ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ


ಮುದ್ದೇಬಿಹಾಳ : ತಾಲ್ಲೂಕಿನ ಕಾಳಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಚಂದ್ರಕಾಂತ ಬಸಪ್ಪ ಅಂಬಿಗೇರ, ಉಪಾಧ್ಯಕ್ಷರಾಗಿ ಯಮನವ್ವ ಬಬ್ಲು ಮಾದರ ಆಯ್ಕೆಯಾದರು.


ಕಾಳಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಾಲಕರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಆಂತ್ಜೆ ಮಾಡಲಾಯಿತು. ಬಿಆರ್‌ಸಿ ಜಿ ಎಸ್ ಇಬ್ರಾಹಿಂಪುರ,ಸಿಆರ್‌ಸಿ ದೀಪಕ್ ಅವರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಗ್ರಾಂ ಪಂ ಮಾಜಿ ಅಧ್ಯಕ್ಷರಾದ ಜಾವೀದ ಇನಾಮದಾರ, ಕಾಂಗ್ರೆಸ್ ಮುಖಂಡ ಕಮಲಪ್ಪ ಸಂ ಉಂಡಿ ನೇತೃತ್ವ ವಹಿಸಿದ್ದರು.


ಸದಸ್ಯರಾಗಿ ಆನಂದಪ್ರಭು ಬಸನಗೌಡ ಪಾಟೀಲ, ಮೋತಿಲಾಲ ಮಶೇಕಸಾಬ ಮ್ಯಾಗೇರಿ,ರವಿ ಅಂಬಿಗೇರ, ಸಿದ್ದಪ್ಪ ಸಿ ಕುಂಬಾರ , ಸಂಗಯ್ಯ ಬ ವಸ್ತ್ರದ, ನಾಗಪ್ಪ ನಿಂ ಉಂಡಿ, ಮುದ್ದಪ್ಪ ಯ ಮಾದರ, ಸಂಗಪ್ಪ ಪು ಜೋಳದ,ಮಹಿಳಾ ಸದಸ್ಯರಾಗಿ ಉಮಾಶ್ರೀ ರಮೇಶ ಮನಗೂಳಿ,ಸುಜಾತಾ ಸಿದ್ದಪ್ಪ ಮನಗೂಳಿ, ,ಶ್ರೀದೇವಿ ಸಂ ಸಜ್ಜನ,ದಾನಮ್ಮ ರಮೇಶ ಹಾದಿಮನಿ,ದೀಪಾ ಪವಾಡೆಪ್ಪ ತಳವಾರ, ರೇಣುಕಾ ಮಾ ಹಂಡರಗಲ್ಲ,ಗೀತಾ ಶೇಖಪ್ಪ ಕುಂಬಾರ ಆಯ್ಕೆಯಾದರು.


ದಾನಿಗಳಾದ ಮುರಗಯ್ಯ ಬ ಕಲ್ಮಠ, ಹುಸೇನ್ ಮುಲ್ಲಾ, ಮುದ್ದಪ್ಪ ಮನಗೂಳಿ, ಹಣಮಂತ ನಿಂ ನಡಹಟ್ಟಿ, ಯಲ್ಲಪ್ಪ ಬಾಗಲಕೋಟೆ, ರಾಹುತ ಮಾದರ, ದಲಿತ ಮುಖಂಡ ಮಾಂತು ದಿಡ್ಡಿಮನಿ, ಮದುಗೊಂಡ ಒಡೆಯರ, ಸಿದ್ದಪ್ಪ ಹಳ್ಳದ, ಗುರುಲಿಂಗಪ್ಪ ಮಾ ಸಜ್ಜನ, ಯಮನಪ್ಪ ಡೋಣೂರ, ರಾಜು ಮಾದರ, ನಾಗಪ್ಪ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ರಾಠೋಡ , ಬಿಳಿಯಾನಸಿದ್ದ ನಡಹಟ್ಟಿ , ಗುರಪ್ಪ ನಡಹಟ್ಟಿ, ಕಾಸೀಮಸಾಬ ನಾಯ್ಕೋಡಿ, ಸಿದ್ದಪ್ಪ ಅಂಗಡಿ ಪಾಲ್ಗೊಂಡಿದ್ದರು.

Latest News

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಹಾಗೂ ಬಂಜಾರಾ ಸಮಾಜದ ಮುಖಂಡರು ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಾನಂದ ಲಮಾಣಿ ಮಾತನಾಡಿ, ರುದ್ರಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಉಪಸಭಾಪತಿಯಾಗಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ವೇಳೆ