Labor Minister Santosh Lad is helping sand tourists from Kashmir to the state

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ.

ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು, ಇಂದು ಬೆಳಗ್ಗೆಯಿಂದ ಸಂತ್ರಸ್ತ ಕನ್ನಡಿಗರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಮೃತ ಕನ್ನಡಿಗರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ಒದಗಿಸಿದ್ದಾರೆ.

ಕರ್ನಾಟಕಕ್ಕೆ ಮರಳುವ ಪ್ರವಾಸಿಗರಿಗೆ ವಿಶೇಷ ವಿಮಾನದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಪರ್ಕ ಸಂಖ್ಯೆ ಸಂಗ್ರಹಿಸಿ ಗುರುವಾರ ಹೊರಡಲಿರುವ ವಿಮಾನಕ್ಕೆ ಸಜ್ಜಾಗಿ ಎಂದು ಲಾಡ್ ಅವರೇ ತಿಳಿಸುತ್ತಿದ್ದಾರೆ.

ಎಷ್ಟು ಪ್ರವಾಸಿಗರು ಇದ್ದೀರಿ? ಎಲ್ಲಿಯವರು ಎಂಬೆಲ್ಲ ವಿವರಗಳನ್ನು ಸಚಿವರು ಕಲೆ ಹಾಕಿ ರಾಜ್ಯಕ್ಕೆ ಮರಳಲು ಕೈ ಜೋಡಿಸಿದ್ದಾರೆ.

ಯಾವಾಗ ವಿಮಾನದ ಟಿಕೆಟ್ ಬುಕ್ ಮಾಡಿದ್ದೀರಿ. ಯಾವುದೇ ತೊಂದರೆ ಇಲ್ಲವೇ. ಸುರಕ್ಷಿತವಾಗಿ ಬನ್ನಿ. ನಿಮ್ಮ ನೆರವಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದ್ದಾರೆ.

Latest News

ಕೃಷ್ಣ ನದಿಯಿಂದ 70,000 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕೃಷ್ಣ ನದಿಯಿಂದ 70,000 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರ ಜಲಾಶಯದ 22 ಕ್ರಸ್ಟಗೇಟ್‌ಗಳನ್ನು ತೆರದು 59,180 ಕ್ಯೂಸೆಕ್ಸ್ ಹಾಗೂ 6,000 ಸಾವಿರ

ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮುದ್ದೇಬಿಹಾಳ : ಮಾದಕ ವಸ್ತುಗಳ ವ್ಯಸನದಿಂದ ಆರೋಗ್ಯ ಹಾಳಾಗುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಅಸ್ವಸ್ಥರಾಗಿ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಕಳೆದ ಇಪ್ಪತ್ತು ವರ್ಷಗಳಿಂದ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಮುದ್ದೇಬಿಹಾಳ : ಕುಲಕಸುಬು ಮಾಡುವವರನ್ನು ಸಮಾನತೆಯಿಂದ ಸಮಾಜ ಈವರೆಗೂ ಕಾಣುತ್ತಿಲ್ಲ. ಸಣ್ಣ ಸಮಾಜದವರನ್ನು ತುಳಿಯುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕು. ಸಣ್ಣ ಸಣ್ಣ ಸಮಾಜಗಳು ಒಕ್ಕೂಟ ರಚಿಸಿಕೊಂಡು ಒಗ್ಗಟ್ಟಾಗಬೇಕು ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಅವರು ಹೇಳಿದರು. ತಾಲ್ಲೂಕಿನ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಭಾನುವಾರ ಹಡಪದ ಅಪ್ಪಣ್ಣ ಗುರುಪೀಠದಲ್ಲಿ ಸಮಾಜದ ಪ್ರಥಮ ಗುರು ಲಿಂ.ಬಸವಪ್ರಿಯ ಹಡಪದ ಅಪ್ಪಣ್ಣ ಸ್ವಾಮೀಜಿಯವರ 17ನೇ ಪುಣ್ಯಸ್ಮರಣೆ ಹಾಗೂ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. ಕರ್ನಾಟಕ ಸರ್ಕಾರವೂ ಹಂಡೇ ಅರಸರ ಜೀವನ ಸಾಧನೆಯನ್ನು ತಿಳಿಸಲು ಪಠ್ಯದಲ್ಲಿ ಅವರ ಇತಿಹಾಸದ ಪಾಠ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸಮಾಜದಿಂದ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಸ್. ಎಸ್. ಪಾಟೀಲ್ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ. ಎಲ್. ಬಿರಾದಾರ ಮಂಗಲಭವನದಲ್ಲಿ