Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಬೆಂಗಳೂರು: ನಿಖರ ಭವಿಷ್ಯಕ್ಕೆ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ (Kodishree) ಇದೀಗ ಮತ್ತೊಂದು ಸ್ಫೋಟಕ ಭವಿಷ್ಯವನ್ನು ನುಡಿದಿದ್ದಾರೆ.

Join Our Telegram: https://t.me/dcgkannada

ಹೌದು, ಕ್ರೋಧಿನಾಮ ಸಂವತ್ಸರದ ಶ್ರಾವಣ ಮಾಸದಲ್ಲಿ ದೇಶದಲ್ಲಿ ಜಲ, ಅಗ್ನಿ, ವಾಯು ಕಂಟಕಗಳು ಸಂಭವಿಸಲಿವೆ. ಈ ಮಾಸದಲ್ಲಿ ಗುರುಗಳು ಶಿಷ್ಯರಾಗುತ್ತಾರೆ. ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ ಎಂದು ಭಯಾನಕವಾದ ಭವಿಷ್ಯವನ್ನು ಕೋಡಿಶ್ರೀ ಹೇಳಿದ್ದಾರೆ.

ಇದನ್ನೂ ಓದಿ: Marriage age: ಮದುವೆ ವಯಸ್ಸನ್ನು ಗಂಡಿಗೆ 15, ಹೆಣ್ಣಿಗೆ 9 ವರ್ಷಕ್ಕೆ ಇಳಿಸಲು ಸಿದ್ಧತೆ!

ಅಷ್ಟೇ ಅಲ್ಲ, ಕರ್ನಾಟಕದಲ್ಲಿ ಅತಿವೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಎಚ್ಚರಿಕೆಯ ಭವಿಷ್ಯ ಹೇಳಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಮಳೆಯಿಂದ ಅನಾಹುತ ಸಂಭವಿಸಿದ್ದು, ಕಾರವಾರದ ಶಿರೂರು ಬಳಿ ಪಶ್ಚಿಮ ಘಟ್ಟ ಕುಸಿದು ರಾಷ್ಟ್ರ ಮಟ್ಟದ ಗಮನ ಸೆಳೆದಿತ್ತು. ಈಗ ಮತ್ತೆ ಕಂಟಕದ ಭವಿಷ್ಯವನ್ನು ಶ್ರೀಗಳು (Kodishree) ನುಡಿದಿದ್ದು, ಆತಂಕಕ್ಕೆ ಕಾರಣವಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಡಿಸಿಜಿ ಕನ್ನಡ Facebook, Dailyhunt, ShareChat, Twitter ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Latest News

ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಬಾಗಲಕೋಟೆ: ಈದ ಮಿಲಾದ ಹಬ್ಬದ ಆಚರಣೆ ವೇಳೆ ಪ್ಯಾಲಿಸ್ಟೈನ್ ಧ್ವಜ ಹಾರಾಟದ‌ ಹಿನ್ನೆಲೆ ಬಾಗಲಕೋಟೆಯ

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ?

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ?

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಪಾವಗಡ: ಸಾವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಹೈದ್ರಾಬಾದ್: ಇಲ್ಲಿ ಹೃದಯ ತಲ್ಲಣಗೊಳಿಸುವ ಅಪಘಾತವೊಂದು ಸಂಭವಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್

Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಗೂಡ್ಸ್ ಅಟೋ ಹಾಗೂ ಕ್ಯಾಂಟರ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಒರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ ಅಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕವಡಿಮಟ್ಟಿ-ಹಿರೇಮುರಾಳ ಮಧ್ಯೆದಲ್ಲಿ ಬರುವ ಡಾಂಬರ್ ಪ್ಲಾಂಟ್ ಹತ್ತಿರ ಶನಿವಾರ ನಡೆದಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಘಟನೆಯಲ್ಲಿ ಚವನಬಾವಿಯಲ್ಲಿ ಕಿರಾಣಿ ಅಂಗಡಿಯನ್ನಿಟ್ಟುಕೊಂಡಿದ್ದ ಕರಿಯಪ್ಪ ಡಿ.ನಾಲತವಾಡ(55) ಸ್ಥಳದಲ್ಲೇ ಅಸುನೀಗಿದರು. ಗೂಡ್ಸ್

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2023-24ನೇ ಸಾಲಿನಲ್ಲಿ 4.40 ಲಕ್ಷ ರೂ.ಲಾಭ ಗಳಿಸಿದೆ ಎಂದು TAPCMS ನಿರ್ದೇಶಕ ಎಂ.ಎಸ್.ಸರಶೆಟ್ಟಿ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಪಟ್ಟಣದ ಟಿಎಪಿಸಿಎಂಎಸ್‌ನ 67ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾಡಿದರು. ಹೆಸರು ಕಾಳು ಖರೀದಿ ಕೇಂದ್ರ ತೆರೆಯಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ನಮ್ಮ ಭಾಗದಲ್ಲಿ ಉದ್ದು ಬೆಳೆಯುವುದಿಲ್ಲ.ಸರ್ಕಾರ ಖರೀದಿ ಕೇಂದ್ರ