Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)

Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)


ಕಲಬುರಗಿ: ಸಿಎಂ ಸಿದ್ದರಾಮಯ್ಯ‌ ಅವರ ಮೇಲೆ ಬಂದಿರುವ ಭ್ರಷ್ಟಾಚಾರ ಆರೋಪ ಹಿನ್ನೆಲೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಯೊಬಗಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದುರ್ಘಟನೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ನಡೆದಿದೆ.

ಕಲಬುರಗಿಯಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಸಂಘಟನೆಗಳ ಕಾರ್ಯಕರು ಆಯೋಜಿಸಿದ್ದ ಪ್ರತಿಭಟನೆ ವೇಳೆ ಈ ಘಟನೆ ಜರುಗಿದೆ.

ಷಣ್ಮುಖ ಸಿರಸಗಿ ಎನ್ನುವವರು ಆತ್ಮಹತ್ಯಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ ಎನ್ನಲಾಗಿದೆ.

ಮೈ ಮೇಲೆ ಪೇಟ್ರೋಲ್ ಸುರಿದುಕೊಂಡು‌ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪಕ್ಕದಲ್ಲಿದ್ದ ಹೋರಾಟಗಾರರು ಪೆಟ್ರೋಲ್ ಕ್ಯಾನ್‌ ಕಸಿದುಕೊಂಡು ರಕ್ಷಣೆ ಮಾಡಿ, ಮುಂದಾಗಬಹುದಾದ ಅನಾಹುತ ತಪ್ಪಿಸಿದರು.

ಈ ಅವಘಡದಿಂದ ಕೆಲ‌ಕಾಲ ಜಿಲ್ಲಾಧಿಕಾರಿ‌ ಕಚೇರಿ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Latest News

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶ ನೀಡಿರುವ ಬೆಳವಣಿಗೆ ಮಂಗಳವಾರ ಜರುಗಿದೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತ ವಿವರಣೆ ನೀಡಿದ ಮುಖಂಡ ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ ಅವರು, ಚುನಾವಣಾಧಿಕಾರಿಗಳು ನಮ್ಮ ನಾಮಪತ್ರಗಳನ್ನು ತಿರಸ್ಕರಿಸಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ