ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ


ಮುದ್ದೇಬಿಹಾಳ : ತಾಲ್ಲೂಕಿನ ಕಾಳಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಚಂದ್ರಕಾಂತ ಬಸಪ್ಪ ಅಂಬಿಗೇರ, ಉಪಾಧ್ಯಕ್ಷರಾಗಿ ಯಮನವ್ವ ಬಬ್ಲು ಮಾದರ ಆಯ್ಕೆಯಾದರು.


ಕಾಳಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಾಲಕರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಆಂತ್ಜೆ ಮಾಡಲಾಯಿತು. ಬಿಆರ್‌ಸಿ ಜಿ ಎಸ್ ಇಬ್ರಾಹಿಂಪುರ,ಸಿಆರ್‌ಸಿ ದೀಪಕ್ ಅವರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಗ್ರಾಂ ಪಂ ಮಾಜಿ ಅಧ್ಯಕ್ಷರಾದ ಜಾವೀದ ಇನಾಮದಾರ, ಕಾಂಗ್ರೆಸ್ ಮುಖಂಡ ಕಮಲಪ್ಪ ಸಂ ಉಂಡಿ ನೇತೃತ್ವ ವಹಿಸಿದ್ದರು.


ಸದಸ್ಯರಾಗಿ ಆನಂದಪ್ರಭು ಬಸನಗೌಡ ಪಾಟೀಲ, ಮೋತಿಲಾಲ ಮಶೇಕಸಾಬ ಮ್ಯಾಗೇರಿ,ರವಿ ಅಂಬಿಗೇರ, ಸಿದ್ದಪ್ಪ ಸಿ ಕುಂಬಾರ , ಸಂಗಯ್ಯ ಬ ವಸ್ತ್ರದ, ನಾಗಪ್ಪ ನಿಂ ಉಂಡಿ, ಮುದ್ದಪ್ಪ ಯ ಮಾದರ, ಸಂಗಪ್ಪ ಪು ಜೋಳದ,ಮಹಿಳಾ ಸದಸ್ಯರಾಗಿ ಉಮಾಶ್ರೀ ರಮೇಶ ಮನಗೂಳಿ,ಸುಜಾತಾ ಸಿದ್ದಪ್ಪ ಮನಗೂಳಿ, ,ಶ್ರೀದೇವಿ ಸಂ ಸಜ್ಜನ,ದಾನಮ್ಮ ರಮೇಶ ಹಾದಿಮನಿ,ದೀಪಾ ಪವಾಡೆಪ್ಪ ತಳವಾರ, ರೇಣುಕಾ ಮಾ ಹಂಡರಗಲ್ಲ,ಗೀತಾ ಶೇಖಪ್ಪ ಕುಂಬಾರ ಆಯ್ಕೆಯಾದರು.


ದಾನಿಗಳಾದ ಮುರಗಯ್ಯ ಬ ಕಲ್ಮಠ, ಹುಸೇನ್ ಮುಲ್ಲಾ, ಮುದ್ದಪ್ಪ ಮನಗೂಳಿ, ಹಣಮಂತ ನಿಂ ನಡಹಟ್ಟಿ, ಯಲ್ಲಪ್ಪ ಬಾಗಲಕೋಟೆ, ರಾಹುತ ಮಾದರ, ದಲಿತ ಮುಖಂಡ ಮಾಂತು ದಿಡ್ಡಿಮನಿ, ಮದುಗೊಂಡ ಒಡೆಯರ, ಸಿದ್ದಪ್ಪ ಹಳ್ಳದ, ಗುರುಲಿಂಗಪ್ಪ ಮಾ ಸಜ್ಜನ, ಯಮನಪ್ಪ ಡೋಣೂರ, ರಾಜು ಮಾದರ, ನಾಗಪ್ಪ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ರಾಠೋಡ , ಬಿಳಿಯಾನಸಿದ್ದ ನಡಹಟ್ಟಿ , ಗುರಪ್ಪ ನಡಹಟ್ಟಿ, ಕಾಸೀಮಸಾಬ ನಾಯ್ಕೋಡಿ, ಸಿದ್ದಪ್ಪ ಅಂಗಡಿ ಪಾಲ್ಗೊಂಡಿದ್ದರು.

Latest News

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.