Jayanti celebrations of Adya Vachanakara Deva Dasimaiah at Tehsildar office of Muddebihala town on Wednesday

ಮುದ್ದೇಬಿಹಾಳ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಆದ್ಯ ವಚನಕಾರ ದೇವರ ದಾಸಿಮಯ್ಯನವರ ಜಯಂತಿ ಆಚರಣೆ

ಮುದ್ದೇಬಿಹಾಳ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಆದ್ಯ ವಚನಕಾರ ದೇವರ ದಾಸಿಮಯ್ಯನವರ ಜಯಂತಿ ಆಚರಣೆ

ಮುದ್ದೇಬಿಹಾಳ : ಆದ್ಯವಚನಕಾರರಾಗಿದ್ದ ದೇವರ ದಾಸಿಮಯ್ಯನವರು ಕಾಯಕ ಮಹತ್ವವನ್ನು ಸಾರಿದ್ದರು. ಅವರ ಬರೆದಿರುವ 178 ವಚನಗಳು ದೊರೆತಿವೆ ಎಂದು ಶಿಕ್ಷಕ ಜಿ. ಟಿ. ಮಂಗಳೂರು ಹೇಳಿದರು.

ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆದ್ಯ ವಚನಕಾರ ದೇವರ ದಾಸಿಮಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಶರಣ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಚರಣೆಗಷ್ಟೇ ಜಯಂತಿ ಸಿಮೀತವಾಗಬಾರದು ಎಂದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಬಸಂತಿ ಮಠ, ಶಿರಸ್ತೇದಾರ ಎಂ. ಎಸ್. ಬಾಗೇವಾಡಿ, ಶಕುಂತಲಾ ಸಜ್ಜನ, ದೇವಾಂಗ ನೇಕಾರ ಸಮಾಜದ ಮುಖಂಡರಾದ ಸಿ. ಎಸ್. ಗುಡ್ಡದ, ಮುತ್ತಣ್ಣ ಪ್ಯಾಟಿಗೌಡ್ರ, ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸಪ್ಪ ಹೆಬ್ಬಾಳ, ನಿರ್ದೇಶಕ ಶಂಕರ ಹೆಬ್ಬಾಳ, ವ್ಯವಸ್ಥಾಪಕಿ ವಿಜಯಲಕ್ಷ್ಮಿ ಪ್ಯಾಟಿಗೌಡರ, ಎ. ಬಿ. ಡಂಬಳ, ಎಂ. ಬಿ. ಗುಡಗುಂಟಿ, ಸಿದ್ದಣ್ಣ ಚಿತ್ತರಗಿ, ಬಸಪ್ಪ ಅಗಸಬಾಳ, ಅನುರಾಧಾ ಪ್ಯಾಟಿಗೌಡರ, ಶಿವು ಪ್ಯಾಟಿಗೌಡರ, ಉದಯ ರಾಯಚೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ,

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ