Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan: ಭಾರತದಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳಲ್ಲಿ ಪ್ರಮುಖವಾದ ಜಿಯೋ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಡೇಟಾ ಪ್ಲಾನ್ ನೀಡುವ ಮೂಲಕ ಗ್ರಾಹಕರಲ್ಲಿ ಇನ್ನಷ್ಟು ಹೆಚ್ಚಿನ ಆಕರ್ಷಣೆಯನ್ನು ಮಾಡುತ್ತಿದೆ. 11 ರೂಪಾಯಿಗೆ 10 ಜಿಬಿ ಡೇಟಾ ಸಿಗುವ ಈ ಪ್ಲಾನ್ ಮತ್ತು ಇನ್ನು ಕೆಲವಷ್ಟು ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ಟೆಲಿಕಾಂ ಯುಗದಲ್ಲಿ ಎಲ್ಲ ಕಂಪನಿಗಳು ತಮ್ಮದೇ ಆದ ಗ್ರಾಹಕರನ್ನು ಸೆಳೆಯಲು ತಮ್ಮ ರಿಚಾರ್ಜ್ ಗಳನ್ನು ಭಿನ್ನ ರೀತಿಯ ಪ್ರಯೋಜನಗಳನ್ನು ಬಿಡುಗಡೆ ಮಾಡುತ್ತಿದೆ. ಅದರಲ್ಲಿ ಕೂಡ ಜಿಯೋ ತನ್ನ ಗ್ರಾಹಕರನ್ನು ಆಕರ್ಷಿಸಲು ಮತ್ತು ಒಳ್ಳೆಯ ಸುದ್ದಿ ನೀಡಲು ಕೆಲವೊಂದು ರಿಚಾರ್ಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಂತೂ ಕಡಿಮೆ ಬೆಲೆಗೆ ಹೆಚ್ಚಿನ ಡೇಟಾ ನೀಡುವ ಯೋಜನೆಗಳಾಗಿವೆ.

ಜಿಯೋ ತನ್ನ ಗ್ರಾಹಕರಿಗೆ ಅತಿ ಕಡಿಮೆ ಬೆಲೆಯ ಡೇಟಾ ಗಳನ್ನು ನೀಡುತ್ತಿದೆ ಅಂದರೆ ₹19, ₹29 ಗಳಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಿದೆ. ಈ ಒಂದು ಪ್ಲಾನ್ಗಳ ವ್ಯಾಲಿಡಿಟಿಯನ್ನು ಕಡಿಮೆಗೊಳಿಸಲಾಗಿದೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ಬೆಲೆಯ ಡೇಟ್ ಪ್ಯಾಕ್ ನೀಡುತ್ತಿದೆ. ಮತ್ತು ಈ ಪ್ಯಾಕ್ ಗಳು ಭಾರತದಲ್ಲೇ ಲಭ್ಯ ಇವೆ.

ಮೊದಲನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 11 ರೂಪಾಯಿ ಆಗಿದ್ದು, ಇದು ಒಂದು ಗಂಟೆವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 10 ಜಿಬಿ ವರೆಗೆ ಡೇಟಾವನ್ನು ನೀಡುತ್ತದೆ.

ಎರಡನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 19 ರೂಪಾಯಿಯಾಗಿದ್ದು, ಇದು ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 1.5 ಜಿಬಿ ಡೇಟಾ ನೀಡುತ್ತದೆ.

ಮೂರನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ ₹29 ರೂಪಾಯಿಯಾಗಿದ್ದು, ಇದು ಎರಡು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 2 ಜಿಬಿ ವರೆಗೆ ಡೇಟಾ ನೀಡುತ್ತದೆ.

ಕೊನೆಯದಾಗಿ ಈ ಪ್ಲಾನ್ ನ ಬೆಲೆ 49 ಆಗಿದ್ದು ಇದು ಕೇವಲ ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 25 ಜಿಬಿ ಅವರಿಗೆ ಡೇಟಾ ನೀಡುತ್ತದೆ.
ಈ ಎಲ್ಲ ಮೇಲೆ ನೀಡಿರುವ ಡೇಟಾ ಪ್ಲಾನ್ ಗಳು ಆಕ್ಟಿವ್ ಆಗಬೇಕಾದರೆ ಈ ಕೆಳಗಡೆ ನೀಡಿರುವ ಬೆಸ್ಟ್ ರಿಚಾರ್ಜ್ ಪ್ಲಾನ್ ಗಳೊಂದಿಗೆ ನೀವು ಮಾನ್ಯತೆಯನ್ನು ಪಡೆದಿರಬೇಕು ಅಂದರೆ ₹175, ₹219, ₹289, ₹359 ಹೊಂದಿರಬೇಕು.

ಖಾಸಗಿ ಟೆಲಿಕಾಂ ಕಂಪನಿಯಾದ ಜಿಯೋ ತನ್ನ ಗ್ರಾಹಕರಿಗೆ ಇನ್ನು ಹೆಚ್ಚಿಗೆ ಸಹಾಯವಾಗಲು ಕಡಿಮೆ ಬೆಲೆಯ ಪ್ಲಾನ್ ಗಳನ್ನು ನೀಡುತ್ತಿದೆ ಮತ್ತು ಗ್ರಾಹಕರನ್ನು ಸೆಳೆಯುತ್ತಿದೆ.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ