Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan: ಭಾರತದಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳಲ್ಲಿ ಪ್ರಮುಖವಾದ ಜಿಯೋ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಡೇಟಾ ಪ್ಲಾನ್ ನೀಡುವ ಮೂಲಕ ಗ್ರಾಹಕರಲ್ಲಿ ಇನ್ನಷ್ಟು ಹೆಚ್ಚಿನ ಆಕರ್ಷಣೆಯನ್ನು ಮಾಡುತ್ತಿದೆ. 11 ರೂಪಾಯಿಗೆ 10 ಜಿಬಿ ಡೇಟಾ ಸಿಗುವ ಈ ಪ್ಲಾನ್ ಮತ್ತು ಇನ್ನು ಕೆಲವಷ್ಟು ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ಟೆಲಿಕಾಂ ಯುಗದಲ್ಲಿ ಎಲ್ಲ ಕಂಪನಿಗಳು ತಮ್ಮದೇ ಆದ ಗ್ರಾಹಕರನ್ನು ಸೆಳೆಯಲು ತಮ್ಮ ರಿಚಾರ್ಜ್ ಗಳನ್ನು ಭಿನ್ನ ರೀತಿಯ ಪ್ರಯೋಜನಗಳನ್ನು ಬಿಡುಗಡೆ ಮಾಡುತ್ತಿದೆ. ಅದರಲ್ಲಿ ಕೂಡ ಜಿಯೋ ತನ್ನ ಗ್ರಾಹಕರನ್ನು ಆಕರ್ಷಿಸಲು ಮತ್ತು ಒಳ್ಳೆಯ ಸುದ್ದಿ ನೀಡಲು ಕೆಲವೊಂದು ರಿಚಾರ್ಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಂತೂ ಕಡಿಮೆ ಬೆಲೆಗೆ ಹೆಚ್ಚಿನ ಡೇಟಾ ನೀಡುವ ಯೋಜನೆಗಳಾಗಿವೆ.

ಜಿಯೋ ತನ್ನ ಗ್ರಾಹಕರಿಗೆ ಅತಿ ಕಡಿಮೆ ಬೆಲೆಯ ಡೇಟಾ ಗಳನ್ನು ನೀಡುತ್ತಿದೆ ಅಂದರೆ ₹19, ₹29 ಗಳಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಿದೆ. ಈ ಒಂದು ಪ್ಲಾನ್ಗಳ ವ್ಯಾಲಿಡಿಟಿಯನ್ನು ಕಡಿಮೆಗೊಳಿಸಲಾಗಿದೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ಬೆಲೆಯ ಡೇಟ್ ಪ್ಯಾಕ್ ನೀಡುತ್ತಿದೆ. ಮತ್ತು ಈ ಪ್ಯಾಕ್ ಗಳು ಭಾರತದಲ್ಲೇ ಲಭ್ಯ ಇವೆ.

ಮೊದಲನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 11 ರೂಪಾಯಿ ಆಗಿದ್ದು, ಇದು ಒಂದು ಗಂಟೆವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 10 ಜಿಬಿ ವರೆಗೆ ಡೇಟಾವನ್ನು ನೀಡುತ್ತದೆ.

ಎರಡನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 19 ರೂಪಾಯಿಯಾಗಿದ್ದು, ಇದು ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 1.5 ಜಿಬಿ ಡೇಟಾ ನೀಡುತ್ತದೆ.

ಮೂರನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ ₹29 ರೂಪಾಯಿಯಾಗಿದ್ದು, ಇದು ಎರಡು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 2 ಜಿಬಿ ವರೆಗೆ ಡೇಟಾ ನೀಡುತ್ತದೆ.

ಕೊನೆಯದಾಗಿ ಈ ಪ್ಲಾನ್ ನ ಬೆಲೆ 49 ಆಗಿದ್ದು ಇದು ಕೇವಲ ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 25 ಜಿಬಿ ಅವರಿಗೆ ಡೇಟಾ ನೀಡುತ್ತದೆ.
ಈ ಎಲ್ಲ ಮೇಲೆ ನೀಡಿರುವ ಡೇಟಾ ಪ್ಲಾನ್ ಗಳು ಆಕ್ಟಿವ್ ಆಗಬೇಕಾದರೆ ಈ ಕೆಳಗಡೆ ನೀಡಿರುವ ಬೆಸ್ಟ್ ರಿಚಾರ್ಜ್ ಪ್ಲಾನ್ ಗಳೊಂದಿಗೆ ನೀವು ಮಾನ್ಯತೆಯನ್ನು ಪಡೆದಿರಬೇಕು ಅಂದರೆ ₹175, ₹219, ₹289, ₹359 ಹೊಂದಿರಬೇಕು.

ಖಾಸಗಿ ಟೆಲಿಕಾಂ ಕಂಪನಿಯಾದ ಜಿಯೋ ತನ್ನ ಗ್ರಾಹಕರಿಗೆ ಇನ್ನು ಹೆಚ್ಚಿಗೆ ಸಹಾಯವಾಗಲು ಕಡಿಮೆ ಬೆಲೆಯ ಪ್ಲಾನ್ ಗಳನ್ನು ನೀಡುತ್ತಿದೆ ಮತ್ತು ಗ್ರಾಹಕರನ್ನು ಸೆಳೆಯುತ್ತಿದೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ