Kodimathada shree: Swamiji of Kodimath who made explosive predictions

Kodi Mutt Swamiji: ಮತ್ತೆ ಘನಘೋರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!

Kodi Mutt Swamiji: ಮತ್ತೆ ಘನಘೋರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!

Ad
Ad

ಹಾಸನ: ಕೋಡಿಮಠದ ಶ್ರೀಗಳು (Kodi Mutt Swamiji) ಮತ್ತೆ ಸ್ಫೋಟಕ ಭವಿಷ್ಯವನ್ನು ನುಡಿದಿದ್ದು, ಸಾರ್ವಜನಿಕ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಮಳೆಯಿಂದ ಜಾಸ್ತಿ ತೊಂದರೆ ಇದೆ ಎಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆಯು ರೈತಾಪಿ ವರ್ಗವನ್ನು ಆತಂಕಕ್ಕೆ ದೂಡಿದೆ.

ಅಲ್ಲದೆ, ಪ್ರಾಕೃತಿಕ ದೋಷ ಇದ್ದು, ಐದು ಕಡೆಯೂ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಹೀಗೆ ಎಲ್ಲಾ ಕಡೆ ತೊಂದರೆ ಆಗುತ್ತದೆ. ಇನ್ನೂ ಒಂದು ಆಕಾಶದಲ್ಲಿ ಆಗುವ ದೊಡ್ಡ ಸುದ್ದಿ ಇದೆ ಎಂದು ಹೇಳಿರುವುದು ಭಯವನ್ನುಂಟು ಮಾಡಿದೆ.

ಈ ಹಿಂದೆ ಜನ ಇದ್ದಂಗೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತೆ ಎಂದಿದ್ದೆ. ಗುಡ್ಡ ಹೋಗುತ್ತೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಮುಳುಗುತ್ತವೆ ಅಂತಲೂ ಹೇಳಿದ್ದೆ ಎಂದು ಸ್ಮರಿಸಿದರು.

ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳು ಇವೆ. ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರುತ್ತೆ. ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್‌ ಮಾಡಿಸಿದ್ದರು ಎಂದಿದ್ದಾರೆ‌ ಕೋಡಿ ಶ್ರೀ.

ಇದನ್ನೂ ಓದಿ: ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಮಹಾಭಾರತದಲ್ಲಿ ಕೃಷ್ಣ ಗೆದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ. ಅದರ ಅರ್ಥ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಇದೆ ಆಗುವುದು ಎಂದು ಭವಿಷ್ಯ ನುಡಿದಿದ್ದು, ರಾಜಕೀಯ ಸ್ಥಾನಪಲ್ಲಟದ ಸಂಕೇತ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ‌.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ