ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ


ಮುದ್ದೇಬಿಹಾಳ : ತಾಲ್ಲೂಕಿನ ಕಾಳಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಚಂದ್ರಕಾಂತ ಬಸಪ್ಪ ಅಂಬಿಗೇರ, ಉಪಾಧ್ಯಕ್ಷರಾಗಿ ಯಮನವ್ವ ಬಬ್ಲು ಮಾದರ ಆಯ್ಕೆಯಾದರು.


ಕಾಳಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಾಲಕರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಆಂತ್ಜೆ ಮಾಡಲಾಯಿತು. ಬಿಆರ್‌ಸಿ ಜಿ ಎಸ್ ಇಬ್ರಾಹಿಂಪುರ,ಸಿಆರ್‌ಸಿ ದೀಪಕ್ ಅವರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಗ್ರಾಂ ಪಂ ಮಾಜಿ ಅಧ್ಯಕ್ಷರಾದ ಜಾವೀದ ಇನಾಮದಾರ, ಕಾಂಗ್ರೆಸ್ ಮುಖಂಡ ಕಮಲಪ್ಪ ಸಂ ಉಂಡಿ ನೇತೃತ್ವ ವಹಿಸಿದ್ದರು.


ಸದಸ್ಯರಾಗಿ ಆನಂದಪ್ರಭು ಬಸನಗೌಡ ಪಾಟೀಲ, ಮೋತಿಲಾಲ ಮಶೇಕಸಾಬ ಮ್ಯಾಗೇರಿ,ರವಿ ಅಂಬಿಗೇರ, ಸಿದ್ದಪ್ಪ ಸಿ ಕುಂಬಾರ , ಸಂಗಯ್ಯ ಬ ವಸ್ತ್ರದ, ನಾಗಪ್ಪ ನಿಂ ಉಂಡಿ, ಮುದ್ದಪ್ಪ ಯ ಮಾದರ, ಸಂಗಪ್ಪ ಪು ಜೋಳದ,ಮಹಿಳಾ ಸದಸ್ಯರಾಗಿ ಉಮಾಶ್ರೀ ರಮೇಶ ಮನಗೂಳಿ,ಸುಜಾತಾ ಸಿದ್ದಪ್ಪ ಮನಗೂಳಿ, ,ಶ್ರೀದೇವಿ ಸಂ ಸಜ್ಜನ,ದಾನಮ್ಮ ರಮೇಶ ಹಾದಿಮನಿ,ದೀಪಾ ಪವಾಡೆಪ್ಪ ತಳವಾರ, ರೇಣುಕಾ ಮಾ ಹಂಡರಗಲ್ಲ,ಗೀತಾ ಶೇಖಪ್ಪ ಕುಂಬಾರ ಆಯ್ಕೆಯಾದರು.


ದಾನಿಗಳಾದ ಮುರಗಯ್ಯ ಬ ಕಲ್ಮಠ, ಹುಸೇನ್ ಮುಲ್ಲಾ, ಮುದ್ದಪ್ಪ ಮನಗೂಳಿ, ಹಣಮಂತ ನಿಂ ನಡಹಟ್ಟಿ, ಯಲ್ಲಪ್ಪ ಬಾಗಲಕೋಟೆ, ರಾಹುತ ಮಾದರ, ದಲಿತ ಮುಖಂಡ ಮಾಂತು ದಿಡ್ಡಿಮನಿ, ಮದುಗೊಂಡ ಒಡೆಯರ, ಸಿದ್ದಪ್ಪ ಹಳ್ಳದ, ಗುರುಲಿಂಗಪ್ಪ ಮಾ ಸಜ್ಜನ, ಯಮನಪ್ಪ ಡೋಣೂರ, ರಾಜು ಮಾದರ, ನಾಗಪ್ಪ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ರಾಠೋಡ , ಬಿಳಿಯಾನಸಿದ್ದ ನಡಹಟ್ಟಿ , ಗುರಪ್ಪ ನಡಹಟ್ಟಿ, ಕಾಸೀಮಸಾಬ ನಾಯ್ಕೋಡಿ, ಸಿದ್ದಪ್ಪ ಅಂಗಡಿ ಪಾಲ್ಗೊಂಡಿದ್ದರು.

Latest News

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ ಕಳಂಕವಿಲ್ಲದ ವ್ಯಕ್ತಿತ್ವ ಹೊಂದಿರುವ ಅಜಾತಶತ್ರು ಎಂದೇ ಹೆಸರಾಗಿರುವ ಶಾಸಕ ಸಿ.ಎಸ್.ನಾಡಗೌಡರಿಗೆ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾರ್ಯಕರ್ತರಿಂದ ಪಕ್ಷತ್ಯಾಗ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸುರೇಶಗೌಡ ಪಾಟೀಲ(ಇಂಗಳಗೇರಿ) ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಮುದ್ದೇಬಿಹಾಳ ಬಂದ್ ಕರೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ವ್ಯಾಪಾರಸ್ಥರಿoದ ಹಮ್ಮಿಕೊಂಡಿದ್ದ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ ಮಹ್ಮದರಫೀಕ ಶಿರೋಳ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ವಿಳಂಬ ಮಾಡುತ್ತಿರುವ ಹೈಕಮಾಂಡ್ ಧೋರಣೆಗೆ ಬೇಸತ್ತು ಈ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಅವರು ಆರು ಬಾರಿ ಕಾಂಗ್ರೆಸ್‌ನಿAದ ಆಯ್ಕೆಯಾಗಿರುವ ಶಾಸಕ ನಾಡಗೌಡರಿಗೆ ಮಂತ್ರಿ