Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan: ಭಾರತದಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳಲ್ಲಿ ಪ್ರಮುಖವಾದ ಜಿಯೋ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಡೇಟಾ ಪ್ಲಾನ್ ನೀಡುವ ಮೂಲಕ ಗ್ರಾಹಕರಲ್ಲಿ ಇನ್ನಷ್ಟು ಹೆಚ್ಚಿನ ಆಕರ್ಷಣೆಯನ್ನು ಮಾಡುತ್ತಿದೆ. 11 ರೂಪಾಯಿಗೆ 10 ಜಿಬಿ ಡೇಟಾ ಸಿಗುವ ಈ ಪ್ಲಾನ್ ಮತ್ತು ಇನ್ನು ಕೆಲವಷ್ಟು ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ಟೆಲಿಕಾಂ ಯುಗದಲ್ಲಿ ಎಲ್ಲ ಕಂಪನಿಗಳು ತಮ್ಮದೇ ಆದ ಗ್ರಾಹಕರನ್ನು ಸೆಳೆಯಲು ತಮ್ಮ ರಿಚಾರ್ಜ್ ಗಳನ್ನು ಭಿನ್ನ ರೀತಿಯ ಪ್ರಯೋಜನಗಳನ್ನು ಬಿಡುಗಡೆ ಮಾಡುತ್ತಿದೆ. ಅದರಲ್ಲಿ ಕೂಡ ಜಿಯೋ ತನ್ನ ಗ್ರಾಹಕರನ್ನು ಆಕರ್ಷಿಸಲು ಮತ್ತು ಒಳ್ಳೆಯ ಸುದ್ದಿ ನೀಡಲು ಕೆಲವೊಂದು ರಿಚಾರ್ಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಂತೂ ಕಡಿಮೆ ಬೆಲೆಗೆ ಹೆಚ್ಚಿನ ಡೇಟಾ ನೀಡುವ ಯೋಜನೆಗಳಾಗಿವೆ.

ಜಿಯೋ ತನ್ನ ಗ್ರಾಹಕರಿಗೆ ಅತಿ ಕಡಿಮೆ ಬೆಲೆಯ ಡೇಟಾ ಗಳನ್ನು ನೀಡುತ್ತಿದೆ ಅಂದರೆ ₹19, ₹29 ಗಳಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಿದೆ. ಈ ಒಂದು ಪ್ಲಾನ್ಗಳ ವ್ಯಾಲಿಡಿಟಿಯನ್ನು ಕಡಿಮೆಗೊಳಿಸಲಾಗಿದೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ಬೆಲೆಯ ಡೇಟ್ ಪ್ಯಾಕ್ ನೀಡುತ್ತಿದೆ. ಮತ್ತು ಈ ಪ್ಯಾಕ್ ಗಳು ಭಾರತದಲ್ಲೇ ಲಭ್ಯ ಇವೆ.

ಮೊದಲನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 11 ರೂಪಾಯಿ ಆಗಿದ್ದು, ಇದು ಒಂದು ಗಂಟೆವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 10 ಜಿಬಿ ವರೆಗೆ ಡೇಟಾವನ್ನು ನೀಡುತ್ತದೆ.

ಎರಡನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 19 ರೂಪಾಯಿಯಾಗಿದ್ದು, ಇದು ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 1.5 ಜಿಬಿ ಡೇಟಾ ನೀಡುತ್ತದೆ.

ಮೂರನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ ₹29 ರೂಪಾಯಿಯಾಗಿದ್ದು, ಇದು ಎರಡು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 2 ಜಿಬಿ ವರೆಗೆ ಡೇಟಾ ನೀಡುತ್ತದೆ.

ಕೊನೆಯದಾಗಿ ಈ ಪ್ಲಾನ್ ನ ಬೆಲೆ 49 ಆಗಿದ್ದು ಇದು ಕೇವಲ ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 25 ಜಿಬಿ ಅವರಿಗೆ ಡೇಟಾ ನೀಡುತ್ತದೆ.
ಈ ಎಲ್ಲ ಮೇಲೆ ನೀಡಿರುವ ಡೇಟಾ ಪ್ಲಾನ್ ಗಳು ಆಕ್ಟಿವ್ ಆಗಬೇಕಾದರೆ ಈ ಕೆಳಗಡೆ ನೀಡಿರುವ ಬೆಸ್ಟ್ ರಿಚಾರ್ಜ್ ಪ್ಲಾನ್ ಗಳೊಂದಿಗೆ ನೀವು ಮಾನ್ಯತೆಯನ್ನು ಪಡೆದಿರಬೇಕು ಅಂದರೆ ₹175, ₹219, ₹289, ₹359 ಹೊಂದಿರಬೇಕು.

ಖಾಸಗಿ ಟೆಲಿಕಾಂ ಕಂಪನಿಯಾದ ಜಿಯೋ ತನ್ನ ಗ್ರಾಹಕರಿಗೆ ಇನ್ನು ಹೆಚ್ಚಿಗೆ ಸಹಾಯವಾಗಲು ಕಡಿಮೆ ಬೆಲೆಯ ಪ್ಲಾನ್ ಗಳನ್ನು ನೀಡುತ್ತಿದೆ ಮತ್ತು ಗ್ರಾಹಕರನ್ನು ಸೆಳೆಯುತ್ತಿದೆ.

Latest News

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ