾಯಣ್ಣನವರ ಭಾವಚಿತ್ರಕ್ಕೆ ಅಪಮಾನಿಸಿದ್ದಾಗಿ ಒಪ್ಪಿಕೊಂಡಿದ್ದು ಆತನನ್ನು ದಸ್ತಗಿರಿ ಮಾಡಲಾಗಿದೆ ಎಂದು ಎಸ್ಪಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.

ಪ್ರಕರಣದ ಪತ್ತೆಗೆ ಶ್ರಮಿಸಿದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ತಾಳಿಕೋಟಿ ಪಿಎಸ್‌ಐ ರಾಮನಗೌಡ ಸಂಕನಾಳ ಹಾಗೂ ತಂಡಕ್ಕೆ ಎಸ್ಪಿ ಅವರು ಬಹುಮಾನ ಘೋಷಿಸಿದ್ದಾರೆ.

ಇದನ್ನೂ ಓದಿ: Muddebihal news: ಅಪೂರ್ಣ ಸೇತುವೆ ಕಾಮಗಾರಿ; ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿ ಮಂಜೂರಾತಿಗೆ ಪತ್ರ

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು