Kalburgi: Honeytrap racket, arrest of accused

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ಕಲಬುರಗಿ: ಅಮಾಯಕ ಯುವತಿಯರನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಪರಿಚಯಿಸಿಕೊಂಡು ಕಲಬುರಗಿಯಲ್ಲಿನ ಸರಕಾರಿ ಅಧಿಕಾರಿಗಳ, ಉದ್ಯಮಿಗಳಿಗೆ ಹನಿಟ್ರ್ಯಾಪ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುವ ದಂಧೆ ಎಗ್ಗಿಲ್ಲದೆ ಸಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

10ಕ್ಕೂ ಅಧಿಕ ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರಾಪ್ ದಂಧೆ ಮಾಡುತ್ತಿರುವ ಗ್ಯಾಂಗ್‌ನ ರಾಜು ಲೇಂಗಟಿ ಸೇರಿದಂತೆ 4 ಜನರ ವಿರುದ್ಧ ಇದೀಗ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನುಳಿದ, ಗ್ಯಾಂಗ್ ನ ಸದಸ್ಯರ ಹುಡುಕಾಟಕ್ಕಾಗಿ ಪೊಲೀಸರು ತಮ್ಮ ಜಾಲವನ್ನು ಬಿಸಾಡಿದ್ದಾರೆ.

ದಲಿತ ಸೇನೆಯ ಮುಖಂಡನ ಬಂಧನ:

ಯುವತಿಯರನ್ನು ಬಳಸಿಕೊಂಡು ಸರಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಆರೋಪದ ಹಿನ್ನಲೆಯಲ್ಲಿ ದಲಿತ ಸೇನೆಯ ಮುಖಂಡ ರಾಜು ಲೇಂಗಟಿ ಅವರನ್ನು ಇದೀಗ ಪೊಲೀ ಸರು ಬಂಧನ ಮಾಡಿದ್ದಾರೆ.

ಆಡಿಯೊ ಬಿಡುಗಡೆ:

ಕಲಬುರಿಗಿಯಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಾಜು ಬೇಂಗಟಿ ಹಾಗೂ ಸಂತ್ರಸ್ತ ಯುವತಿಯ ನಡುವಿನ ಮಾತುಕತೆಯ ಅಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉದ್ಯಮಿಯೊಬ್ಬರ ಬಳಿ ಪಡೆದಿರುವ ಹಣದ ಕುರಿತಾಗಿ ಆರೋಪಿ ರಾಜು ಲೇಂಗಟಿ ಆಡಿಯೋದಲ್ಲಿ ಮಾತನಾಡಿದ್ದು, ಇದೀಗ ಬಹಿರಂಗವಾಗಿದೆ. 40 ಲಕ್ಷ ಡೀಲ್ ನಲ್ಲಿ ಹಣದ ಬಗ್ಗೆ ಗೊಂದಲವನ್ನು ಸೃಷ್ಟಿ ಮಾಡಿಕೊಂಡಿರುವ ಹನಿಟ್ರಾಪ್ ಗ್ಯಾಂಗ್, ಆಡಿಯೊದಲ್ಲಿ ಎಲ್ಲವೂ ಮಾತನಾಡಿರುವುದು ಬೆಳಕಿಗೆ ಬಂದಿದೆ.

ಯುವತಿಯ ಜೊತೆಗೆ ಮಾತನಾಡುವಾಗಲೇ ಉದ್ಯಮಿಗೆ ಕರೆ ಮಾಡಿ ಡೀಲ್ ಹಣದ ಸ್ಪಷ್ಟತೆಯನ್ನು ಆರೋಪಿ ರಾಜು ಲೇಂಗಟಿ ನೀಡಿದ್ದಾನೆ. 40 ಲಕ್ಷ ಹಣ ಡೀಲ ಆಗಿದೆ. ಹತ್ತು ಲಕ ಹಣ ಈಗಾಗಲೇ ಕೊಟ್ಟಿದ್ದು, ಉಳಿದ ಹಣವನ್ನು ಆಮೇಲೆ ನೀಡುವುದಾಗಿ ಹೇಳಿದ್ದಾರೆ. ಎಲ್ಲರಿಗೂ ಎರಡು ಎರಡು ಲಕ್ಷ ಹಂಚಿಕೊಳ್ಳುವುದಾಗಿ ಅಂತ ಆಡಿಯೋದಲ್ಲಿ ರಾಜು ಮಾತನಾಡಿದ್ದು, ಪ್ರಭು ಹಿರೇಮಠ ನಿಮಗೆ ಗೊಂದಲ ಸೃಷ್ಟಿ ಮಾಡುತ್ತಿದ್ದಾನೆ ಎಂದು ಆಡಿಯೋ ಮಾಡಿ ಇದೀಗ ವಿವರಣೆ ನೀಡಿದೆ.

ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ:

ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ

ಕರಾಳ ದಂಧೆಯ ಮುಖವಾಡ ಬಗೆದಷ್ಟೂ ಬಯಲಾಗುತ್ತಿದೆ. ಹನಿಟ್ರಾಪ್ ಪ್ರಕರಣದ ಆರೋಪಿ ಪ್ರಭು ಸ್ವಾಮಿ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದಾನೆ. ವಿಡಿಯೊ ಬಿಡುಗಡೆ ಮಾಡಿ, ಉದ್ಯಮಿಯಿಂದ ರಾಜು ಬೇಂಗತಿ ಅವರು 6 ಲಕ್ಷ ಹಣವನ್ನು ಪಡೆದು ನನ್ನ ಖಾತೆಗೆ ಆರ್ ಟಿ ಜಿ ಎಸ್ ಮೂಲಕ ಹಾಕಿದ್ದರು.

ಇದನ್ನೂ ಓದಿ: Shocking news: ಪತ್ನಿಯ ಹೆರಿಗೆ ಬಿಲ್ ಪಾವತಿಸಲು ಮಗನನ್ನೇ ಮಾರಲು ಮುಂದಾದ ತಂದೆ!

ಅದಾದ ಬಳಿಕ ನಮ್ಮ ಮಾವನ ಖಾತೆಗೆ 8 ಲಕ್ಷ ಹಣವನ್ನು ಪುನಃ ನೆಫ್ಟ್, ಆರ್‌ಟಿಜಿಎಸ್ ಮೂಲಕ ಹಾಕಿದ್ದಾರೆ. ಹೀಗೆ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿದ ಹಣವನ್ನು ರಾಜು ಲೇಂಗಟಿ ಅವರು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಯಾರಿಗೋ ಕೊಡಬೇಕು ಅಂತ ಹೇಳಿ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿಸಿದ್ದು, ಹಣ ಹಾಕಿದ ಬಳಿಕ ಅವರೇ ವಿತ್ ಡ್ರಾ ಮಾಡಿಕೊಂಡಿದ್ದಾರೆ.ರಾಜು ಲೇಂಗಟಿ ಅವರನ್ನು ಕೇಳಿದಾಗ ಸಂಘಟನೆಯವರಿಗೆ ಕೊಡಬೇಕು ಎಂದು ಹೇಳಿದ್ದರು. ಸಾಲದಂತೆ ಹಣದ ವಿಚಾರದಲ್ಲಿ ಗಲಾಟೆ ಮಾಡಿ ನನ್ನ ಮೇಲೆ ಕೇಸ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಪ್ರಕರಣದ ಆರೋಪಿ ಪ್ರಭುಸ್ವಾಮಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾನೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ