Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan: ಭಾರತದಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳಲ್ಲಿ ಪ್ರಮುಖವಾದ ಜಿಯೋ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಡೇಟಾ ಪ್ಲಾನ್ ನೀಡುವ ಮೂಲಕ ಗ್ರಾಹಕರಲ್ಲಿ ಇನ್ನಷ್ಟು ಹೆಚ್ಚಿನ ಆಕರ್ಷಣೆಯನ್ನು ಮಾಡುತ್ತಿದೆ. 11 ರೂಪಾಯಿಗೆ 10 ಜಿಬಿ ಡೇಟಾ ಸಿಗುವ ಈ ಪ್ಲಾನ್ ಮತ್ತು ಇನ್ನು ಕೆಲವಷ್ಟು ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ಟೆಲಿಕಾಂ ಯುಗದಲ್ಲಿ ಎಲ್ಲ ಕಂಪನಿಗಳು ತಮ್ಮದೇ ಆದ ಗ್ರಾಹಕರನ್ನು ಸೆಳೆಯಲು ತಮ್ಮ ರಿಚಾರ್ಜ್ ಗಳನ್ನು ಭಿನ್ನ ರೀತಿಯ ಪ್ರಯೋಜನಗಳನ್ನು ಬಿಡುಗಡೆ ಮಾಡುತ್ತಿದೆ. ಅದರಲ್ಲಿ ಕೂಡ ಜಿಯೋ ತನ್ನ ಗ್ರಾಹಕರನ್ನು ಆಕರ್ಷಿಸಲು ಮತ್ತು ಒಳ್ಳೆಯ ಸುದ್ದಿ ನೀಡಲು ಕೆಲವೊಂದು ರಿಚಾರ್ಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಂತೂ ಕಡಿಮೆ ಬೆಲೆಗೆ ಹೆಚ್ಚಿನ ಡೇಟಾ ನೀಡುವ ಯೋಜನೆಗಳಾಗಿವೆ.

ಜಿಯೋ ತನ್ನ ಗ್ರಾಹಕರಿಗೆ ಅತಿ ಕಡಿಮೆ ಬೆಲೆಯ ಡೇಟಾ ಗಳನ್ನು ನೀಡುತ್ತಿದೆ ಅಂದರೆ ₹19, ₹29 ಗಳಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಿದೆ. ಈ ಒಂದು ಪ್ಲಾನ್ಗಳ ವ್ಯಾಲಿಡಿಟಿಯನ್ನು ಕಡಿಮೆಗೊಳಿಸಲಾಗಿದೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ಬೆಲೆಯ ಡೇಟ್ ಪ್ಯಾಕ್ ನೀಡುತ್ತಿದೆ. ಮತ್ತು ಈ ಪ್ಯಾಕ್ ಗಳು ಭಾರತದಲ್ಲೇ ಲಭ್ಯ ಇವೆ.

ಮೊದಲನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 11 ರೂಪಾಯಿ ಆಗಿದ್ದು, ಇದು ಒಂದು ಗಂಟೆವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 10 ಜಿಬಿ ವರೆಗೆ ಡೇಟಾವನ್ನು ನೀಡುತ್ತದೆ.

ಎರಡನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 19 ರೂಪಾಯಿಯಾಗಿದ್ದು, ಇದು ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 1.5 ಜಿಬಿ ಡೇಟಾ ನೀಡುತ್ತದೆ.

ಮೂರನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ ₹29 ರೂಪಾಯಿಯಾಗಿದ್ದು, ಇದು ಎರಡು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 2 ಜಿಬಿ ವರೆಗೆ ಡೇಟಾ ನೀಡುತ್ತದೆ.

ಕೊನೆಯದಾಗಿ ಈ ಪ್ಲಾನ್ ನ ಬೆಲೆ 49 ಆಗಿದ್ದು ಇದು ಕೇವಲ ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 25 ಜಿಬಿ ಅವರಿಗೆ ಡೇಟಾ ನೀಡುತ್ತದೆ.
ಈ ಎಲ್ಲ ಮೇಲೆ ನೀಡಿರುವ ಡೇಟಾ ಪ್ಲಾನ್ ಗಳು ಆಕ್ಟಿವ್ ಆಗಬೇಕಾದರೆ ಈ ಕೆಳಗಡೆ ನೀಡಿರುವ ಬೆಸ್ಟ್ ರಿಚಾರ್ಜ್ ಪ್ಲಾನ್ ಗಳೊಂದಿಗೆ ನೀವು ಮಾನ್ಯತೆಯನ್ನು ಪಡೆದಿರಬೇಕು ಅಂದರೆ ₹175, ₹219, ₹289, ₹359 ಹೊಂದಿರಬೇಕು.

ಖಾಸಗಿ ಟೆಲಿಕಾಂ ಕಂಪನಿಯಾದ ಜಿಯೋ ತನ್ನ ಗ್ರಾಹಕರಿಗೆ ಇನ್ನು ಹೆಚ್ಚಿಗೆ ಸಹಾಯವಾಗಲು ಕಡಿಮೆ ಬೆಲೆಯ ಪ್ಲಾನ್ ಗಳನ್ನು ನೀಡುತ್ತಿದೆ ಮತ್ತು ಗ್ರಾಹಕರನ್ನು ಸೆಳೆಯುತ್ತಿದೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ