Invitation to Gavisiddeshwar Sri for Kuntoji Basaveshwara First Maharathotsava

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಪ್ರಥಮ ಮಹಾರಥೋತ್ಸವಕ್ಕೆ ಚಾಲನೆ ನೀಡಲು ಕೊಪ್ಪಳ್ಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ತಿಳಿಸಿದರು.

ಕೊಪ್ಪಳಕ್ಕೆ ಶುಕ್ರವಾರ ಕಮೀಟಿ ಪದಾಧಿಕಾರಿಗಳು, ಗ್ರಾಮದ ಹಿರಿಯರೊಂದಿಗೆ ಪೂಜ್ಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ದೂರವಾಣಿಯಲ್ಲಿ ಈ ಮಾಹಿತಿ ನೀಡಿದರು.

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವ ಆಗಷ್ಟ 17 ರಂದು ಕಡೆಯ ಸೋಮುವಾರ ಜರುಗಲಿದೆ. ಜಾತ್ರಾಮಹೋತ್ಸವ ಸಮಾರಂಭ ಹಾಗೂ ರಥೋತ್ಸವಕ್ಕೆ ಚಾಲನೆ ನೀಡಲು ಪೂಜ್ಯರನ್ನು ಕೋರಿದಾಗ ಅವರು ಬರುವುದಾಗಿ ತಿಳಿಸಿದರು ಎಂದು ಹೇಳಿದರು.

ಶ್ರೀಗಳನ್ನು ಭೇಟಿ ಮಾಡಿದ ನಿಯೋಗದಲ್ಲಿ ದೇವಸ್ಥಾನ ಕಮೀಟಿಯ ಗೌರವ ಅಧ್ಯಕ್ಷ ನಾಗಲಿಂಗಯ್ಯ ಮಠ, ಉಪಾಧ್ಯಕ್ಷ ಆನಂದ ಗಸ್ತಿಗಾರ, ಕಾರ್ಯದರ್ಶಿ ಮಲ್ಲಿಕಾರ್ಜುನ ನಾಟೇಕಾರ, ರಾಮಣ್ಣ ಹುಲಗಣ್ಣಿ, ಬಸಲಿಂಗಪ್ಪ ಬಿರಾದಾರ, ಬಸವರಾಜ ಹುಲಗಣ್ಣಿ, ಮಲ್ಲಿಕಾರ್ಜುನ ಹುಲಬೆಂಚಿ, ಅಶೋಕ ಕಾಟಿ, ಕುಮಾರ ಹಡಪದ, ಮಂಜುನಾಥ ಅಬ್ಬಿಹಾಳಮಠ,ಪರಶುರಾಮ ತಳವಾರ , ಸಂಗಪ್ಪ ಜಾವುರ, ರೇವಣ್ಣಪ್ಪ ತಳವಾರ ಮೊದಲಾದವರು ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ