ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ


ಮುದ್ದೇಬಿಹಾಳ : ತಾಲ್ಲೂಕಿನ ಕಾಳಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಚಂದ್ರಕಾಂತ ಬಸಪ್ಪ ಅಂಬಿಗೇರ, ಉಪಾಧ್ಯಕ್ಷರಾಗಿ ಯಮನವ್ವ ಬಬ್ಲು ಮಾದರ ಆಯ್ಕೆಯಾದರು.


ಕಾಳಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಾಲಕರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಆಂತ್ಜೆ ಮಾಡಲಾಯಿತು. ಬಿಆರ್‌ಸಿ ಜಿ ಎಸ್ ಇಬ್ರಾಹಿಂಪುರ,ಸಿಆರ್‌ಸಿ ದೀಪಕ್ ಅವರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಗ್ರಾಂ ಪಂ ಮಾಜಿ ಅಧ್ಯಕ್ಷರಾದ ಜಾವೀದ ಇನಾಮದಾರ, ಕಾಂಗ್ರೆಸ್ ಮುಖಂಡ ಕಮಲಪ್ಪ ಸಂ ಉಂಡಿ ನೇತೃತ್ವ ವಹಿಸಿದ್ದರು.


ಸದಸ್ಯರಾಗಿ ಆನಂದಪ್ರಭು ಬಸನಗೌಡ ಪಾಟೀಲ, ಮೋತಿಲಾಲ ಮಶೇಕಸಾಬ ಮ್ಯಾಗೇರಿ,ರವಿ ಅಂಬಿಗೇರ, ಸಿದ್ದಪ್ಪ ಸಿ ಕುಂಬಾರ , ಸಂಗಯ್ಯ ಬ ವಸ್ತ್ರದ, ನಾಗಪ್ಪ ನಿಂ ಉಂಡಿ, ಮುದ್ದಪ್ಪ ಯ ಮಾದರ, ಸಂಗಪ್ಪ ಪು ಜೋಳದ,ಮಹಿಳಾ ಸದಸ್ಯರಾಗಿ ಉಮಾಶ್ರೀ ರಮೇಶ ಮನಗೂಳಿ,ಸುಜಾತಾ ಸಿದ್ದಪ್ಪ ಮನಗೂಳಿ, ,ಶ್ರೀದೇವಿ ಸಂ ಸಜ್ಜನ,ದಾನಮ್ಮ ರಮೇಶ ಹಾದಿಮನಿ,ದೀಪಾ ಪವಾಡೆಪ್ಪ ತಳವಾರ, ರೇಣುಕಾ ಮಾ ಹಂಡರಗಲ್ಲ,ಗೀತಾ ಶೇಖಪ್ಪ ಕುಂಬಾರ ಆಯ್ಕೆಯಾದರು.


ದಾನಿಗಳಾದ ಮುರಗಯ್ಯ ಬ ಕಲ್ಮಠ, ಹುಸೇನ್ ಮುಲ್ಲಾ, ಮುದ್ದಪ್ಪ ಮನಗೂಳಿ, ಹಣಮಂತ ನಿಂ ನಡಹಟ್ಟಿ, ಯಲ್ಲಪ್ಪ ಬಾಗಲಕೋಟೆ, ರಾಹುತ ಮಾದರ, ದಲಿತ ಮುಖಂಡ ಮಾಂತು ದಿಡ್ಡಿಮನಿ, ಮದುಗೊಂಡ ಒಡೆಯರ, ಸಿದ್ದಪ್ಪ ಹಳ್ಳದ, ಗುರುಲಿಂಗಪ್ಪ ಮಾ ಸಜ್ಜನ, ಯಮನಪ್ಪ ಡೋಣೂರ, ರಾಜು ಮಾದರ, ನಾಗಪ್ಪ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ರಾಠೋಡ , ಬಿಳಿಯಾನಸಿದ್ದ ನಡಹಟ್ಟಿ , ಗುರಪ್ಪ ನಡಹಟ್ಟಿ, ಕಾಸೀಮಸಾಬ ನಾಯ್ಕೋಡಿ, ಸಿದ್ದಪ್ಪ ಅಂಗಡಿ ಪಾಲ್ಗೊಂಡಿದ್ದರು.

Latest News

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಗೆ ಸನ್ 2025-26 ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಆಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಆರ್.ನಾರಾಯಣಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ