Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan: ಭಾರತದಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳಲ್ಲಿ ಪ್ರಮುಖವಾದ ಜಿಯೋ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಡೇಟಾ ಪ್ಲಾನ್ ನೀಡುವ ಮೂಲಕ ಗ್ರಾಹಕರಲ್ಲಿ ಇನ್ನಷ್ಟು ಹೆಚ್ಚಿನ ಆಕರ್ಷಣೆಯನ್ನು ಮಾಡುತ್ತಿದೆ. 11 ರೂಪಾಯಿಗೆ 10 ಜಿಬಿ ಡೇಟಾ ಸಿಗುವ ಈ ಪ್ಲಾನ್ ಮತ್ತು ಇನ್ನು ಕೆಲವಷ್ಟು ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ಟೆಲಿಕಾಂ ಯುಗದಲ್ಲಿ ಎಲ್ಲ ಕಂಪನಿಗಳು ತಮ್ಮದೇ ಆದ ಗ್ರಾಹಕರನ್ನು ಸೆಳೆಯಲು ತಮ್ಮ ರಿಚಾರ್ಜ್ ಗಳನ್ನು ಭಿನ್ನ ರೀತಿಯ ಪ್ರಯೋಜನಗಳನ್ನು ಬಿಡುಗಡೆ ಮಾಡುತ್ತಿದೆ. ಅದರಲ್ಲಿ ಕೂಡ ಜಿಯೋ ತನ್ನ ಗ್ರಾಹಕರನ್ನು ಆಕರ್ಷಿಸಲು ಮತ್ತು ಒಳ್ಳೆಯ ಸುದ್ದಿ ನೀಡಲು ಕೆಲವೊಂದು ರಿಚಾರ್ಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಂತೂ ಕಡಿಮೆ ಬೆಲೆಗೆ ಹೆಚ್ಚಿನ ಡೇಟಾ ನೀಡುವ ಯೋಜನೆಗಳಾಗಿವೆ.

ಜಿಯೋ ತನ್ನ ಗ್ರಾಹಕರಿಗೆ ಅತಿ ಕಡಿಮೆ ಬೆಲೆಯ ಡೇಟಾ ಗಳನ್ನು ನೀಡುತ್ತಿದೆ ಅಂದರೆ ₹19, ₹29 ಗಳಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಿದೆ. ಈ ಒಂದು ಪ್ಲಾನ್ಗಳ ವ್ಯಾಲಿಡಿಟಿಯನ್ನು ಕಡಿಮೆಗೊಳಿಸಲಾಗಿದೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ಬೆಲೆಯ ಡೇಟ್ ಪ್ಯಾಕ್ ನೀಡುತ್ತಿದೆ. ಮತ್ತು ಈ ಪ್ಯಾಕ್ ಗಳು ಭಾರತದಲ್ಲೇ ಲಭ್ಯ ಇವೆ.

ಮೊದಲನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 11 ರೂಪಾಯಿ ಆಗಿದ್ದು, ಇದು ಒಂದು ಗಂಟೆವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 10 ಜಿಬಿ ವರೆಗೆ ಡೇಟಾವನ್ನು ನೀಡುತ್ತದೆ.

ಎರಡನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 19 ರೂಪಾಯಿಯಾಗಿದ್ದು, ಇದು ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 1.5 ಜಿಬಿ ಡೇಟಾ ನೀಡುತ್ತದೆ.

ಮೂರನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ ₹29 ರೂಪಾಯಿಯಾಗಿದ್ದು, ಇದು ಎರಡು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 2 ಜಿಬಿ ವರೆಗೆ ಡೇಟಾ ನೀಡುತ್ತದೆ.

ಕೊನೆಯದಾಗಿ ಈ ಪ್ಲಾನ್ ನ ಬೆಲೆ 49 ಆಗಿದ್ದು ಇದು ಕೇವಲ ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 25 ಜಿಬಿ ಅವರಿಗೆ ಡೇಟಾ ನೀಡುತ್ತದೆ.
ಈ ಎಲ್ಲ ಮೇಲೆ ನೀಡಿರುವ ಡೇಟಾ ಪ್ಲಾನ್ ಗಳು ಆಕ್ಟಿವ್ ಆಗಬೇಕಾದರೆ ಈ ಕೆಳಗಡೆ ನೀಡಿರುವ ಬೆಸ್ಟ್ ರಿಚಾರ್ಜ್ ಪ್ಲಾನ್ ಗಳೊಂದಿಗೆ ನೀವು ಮಾನ್ಯತೆಯನ್ನು ಪಡೆದಿರಬೇಕು ಅಂದರೆ ₹175, ₹219, ₹289, ₹359 ಹೊಂದಿರಬೇಕು.

ಖಾಸಗಿ ಟೆಲಿಕಾಂ ಕಂಪನಿಯಾದ ಜಿಯೋ ತನ್ನ ಗ್ರಾಹಕರಿಗೆ ಇನ್ನು ಹೆಚ್ಚಿಗೆ ಸಹಾಯವಾಗಲು ಕಡಿಮೆ ಬೆಲೆಯ ಪ್ಲಾನ್ ಗಳನ್ನು ನೀಡುತ್ತಿದೆ ಮತ್ತು ಗ್ರಾಹಕರನ್ನು ಸೆಳೆಯುತ್ತಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ