Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)

Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)


ಕಲಬುರಗಿ: ಸಿಎಂ ಸಿದ್ದರಾಮಯ್ಯ‌ ಅವರ ಮೇಲೆ ಬಂದಿರುವ ಭ್ರಷ್ಟಾಚಾರ ಆರೋಪ ಹಿನ್ನೆಲೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಯೊಬಗಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದುರ್ಘಟನೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ನಡೆದಿದೆ.

ಕಲಬುರಗಿಯಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಸಂಘಟನೆಗಳ ಕಾರ್ಯಕರು ಆಯೋಜಿಸಿದ್ದ ಪ್ರತಿಭಟನೆ ವೇಳೆ ಈ ಘಟನೆ ಜರುಗಿದೆ.

ಷಣ್ಮುಖ ಸಿರಸಗಿ ಎನ್ನುವವರು ಆತ್ಮಹತ್ಯಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ ಎನ್ನಲಾಗಿದೆ.

ಮೈ ಮೇಲೆ ಪೇಟ್ರೋಲ್ ಸುರಿದುಕೊಂಡು‌ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪಕ್ಕದಲ್ಲಿದ್ದ ಹೋರಾಟಗಾರರು ಪೆಟ್ರೋಲ್ ಕ್ಯಾನ್‌ ಕಸಿದುಕೊಂಡು ರಕ್ಷಣೆ ಮಾಡಿ, ಮುಂದಾಗಬಹುದಾದ ಅನಾಹುತ ತಪ್ಪಿಸಿದರು.

ಈ ಅವಘಡದಿಂದ ಕೆಲ‌ಕಾಲ ಜಿಲ್ಲಾಧಿಕಾರಿ‌ ಕಚೇರಿ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Latest News

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ ಕಾರ್ಯಕರ್ತರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಮನವಿ,ಆಗ್ರಹ ಮಾಡಲಿ.ಅದು ಬಿಟ್ಟು ಬಲವಂತದಿoದ ಮುದ್ದೇಬಿಹಾಳ ಬಂದ್ ಮಾಡುವುದರಿಂದ ಜನಸಾಮಾನ್ಯರ ಬದುಕಿನ ಮೇಲೆ ತೊಂದರೆಯುoಟಾಗುತ್ತದೆ ಎಂದು ವರ್ತಕ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಾಡಗೌಡರಿಗೆ ಸಚಿವ ಸ್ಥಾನ ಸಿಕ್ಕರೆ ಮುದ್ದೇಬಿಹಾಳದ ಅಭಿವೃದ್ಧಿಗೆ ವೇಗ ಸಿಗಬಹುದು ಎಂಬ ನಿರೀಕ್ಷೆ ನಮ್ಮದೂ