Invitation to Gavisiddeshwar Sri for Kuntoji Basaveshwara First Maharathotsava

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಪ್ರಥಮ ಮಹಾರಥೋತ್ಸವಕ್ಕೆ ಚಾಲನೆ ನೀಡಲು ಕೊಪ್ಪಳ್ಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ತಿಳಿಸಿದರು.

ಕೊಪ್ಪಳಕ್ಕೆ ಶುಕ್ರವಾರ ಕಮೀಟಿ ಪದಾಧಿಕಾರಿಗಳು, ಗ್ರಾಮದ ಹಿರಿಯರೊಂದಿಗೆ ಪೂಜ್ಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ದೂರವಾಣಿಯಲ್ಲಿ ಈ ಮಾಹಿತಿ ನೀಡಿದರು.

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವ ಆಗಷ್ಟ 17 ರಂದು ಕಡೆಯ ಸೋಮುವಾರ ಜರುಗಲಿದೆ. ಜಾತ್ರಾಮಹೋತ್ಸವ ಸಮಾರಂಭ ಹಾಗೂ ರಥೋತ್ಸವಕ್ಕೆ ಚಾಲನೆ ನೀಡಲು ಪೂಜ್ಯರನ್ನು ಕೋರಿದಾಗ ಅವರು ಬರುವುದಾಗಿ ತಿಳಿಸಿದರು ಎಂದು ಹೇಳಿದರು.

ಶ್ರೀಗಳನ್ನು ಭೇಟಿ ಮಾಡಿದ ನಿಯೋಗದಲ್ಲಿ ದೇವಸ್ಥಾನ ಕಮೀಟಿಯ ಗೌರವ ಅಧ್ಯಕ್ಷ ನಾಗಲಿಂಗಯ್ಯ ಮಠ, ಉಪಾಧ್ಯಕ್ಷ ಆನಂದ ಗಸ್ತಿಗಾರ, ಕಾರ್ಯದರ್ಶಿ ಮಲ್ಲಿಕಾರ್ಜುನ ನಾಟೇಕಾರ, ರಾಮಣ್ಣ ಹುಲಗಣ್ಣಿ, ಬಸಲಿಂಗಪ್ಪ ಬಿರಾದಾರ, ಬಸವರಾಜ ಹುಲಗಣ್ಣಿ, ಮಲ್ಲಿಕಾರ್ಜುನ ಹುಲಬೆಂಚಿ, ಅಶೋಕ ಕಾಟಿ, ಕುಮಾರ ಹಡಪದ, ಮಂಜುನಾಥ ಅಬ್ಬಿಹಾಳಮಠ,ಪರಶುರಾಮ ತಳವಾರ , ಸಂಗಪ್ಪ ಜಾವುರ, ರೇವಣ್ಣಪ್ಪ ತಳವಾರ ಮೊದಲಾದವರು ಇದ್ದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ