ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ


ಮುದ್ದೇಬಿಹಾಳ : ತಾಲ್ಲೂಕಿನ ಕಾಳಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಚಂದ್ರಕಾಂತ ಬಸಪ್ಪ ಅಂಬಿಗೇರ, ಉಪಾಧ್ಯಕ್ಷರಾಗಿ ಯಮನವ್ವ ಬಬ್ಲು ಮಾದರ ಆಯ್ಕೆಯಾದರು.


ಕಾಳಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಾಲಕರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಆಂತ್ಜೆ ಮಾಡಲಾಯಿತು. ಬಿಆರ್‌ಸಿ ಜಿ ಎಸ್ ಇಬ್ರಾಹಿಂಪುರ,ಸಿಆರ್‌ಸಿ ದೀಪಕ್ ಅವರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಗ್ರಾಂ ಪಂ ಮಾಜಿ ಅಧ್ಯಕ್ಷರಾದ ಜಾವೀದ ಇನಾಮದಾರ, ಕಾಂಗ್ರೆಸ್ ಮುಖಂಡ ಕಮಲಪ್ಪ ಸಂ ಉಂಡಿ ನೇತೃತ್ವ ವಹಿಸಿದ್ದರು.


ಸದಸ್ಯರಾಗಿ ಆನಂದಪ್ರಭು ಬಸನಗೌಡ ಪಾಟೀಲ, ಮೋತಿಲಾಲ ಮಶೇಕಸಾಬ ಮ್ಯಾಗೇರಿ,ರವಿ ಅಂಬಿಗೇರ, ಸಿದ್ದಪ್ಪ ಸಿ ಕುಂಬಾರ , ಸಂಗಯ್ಯ ಬ ವಸ್ತ್ರದ, ನಾಗಪ್ಪ ನಿಂ ಉಂಡಿ, ಮುದ್ದಪ್ಪ ಯ ಮಾದರ, ಸಂಗಪ್ಪ ಪು ಜೋಳದ,ಮಹಿಳಾ ಸದಸ್ಯರಾಗಿ ಉಮಾಶ್ರೀ ರಮೇಶ ಮನಗೂಳಿ,ಸುಜಾತಾ ಸಿದ್ದಪ್ಪ ಮನಗೂಳಿ, ,ಶ್ರೀದೇವಿ ಸಂ ಸಜ್ಜನ,ದಾನಮ್ಮ ರಮೇಶ ಹಾದಿಮನಿ,ದೀಪಾ ಪವಾಡೆಪ್ಪ ತಳವಾರ, ರೇಣುಕಾ ಮಾ ಹಂಡರಗಲ್ಲ,ಗೀತಾ ಶೇಖಪ್ಪ ಕುಂಬಾರ ಆಯ್ಕೆಯಾದರು.


ದಾನಿಗಳಾದ ಮುರಗಯ್ಯ ಬ ಕಲ್ಮಠ, ಹುಸೇನ್ ಮುಲ್ಲಾ, ಮುದ್ದಪ್ಪ ಮನಗೂಳಿ, ಹಣಮಂತ ನಿಂ ನಡಹಟ್ಟಿ, ಯಲ್ಲಪ್ಪ ಬಾಗಲಕೋಟೆ, ರಾಹುತ ಮಾದರ, ದಲಿತ ಮುಖಂಡ ಮಾಂತು ದಿಡ್ಡಿಮನಿ, ಮದುಗೊಂಡ ಒಡೆಯರ, ಸಿದ್ದಪ್ಪ ಹಳ್ಳದ, ಗುರುಲಿಂಗಪ್ಪ ಮಾ ಸಜ್ಜನ, ಯಮನಪ್ಪ ಡೋಣೂರ, ರಾಜು ಮಾದರ, ನಾಗಪ್ಪ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ರಾಠೋಡ , ಬಿಳಿಯಾನಸಿದ್ದ ನಡಹಟ್ಟಿ , ಗುರಪ್ಪ ನಡಹಟ್ಟಿ, ಕಾಸೀಮಸಾಬ ನಾಯ್ಕೋಡಿ, ಸಿದ್ದಪ್ಪ ಅಂಗಡಿ ಪಾಲ್ಗೊಂಡಿದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,