This is the advertisement in the next CM newspaper

Karnataka cm race: ಸದ್ಯ ಖಾಲಿ ಇಲ್ಲದ ಹುದ್ದೆಗಾಗಿ ಕಾಂಗ್ರೆಸ್ಸಿಗರ ಕಚ್ಚಾಟ!

Karnataka cm race: ಸದ್ಯ ಖಾಲಿ ಇಲ್ಲದ ಹುದ್ದೆಗಾಗಿ ಕಾಂಗ್ರೆಸ್ಸಿಗರ ಕಚ್ಚಾಟ!

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದಿದ್ದರೂ ಈ ಹುದ್ದೆಗೆ ಟವೆಲ್ ಹಾಕುವ ರೇಸ್‌ನಲ್ಲಿ ಗುರುತಿಸಿಕೊಳ್ಳಲು ಹಲವು ನಾಯಕರು ಮುಂದಾಗಿದ್ದು, ರಾಜಕೀಯ ಕೋಲಾಹಲಕ್ಕೆ ಮುನ್ನುಡು ಬರೆದಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಮೂಲಕ ಖಾಲಿ ಇಲ್ಲದ ಮುಖ್ಯಮಂತ್ರಿ ಹುದ್ದೆಗೆ ಹಲವು ನಾಯಕರಲ್ಲಿ ಆಸೆ ಗರಿಗೆದರಿರುವುದು ಸ್ಪಷ್ಟವಾಗಿದೆ.

ಸಿಎಂ ಬದಲಾವಣೆ ಇಲ್ಲ ಎಂಬುದು ಗೊತ್ತಿದ್ದರೂ 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡುತ್ತಿರುವ ನಾಯಕರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಡುವುದು ಮಾತ್ರವಲ್ಲದೇ, ಪರಸ್ಪರ ಪರೋಕ್ಷ ವಾಕ್ಸಮರ ಶುರುವಾಗಿರುವುದು ಪಕದ ಹೈಕಮಾಂಡ್‌ಗೆ ಇರುಸುಮುರುಸು ಉಂಟಾಗಿದೆ. ಎಂ.ಬಿ.ಪಾಟೀಲ್ ಅದರಲ್ಲಿಯೂ ಹಾಗೂ ಶಿವಾನಂದ ಪಾಟೀಲ್ ಅವರ ನಡುವೆ ನೇರಾನೇರ ವಾಕಮರ ಇದೀಗ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಮುಡಾ ನಿವೇಶನ ಹಂಚಿಕೆ ವಿಷಯದಲ್ಲಿ ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿದ್ದರೂ ಯಾವುದೇ ಕಾರಣಕ್ಕೂ ರಾಜೀನಾಮೆ ತೆಗೆದುಕೊಳ್ಳುವ ಪ್ರಶ್ನೆಯಿಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ. ಆದರೂ ಪಕ್ಷದ ಕೆಲ ನಾಯಕರು ತಾವೂ ಆಕಾಂಕ್ಷಿ ಎನ್ನುವ ಮಾತುಗಳನ್ನು ಹೇಳುತ್ತಿದ್ದಾರೆ.

ಈ ಹೇಳಿಕೆಗಳು ಪಕದ ಆಂತರಿಕ ಪಕ್ಷದ ವಲಯದಲ್ಲಿ ಯಾವುದೇ ಪರಿಣಾಮ ಬೀರದಿದ್ದರೂ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಪ್ರತಿಪಕ್ಷಗಳಿಗೆ ಪರೋಕ್ಷ ಸಹಾಯ ಮಾಡುತ್ತಿದೆ ಎಂದು ಪಕ್ಷದ ನಾಯಕರೇ ಹೇಳುತ್ತಿದ್ದಾರೆ.

ಭವಿಷ್ಯದ ಆಲೋಚನೆ:

ಮುಖ್ಯಮಂತ್ರಿ ಆಕಾಂಕ್ಷಿ ಎನ್ನುವ ಹೇಳಿಕೆ ನೀಡುತ್ತಿರುವ ಬಹುತೇಕ ನಾಯಕರು ಸಿದ್ದರಾಮಯ್ಯ ಅವರ ಬದಲಿಗೆ ತಮಗೆ ಸಿಎಂ ಹುದ್ದೆ ನೀಡಿ ಎನ್ನುವ ಮನಸ್ಥಿತಿಯಲ್ಲಿ ಹೇಳಿಕೆ ನೀಡುತ್ತಿಲ್ಲ. ಬದಲಿಗೆ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈ ರೀತಿಯ ಹೇಳಿಕೆ ನೀಡುವ ಮೂಲಕ ‘ಸಿಎಂ ಗಾದಿ’ಗೆ ಟವೆಲ್ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಟ ದರ್ಶನ್ ಗೆ ಇಂದು ಜಾಮೀನು ಸಿಗುತ್ತಾ?

ಇನ್ನು ಕೆಲವರಿಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿದ್ದರೂ ಈ ಕ್ಷಣದಲ್ಲಿ ಆ ಆಸೆ ಹೊರ ಹಾಕಿದರೆ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎನ್ನುವ ಆತಂಕ ದಿಂದ ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ