Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan: ಭಾರತದಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳಲ್ಲಿ ಪ್ರಮುಖವಾದ ಜಿಯೋ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಡೇಟಾ ಪ್ಲಾನ್ ನೀಡುವ ಮೂಲಕ ಗ್ರಾಹಕರಲ್ಲಿ ಇನ್ನಷ್ಟು ಹೆಚ್ಚಿನ ಆಕರ್ಷಣೆಯನ್ನು ಮಾಡುತ್ತಿದೆ. 11 ರೂಪಾಯಿಗೆ 10 ಜಿಬಿ ಡೇಟಾ ಸಿಗುವ ಈ ಪ್ಲಾನ್ ಮತ್ತು ಇನ್ನು ಕೆಲವಷ್ಟು ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ಟೆಲಿಕಾಂ ಯುಗದಲ್ಲಿ ಎಲ್ಲ ಕಂಪನಿಗಳು ತಮ್ಮದೇ ಆದ ಗ್ರಾಹಕರನ್ನು ಸೆಳೆಯಲು ತಮ್ಮ ರಿಚಾರ್ಜ್ ಗಳನ್ನು ಭಿನ್ನ ರೀತಿಯ ಪ್ರಯೋಜನಗಳನ್ನು ಬಿಡುಗಡೆ ಮಾಡುತ್ತಿದೆ. ಅದರಲ್ಲಿ ಕೂಡ ಜಿಯೋ ತನ್ನ ಗ್ರಾಹಕರನ್ನು ಆಕರ್ಷಿಸಲು ಮತ್ತು ಒಳ್ಳೆಯ ಸುದ್ದಿ ನೀಡಲು ಕೆಲವೊಂದು ರಿಚಾರ್ಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಂತೂ ಕಡಿಮೆ ಬೆಲೆಗೆ ಹೆಚ್ಚಿನ ಡೇಟಾ ನೀಡುವ ಯೋಜನೆಗಳಾಗಿವೆ.

ಜಿಯೋ ತನ್ನ ಗ್ರಾಹಕರಿಗೆ ಅತಿ ಕಡಿಮೆ ಬೆಲೆಯ ಡೇಟಾ ಗಳನ್ನು ನೀಡುತ್ತಿದೆ ಅಂದರೆ ₹19, ₹29 ಗಳಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಿದೆ. ಈ ಒಂದು ಪ್ಲಾನ್ಗಳ ವ್ಯಾಲಿಡಿಟಿಯನ್ನು ಕಡಿಮೆಗೊಳಿಸಲಾಗಿದೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ಬೆಲೆಯ ಡೇಟ್ ಪ್ಯಾಕ್ ನೀಡುತ್ತಿದೆ. ಮತ್ತು ಈ ಪ್ಯಾಕ್ ಗಳು ಭಾರತದಲ್ಲೇ ಲಭ್ಯ ಇವೆ.

ಮೊದಲನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 11 ರೂಪಾಯಿ ಆಗಿದ್ದು, ಇದು ಒಂದು ಗಂಟೆವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 10 ಜಿಬಿ ವರೆಗೆ ಡೇಟಾವನ್ನು ನೀಡುತ್ತದೆ.

ಎರಡನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 19 ರೂಪಾಯಿಯಾಗಿದ್ದು, ಇದು ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 1.5 ಜಿಬಿ ಡೇಟಾ ನೀಡುತ್ತದೆ.

ಮೂರನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ ₹29 ರೂಪಾಯಿಯಾಗಿದ್ದು, ಇದು ಎರಡು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 2 ಜಿಬಿ ವರೆಗೆ ಡೇಟಾ ನೀಡುತ್ತದೆ.

ಕೊನೆಯದಾಗಿ ಈ ಪ್ಲಾನ್ ನ ಬೆಲೆ 49 ಆಗಿದ್ದು ಇದು ಕೇವಲ ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 25 ಜಿಬಿ ಅವರಿಗೆ ಡೇಟಾ ನೀಡುತ್ತದೆ.
ಈ ಎಲ್ಲ ಮೇಲೆ ನೀಡಿರುವ ಡೇಟಾ ಪ್ಲಾನ್ ಗಳು ಆಕ್ಟಿವ್ ಆಗಬೇಕಾದರೆ ಈ ಕೆಳಗಡೆ ನೀಡಿರುವ ಬೆಸ್ಟ್ ರಿಚಾರ್ಜ್ ಪ್ಲಾನ್ ಗಳೊಂದಿಗೆ ನೀವು ಮಾನ್ಯತೆಯನ್ನು ಪಡೆದಿರಬೇಕು ಅಂದರೆ ₹175, ₹219, ₹289, ₹359 ಹೊಂದಿರಬೇಕು.

ಖಾಸಗಿ ಟೆಲಿಕಾಂ ಕಂಪನಿಯಾದ ಜಿಯೋ ತನ್ನ ಗ್ರಾಹಕರಿಗೆ ಇನ್ನು ಹೆಚ್ಚಿಗೆ ಸಹಾಯವಾಗಲು ಕಡಿಮೆ ಬೆಲೆಯ ಪ್ಲಾನ್ ಗಳನ್ನು ನೀಡುತ್ತಿದೆ ಮತ್ತು ಗ್ರಾಹಕರನ್ನು ಸೆಳೆಯುತ್ತಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ