ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ


ಮುದ್ದೇಬಿಹಾಳ : ತಾಲ್ಲೂಕಿನ ಕಾಳಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಚಂದ್ರಕಾಂತ ಬಸಪ್ಪ ಅಂಬಿಗೇರ, ಉಪಾಧ್ಯಕ್ಷರಾಗಿ ಯಮನವ್ವ ಬಬ್ಲು ಮಾದರ ಆಯ್ಕೆಯಾದರು.


ಕಾಳಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಾಲಕರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಆಂತ್ಜೆ ಮಾಡಲಾಯಿತು. ಬಿಆರ್‌ಸಿ ಜಿ ಎಸ್ ಇಬ್ರಾಹಿಂಪುರ,ಸಿಆರ್‌ಸಿ ದೀಪಕ್ ಅವರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಗ್ರಾಂ ಪಂ ಮಾಜಿ ಅಧ್ಯಕ್ಷರಾದ ಜಾವೀದ ಇನಾಮದಾರ, ಕಾಂಗ್ರೆಸ್ ಮುಖಂಡ ಕಮಲಪ್ಪ ಸಂ ಉಂಡಿ ನೇತೃತ್ವ ವಹಿಸಿದ್ದರು.


ಸದಸ್ಯರಾಗಿ ಆನಂದಪ್ರಭು ಬಸನಗೌಡ ಪಾಟೀಲ, ಮೋತಿಲಾಲ ಮಶೇಕಸಾಬ ಮ್ಯಾಗೇರಿ,ರವಿ ಅಂಬಿಗೇರ, ಸಿದ್ದಪ್ಪ ಸಿ ಕುಂಬಾರ , ಸಂಗಯ್ಯ ಬ ವಸ್ತ್ರದ, ನಾಗಪ್ಪ ನಿಂ ಉಂಡಿ, ಮುದ್ದಪ್ಪ ಯ ಮಾದರ, ಸಂಗಪ್ಪ ಪು ಜೋಳದ,ಮಹಿಳಾ ಸದಸ್ಯರಾಗಿ ಉಮಾಶ್ರೀ ರಮೇಶ ಮನಗೂಳಿ,ಸುಜಾತಾ ಸಿದ್ದಪ್ಪ ಮನಗೂಳಿ, ,ಶ್ರೀದೇವಿ ಸಂ ಸಜ್ಜನ,ದಾನಮ್ಮ ರಮೇಶ ಹಾದಿಮನಿ,ದೀಪಾ ಪವಾಡೆಪ್ಪ ತಳವಾರ, ರೇಣುಕಾ ಮಾ ಹಂಡರಗಲ್ಲ,ಗೀತಾ ಶೇಖಪ್ಪ ಕುಂಬಾರ ಆಯ್ಕೆಯಾದರು.


ದಾನಿಗಳಾದ ಮುರಗಯ್ಯ ಬ ಕಲ್ಮಠ, ಹುಸೇನ್ ಮುಲ್ಲಾ, ಮುದ್ದಪ್ಪ ಮನಗೂಳಿ, ಹಣಮಂತ ನಿಂ ನಡಹಟ್ಟಿ, ಯಲ್ಲಪ್ಪ ಬಾಗಲಕೋಟೆ, ರಾಹುತ ಮಾದರ, ದಲಿತ ಮುಖಂಡ ಮಾಂತು ದಿಡ್ಡಿಮನಿ, ಮದುಗೊಂಡ ಒಡೆಯರ, ಸಿದ್ದಪ್ಪ ಹಳ್ಳದ, ಗುರುಲಿಂಗಪ್ಪ ಮಾ ಸಜ್ಜನ, ಯಮನಪ್ಪ ಡೋಣೂರ, ರಾಜು ಮಾದರ, ನಾಗಪ್ಪ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ರಾಠೋಡ , ಬಿಳಿಯಾನಸಿದ್ದ ನಡಹಟ್ಟಿ , ಗುರಪ್ಪ ನಡಹಟ್ಟಿ, ಕಾಸೀಮಸಾಬ ನಾಯ್ಕೋಡಿ, ಸಿದ್ದಪ್ಪ ಅಂಗಡಿ ಪಾಲ್ಗೊಂಡಿದ್ದರು.

Latest News

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ ಮುದ್ದೇಬಿಹಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.22 ರಂದು ಸಂಜೆ 4ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಕೋಳೂರು ಬಸವೇಶ್ವರ ದೇವಸ್ಥಾನದ ಆರ್ಚಕ ಸಂತೋಷಸ್ವಾಮಿ ಹಿರೇಮಠ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಉದ್ಘಾಟಿಸುವರು.ಗಾಯಕ ಸಂಗಮೇಶ ಶಿವಣಗಿ ಅಧ್ಯಕ್ಷತೆ ವಹಿಸುವರು.ಗಣ್ಯರಾದ ಎಸ್.ಎಸ್. ಹೂಗಾರ, ಎ.ಆರ್.

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ