ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ


ಮುದ್ದೇಬಿಹಾಳ : ತಾಲ್ಲೂಕಿನ ಕಾಳಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಚಂದ್ರಕಾಂತ ಬಸಪ್ಪ ಅಂಬಿಗೇರ, ಉಪಾಧ್ಯಕ್ಷರಾಗಿ ಯಮನವ್ವ ಬಬ್ಲು ಮಾದರ ಆಯ್ಕೆಯಾದರು.


ಕಾಳಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಾಲಕರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಆಂತ್ಜೆ ಮಾಡಲಾಯಿತು. ಬಿಆರ್‌ಸಿ ಜಿ ಎಸ್ ಇಬ್ರಾಹಿಂಪುರ,ಸಿಆರ್‌ಸಿ ದೀಪಕ್ ಅವರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಗ್ರಾಂ ಪಂ ಮಾಜಿ ಅಧ್ಯಕ್ಷರಾದ ಜಾವೀದ ಇನಾಮದಾರ, ಕಾಂಗ್ರೆಸ್ ಮುಖಂಡ ಕಮಲಪ್ಪ ಸಂ ಉಂಡಿ ನೇತೃತ್ವ ವಹಿಸಿದ್ದರು.


ಸದಸ್ಯರಾಗಿ ಆನಂದಪ್ರಭು ಬಸನಗೌಡ ಪಾಟೀಲ, ಮೋತಿಲಾಲ ಮಶೇಕಸಾಬ ಮ್ಯಾಗೇರಿ,ರವಿ ಅಂಬಿಗೇರ, ಸಿದ್ದಪ್ಪ ಸಿ ಕುಂಬಾರ , ಸಂಗಯ್ಯ ಬ ವಸ್ತ್ರದ, ನಾಗಪ್ಪ ನಿಂ ಉಂಡಿ, ಮುದ್ದಪ್ಪ ಯ ಮಾದರ, ಸಂಗಪ್ಪ ಪು ಜೋಳದ,ಮಹಿಳಾ ಸದಸ್ಯರಾಗಿ ಉಮಾಶ್ರೀ ರಮೇಶ ಮನಗೂಳಿ,ಸುಜಾತಾ ಸಿದ್ದಪ್ಪ ಮನಗೂಳಿ, ,ಶ್ರೀದೇವಿ ಸಂ ಸಜ್ಜನ,ದಾನಮ್ಮ ರಮೇಶ ಹಾದಿಮನಿ,ದೀಪಾ ಪವಾಡೆಪ್ಪ ತಳವಾರ, ರೇಣುಕಾ ಮಾ ಹಂಡರಗಲ್ಲ,ಗೀತಾ ಶೇಖಪ್ಪ ಕುಂಬಾರ ಆಯ್ಕೆಯಾದರು.


ದಾನಿಗಳಾದ ಮುರಗಯ್ಯ ಬ ಕಲ್ಮಠ, ಹುಸೇನ್ ಮುಲ್ಲಾ, ಮುದ್ದಪ್ಪ ಮನಗೂಳಿ, ಹಣಮಂತ ನಿಂ ನಡಹಟ್ಟಿ, ಯಲ್ಲಪ್ಪ ಬಾಗಲಕೋಟೆ, ರಾಹುತ ಮಾದರ, ದಲಿತ ಮುಖಂಡ ಮಾಂತು ದಿಡ್ಡಿಮನಿ, ಮದುಗೊಂಡ ಒಡೆಯರ, ಸಿದ್ದಪ್ಪ ಹಳ್ಳದ, ಗುರುಲಿಂಗಪ್ಪ ಮಾ ಸಜ್ಜನ, ಯಮನಪ್ಪ ಡೋಣೂರ, ರಾಜು ಮಾದರ, ನಾಗಪ್ಪ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ರಾಠೋಡ , ಬಿಳಿಯಾನಸಿದ್ದ ನಡಹಟ್ಟಿ , ಗುರಪ್ಪ ನಡಹಟ್ಟಿ, ಕಾಸೀಮಸಾಬ ನಾಯ್ಕೋಡಿ, ಸಿದ್ದಪ್ಪ ಅಂಗಡಿ ಪಾಲ್ಗೊಂಡಿದ್ದರು.

Latest News

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ