This is the advertisement in the next CM newspaper

Karnataka cm race: ಸದ್ಯ ಖಾಲಿ ಇಲ್ಲದ ಹುದ್ದೆಗಾಗಿ ಕಾಂಗ್ರೆಸ್ಸಿಗರ ಕಚ್ಚಾಟ!

Karnataka cm race: ಸದ್ಯ ಖಾಲಿ ಇಲ್ಲದ ಹುದ್ದೆಗಾಗಿ ಕಾಂಗ್ರೆಸ್ಸಿಗರ ಕಚ್ಚಾಟ!

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದಿದ್ದರೂ ಈ ಹುದ್ದೆಗೆ ಟವೆಲ್ ಹಾಕುವ ರೇಸ್‌ನಲ್ಲಿ ಗುರುತಿಸಿಕೊಳ್ಳಲು ಹಲವು ನಾಯಕರು ಮುಂದಾಗಿದ್ದು, ರಾಜಕೀಯ ಕೋಲಾಹಲಕ್ಕೆ ಮುನ್ನುಡು ಬರೆದಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಮೂಲಕ ಖಾಲಿ ಇಲ್ಲದ ಮುಖ್ಯಮಂತ್ರಿ ಹುದ್ದೆಗೆ ಹಲವು ನಾಯಕರಲ್ಲಿ ಆಸೆ ಗರಿಗೆದರಿರುವುದು ಸ್ಪಷ್ಟವಾಗಿದೆ.

ಸಿಎಂ ಬದಲಾವಣೆ ಇಲ್ಲ ಎಂಬುದು ಗೊತ್ತಿದ್ದರೂ 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡುತ್ತಿರುವ ನಾಯಕರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಡುವುದು ಮಾತ್ರವಲ್ಲದೇ, ಪರಸ್ಪರ ಪರೋಕ್ಷ ವಾಕ್ಸಮರ ಶುರುವಾಗಿರುವುದು ಪಕದ ಹೈಕಮಾಂಡ್‌ಗೆ ಇರುಸುಮುರುಸು ಉಂಟಾಗಿದೆ. ಎಂ.ಬಿ.ಪಾಟೀಲ್ ಅದರಲ್ಲಿಯೂ ಹಾಗೂ ಶಿವಾನಂದ ಪಾಟೀಲ್ ಅವರ ನಡುವೆ ನೇರಾನೇರ ವಾಕಮರ ಇದೀಗ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಮುಡಾ ನಿವೇಶನ ಹಂಚಿಕೆ ವಿಷಯದಲ್ಲಿ ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಿದ್ದರೂ ಯಾವುದೇ ಕಾರಣಕ್ಕೂ ರಾಜೀನಾಮೆ ತೆಗೆದುಕೊಳ್ಳುವ ಪ್ರಶ್ನೆಯಿಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ. ಆದರೂ ಪಕ್ಷದ ಕೆಲ ನಾಯಕರು ತಾವೂ ಆಕಾಂಕ್ಷಿ ಎನ್ನುವ ಮಾತುಗಳನ್ನು ಹೇಳುತ್ತಿದ್ದಾರೆ.

ಈ ಹೇಳಿಕೆಗಳು ಪಕದ ಆಂತರಿಕ ಪಕ್ಷದ ವಲಯದಲ್ಲಿ ಯಾವುದೇ ಪರಿಣಾಮ ಬೀರದಿದ್ದರೂ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಪ್ರತಿಪಕ್ಷಗಳಿಗೆ ಪರೋಕ್ಷ ಸಹಾಯ ಮಾಡುತ್ತಿದೆ ಎಂದು ಪಕ್ಷದ ನಾಯಕರೇ ಹೇಳುತ್ತಿದ್ದಾರೆ.

ಭವಿಷ್ಯದ ಆಲೋಚನೆ:

ಮುಖ್ಯಮಂತ್ರಿ ಆಕಾಂಕ್ಷಿ ಎನ್ನುವ ಹೇಳಿಕೆ ನೀಡುತ್ತಿರುವ ಬಹುತೇಕ ನಾಯಕರು ಸಿದ್ದರಾಮಯ್ಯ ಅವರ ಬದಲಿಗೆ ತಮಗೆ ಸಿಎಂ ಹುದ್ದೆ ನೀಡಿ ಎನ್ನುವ ಮನಸ್ಥಿತಿಯಲ್ಲಿ ಹೇಳಿಕೆ ನೀಡುತ್ತಿಲ್ಲ. ಬದಲಿಗೆ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈ ರೀತಿಯ ಹೇಳಿಕೆ ನೀಡುವ ಮೂಲಕ ‘ಸಿಎಂ ಗಾದಿ’ಗೆ ಟವೆಲ್ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಟ ದರ್ಶನ್ ಗೆ ಇಂದು ಜಾಮೀನು ಸಿಗುತ್ತಾ?

ಇನ್ನು ಕೆಲವರಿಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿದ್ದರೂ ಈ ಕ್ಷಣದಲ್ಲಿ ಆ ಆಸೆ ಹೊರ ಹಾಕಿದರೆ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎನ್ನುವ ಆತಂಕ ದಿಂದ ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ