Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಬೆಂಗಳೂರು: ನಿಖರ ಭವಿಷ್ಯಕ್ಕೆ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ (Kodishree) ಇದೀಗ ಮತ್ತೊಂದು ಸ್ಫೋಟಕ ಭವಿಷ್ಯವನ್ನು ನುಡಿದಿದ್ದಾರೆ.

Join Our Telegram: https://t.me/dcgkannada

ಹೌದು, ಕ್ರೋಧಿನಾಮ ಸಂವತ್ಸರದ ಶ್ರಾವಣ ಮಾಸದಲ್ಲಿ ದೇಶದಲ್ಲಿ ಜಲ, ಅಗ್ನಿ, ವಾಯು ಕಂಟಕಗಳು ಸಂಭವಿಸಲಿವೆ. ಈ ಮಾಸದಲ್ಲಿ ಗುರುಗಳು ಶಿಷ್ಯರಾಗುತ್ತಾರೆ. ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ ಎಂದು ಭಯಾನಕವಾದ ಭವಿಷ್ಯವನ್ನು ಕೋಡಿಶ್ರೀ ಹೇಳಿದ್ದಾರೆ.

ಇದನ್ನೂ ಓದಿ: Marriage age: ಮದುವೆ ವಯಸ್ಸನ್ನು ಗಂಡಿಗೆ 15, ಹೆಣ್ಣಿಗೆ 9 ವರ್ಷಕ್ಕೆ ಇಳಿಸಲು ಸಿದ್ಧತೆ!

ಅಷ್ಟೇ ಅಲ್ಲ, ಕರ್ನಾಟಕದಲ್ಲಿ ಅತಿವೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಎಚ್ಚರಿಕೆಯ ಭವಿಷ್ಯ ಹೇಳಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಮಳೆಯಿಂದ ಅನಾಹುತ ಸಂಭವಿಸಿದ್ದು, ಕಾರವಾರದ ಶಿರೂರು ಬಳಿ ಪಶ್ಚಿಮ ಘಟ್ಟ ಕುಸಿದು ರಾಷ್ಟ್ರ ಮಟ್ಟದ ಗಮನ ಸೆಳೆದಿತ್ತು. ಈಗ ಮತ್ತೆ ಕಂಟಕದ ಭವಿಷ್ಯವನ್ನು ಶ್ರೀಗಳು (Kodishree) ನುಡಿದಿದ್ದು, ಆತಂಕಕ್ಕೆ ಕಾರಣವಾಗಿದೆ.

Latest News

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್‌ಗೆ ವಿದ್ಯುತ್ ಸಂಪರ್ಕ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ.

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ:         ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು ಕೊಲೆಗೈದು ಶವವನ್ನು ಕೃಷ್ಣಾ ನದಿಗೆ ಎಸೆಯಲು ಮುಂದಾಗಿದ್ದ ವೇಳೆ ಸಾರ್ವಜನಿಕರನ್ನು ಕಂಡು ಶವ ಅಲ್ಲಿಯೇ ಬಿಟ್ಟು ವ್ಯಕ್ತಿಯೋರ್ವ ಪರಾರಿಯಾಗಿರುವ ಘಟನೆ ತಾಲ್ಲೂಕಿನ ತಂಗಡಗಿ ಕೃಷ್ಣಾ ನದಿ ಬಳಿ ಮೇ.13 ರಂದು ಮಧ್ಯರಾತ್ರಿ ಜರುಗಿದೆ. ಘಟನೆ ವಿವರ : ಮೂಲತಃ ತೇರದಾಳದ ಸದ್ಯಕ್ಕೆ ಹುನಗುಂದ ತಾಲ್ಲೂಕು ಮರೋಳದಲ್ಲಿ ವಾಸಿಸುತ್ತಿದ್ದ ಸಮ್ಮೇದ ವಿಜಯ ಸಾಬಣ್ಣವರ ಹಾಗೂ ಸವದತ್ತಿ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಜಿ.ನಾಗರಾಳ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಭುನಾಥ ಕಂಚ್ಯಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಸಿ.ಜಿ.ನಾಗರಾಳ ಅವರ ಹೆಸರನ್ನು ಸಂಗಣ್ಣ ಕಂಚ್ಯಾಣಿ ಸೂಚಿಸಿದರು.ಮುದ್ದೇಬಿಹಾಳ ತಾಲೂಕಾ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಅಶೋಕ ಮಣಿ ಅನುಮೋದಿಸಿದರು.ಅಧಿಕಾರ ವಹಿಸಿಕೊಂಡು ಶಸಾಪ ನೂತನ