Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan: ಭಾರತದಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳಲ್ಲಿ ಪ್ರಮುಖವಾದ ಜಿಯೋ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಡೇಟಾ ಪ್ಲಾನ್ ನೀಡುವ ಮೂಲಕ ಗ್ರಾಹಕರಲ್ಲಿ ಇನ್ನಷ್ಟು ಹೆಚ್ಚಿನ ಆಕರ್ಷಣೆಯನ್ನು ಮಾಡುತ್ತಿದೆ. 11 ರೂಪಾಯಿಗೆ 10 ಜಿಬಿ ಡೇಟಾ ಸಿಗುವ ಈ ಪ್ಲಾನ್ ಮತ್ತು ಇನ್ನು ಕೆಲವಷ್ಟು ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ಟೆಲಿಕಾಂ ಯುಗದಲ್ಲಿ ಎಲ್ಲ ಕಂಪನಿಗಳು ತಮ್ಮದೇ ಆದ ಗ್ರಾಹಕರನ್ನು ಸೆಳೆಯಲು ತಮ್ಮ ರಿಚಾರ್ಜ್ ಗಳನ್ನು ಭಿನ್ನ ರೀತಿಯ ಪ್ರಯೋಜನಗಳನ್ನು ಬಿಡುಗಡೆ ಮಾಡುತ್ತಿದೆ. ಅದರಲ್ಲಿ ಕೂಡ ಜಿಯೋ ತನ್ನ ಗ್ರಾಹಕರನ್ನು ಆಕರ್ಷಿಸಲು ಮತ್ತು ಒಳ್ಳೆಯ ಸುದ್ದಿ ನೀಡಲು ಕೆಲವೊಂದು ರಿಚಾರ್ಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಂತೂ ಕಡಿಮೆ ಬೆಲೆಗೆ ಹೆಚ್ಚಿನ ಡೇಟಾ ನೀಡುವ ಯೋಜನೆಗಳಾಗಿವೆ.

ಜಿಯೋ ತನ್ನ ಗ್ರಾಹಕರಿಗೆ ಅತಿ ಕಡಿಮೆ ಬೆಲೆಯ ಡೇಟಾ ಗಳನ್ನು ನೀಡುತ್ತಿದೆ ಅಂದರೆ ₹19, ₹29 ಗಳಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಿದೆ. ಈ ಒಂದು ಪ್ಲಾನ್ಗಳ ವ್ಯಾಲಿಡಿಟಿಯನ್ನು ಕಡಿಮೆಗೊಳಿಸಲಾಗಿದೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ಬೆಲೆಯ ಡೇಟ್ ಪ್ಯಾಕ್ ನೀಡುತ್ತಿದೆ. ಮತ್ತು ಈ ಪ್ಯಾಕ್ ಗಳು ಭಾರತದಲ್ಲೇ ಲಭ್ಯ ಇವೆ.

ಮೊದಲನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 11 ರೂಪಾಯಿ ಆಗಿದ್ದು, ಇದು ಒಂದು ಗಂಟೆವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 10 ಜಿಬಿ ವರೆಗೆ ಡೇಟಾವನ್ನು ನೀಡುತ್ತದೆ.

ಎರಡನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 19 ರೂಪಾಯಿಯಾಗಿದ್ದು, ಇದು ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 1.5 ಜಿಬಿ ಡೇಟಾ ನೀಡುತ್ತದೆ.

ಮೂರನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ ₹29 ರೂಪಾಯಿಯಾಗಿದ್ದು, ಇದು ಎರಡು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 2 ಜಿಬಿ ವರೆಗೆ ಡೇಟಾ ನೀಡುತ್ತದೆ.

ಕೊನೆಯದಾಗಿ ಈ ಪ್ಲಾನ್ ನ ಬೆಲೆ 49 ಆಗಿದ್ದು ಇದು ಕೇವಲ ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 25 ಜಿಬಿ ಅವರಿಗೆ ಡೇಟಾ ನೀಡುತ್ತದೆ.
ಈ ಎಲ್ಲ ಮೇಲೆ ನೀಡಿರುವ ಡೇಟಾ ಪ್ಲಾನ್ ಗಳು ಆಕ್ಟಿವ್ ಆಗಬೇಕಾದರೆ ಈ ಕೆಳಗಡೆ ನೀಡಿರುವ ಬೆಸ್ಟ್ ರಿಚಾರ್ಜ್ ಪ್ಲಾನ್ ಗಳೊಂದಿಗೆ ನೀವು ಮಾನ್ಯತೆಯನ್ನು ಪಡೆದಿರಬೇಕು ಅಂದರೆ ₹175, ₹219, ₹289, ₹359 ಹೊಂದಿರಬೇಕು.

ಖಾಸಗಿ ಟೆಲಿಕಾಂ ಕಂಪನಿಯಾದ ಜಿಯೋ ತನ್ನ ಗ್ರಾಹಕರಿಗೆ ಇನ್ನು ಹೆಚ್ಚಿಗೆ ಸಹಾಯವಾಗಲು ಕಡಿಮೆ ಬೆಲೆಯ ಪ್ಲಾನ್ ಗಳನ್ನು ನೀಡುತ್ತಿದೆ ಮತ್ತು ಗ್ರಾಹಕರನ್ನು ಸೆಳೆಯುತ್ತಿದೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ