ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ


ಮುದ್ದೇಬಿಹಾಳ : ತಾಲ್ಲೂಕಿನ ಕಾಳಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಚಂದ್ರಕಾಂತ ಬಸಪ್ಪ ಅಂಬಿಗೇರ, ಉಪಾಧ್ಯಕ್ಷರಾಗಿ ಯಮನವ್ವ ಬಬ್ಲು ಮಾದರ ಆಯ್ಕೆಯಾದರು.


ಕಾಳಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಾಲಕರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಆಂತ್ಜೆ ಮಾಡಲಾಯಿತು. ಬಿಆರ್‌ಸಿ ಜಿ ಎಸ್ ಇಬ್ರಾಹಿಂಪುರ,ಸಿಆರ್‌ಸಿ ದೀಪಕ್ ಅವರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಗ್ರಾಂ ಪಂ ಮಾಜಿ ಅಧ್ಯಕ್ಷರಾದ ಜಾವೀದ ಇನಾಮದಾರ, ಕಾಂಗ್ರೆಸ್ ಮುಖಂಡ ಕಮಲಪ್ಪ ಸಂ ಉಂಡಿ ನೇತೃತ್ವ ವಹಿಸಿದ್ದರು.


ಸದಸ್ಯರಾಗಿ ಆನಂದಪ್ರಭು ಬಸನಗೌಡ ಪಾಟೀಲ, ಮೋತಿಲಾಲ ಮಶೇಕಸಾಬ ಮ್ಯಾಗೇರಿ,ರವಿ ಅಂಬಿಗೇರ, ಸಿದ್ದಪ್ಪ ಸಿ ಕುಂಬಾರ , ಸಂಗಯ್ಯ ಬ ವಸ್ತ್ರದ, ನಾಗಪ್ಪ ನಿಂ ಉಂಡಿ, ಮುದ್ದಪ್ಪ ಯ ಮಾದರ, ಸಂಗಪ್ಪ ಪು ಜೋಳದ,ಮಹಿಳಾ ಸದಸ್ಯರಾಗಿ ಉಮಾಶ್ರೀ ರಮೇಶ ಮನಗೂಳಿ,ಸುಜಾತಾ ಸಿದ್ದಪ್ಪ ಮನಗೂಳಿ, ,ಶ್ರೀದೇವಿ ಸಂ ಸಜ್ಜನ,ದಾನಮ್ಮ ರಮೇಶ ಹಾದಿಮನಿ,ದೀಪಾ ಪವಾಡೆಪ್ಪ ತಳವಾರ, ರೇಣುಕಾ ಮಾ ಹಂಡರಗಲ್ಲ,ಗೀತಾ ಶೇಖಪ್ಪ ಕುಂಬಾರ ಆಯ್ಕೆಯಾದರು.


ದಾನಿಗಳಾದ ಮುರಗಯ್ಯ ಬ ಕಲ್ಮಠ, ಹುಸೇನ್ ಮುಲ್ಲಾ, ಮುದ್ದಪ್ಪ ಮನಗೂಳಿ, ಹಣಮಂತ ನಿಂ ನಡಹಟ್ಟಿ, ಯಲ್ಲಪ್ಪ ಬಾಗಲಕೋಟೆ, ರಾಹುತ ಮಾದರ, ದಲಿತ ಮುಖಂಡ ಮಾಂತು ದಿಡ್ಡಿಮನಿ, ಮದುಗೊಂಡ ಒಡೆಯರ, ಸಿದ್ದಪ್ಪ ಹಳ್ಳದ, ಗುರುಲಿಂಗಪ್ಪ ಮಾ ಸಜ್ಜನ, ಯಮನಪ್ಪ ಡೋಣೂರ, ರಾಜು ಮಾದರ, ನಾಗಪ್ಪ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ರಾಠೋಡ , ಬಿಳಿಯಾನಸಿದ್ದ ನಡಹಟ್ಟಿ , ಗುರಪ್ಪ ನಡಹಟ್ಟಿ, ಕಾಸೀಮಸಾಬ ನಾಯ್ಕೋಡಿ, ಸಿದ್ದಪ್ಪ ಅಂಗಡಿ ಪಾಲ್ಗೊಂಡಿದ್ದರು.

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು