ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿದ್ದು, ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದೆ.

ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ (Wayanad Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಈ ಮಧ್ಯೆ ಇಂದೂ (ಜುಲೈ 31) ವಯನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆತಂಕ ಮೂಡಿಸಿದೆ.

ಭಾರತ ಹವಾಮಾನ ಇಲಾಖೆ (India Meteorological Department) ಬುಧವಾರವೂ ವಯನಾಡು ಸೇರಿದಂತೆ ಉತ್ತರ ಕೇರಳದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ.

ಜುಲೈ 31 ಮತ್ತು ಆಗಸ್ಟ್ 1ರಂದು ವಯನಾಡು ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಆಗಸ್ಟ್ 2ರಂದುಈ ಭಾಗಗಳಲ್ಲಿ ಮಳೆಯ ಪ್ರಮಾನ ಇನ್ನೂ ಹೆಚ್ಚಾಗಲಿದೆ. ಇಂದು ಕೇರಳದಲ್ಲಿ ಗಂಟೆಗೆ 30-40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Latest News

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್

ಮದ್ಯವರ್ಜನಾ ಶಿಬಿರ ಸಮಾರೋಪ:                               ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮುದ್ದೇಬಿಹಾಳ : ವ್ಯಸನಮುಕ್ತ ಸಮಾಜದ ಆಶಯ ಹೊಂದಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡಿರುವ ಶಿಬಿರಾರ್ಥಿಗಳು ಒಳ್ಳೆಯ ಬದುಕು ಸಾಗಿಸಬೇಕು ಎಂದು ಢವಳಗಿಯ ಯುವ ಉದ್ಯಮಿ ಮಹಾಂತಗೌಡ ಬಿರಾದಾರ ಹೇಳಿದರು. ತಾಲ್ಲೂಕಿನ ಬಿದರಕುಂದಿ ಗ್ರಾಮದ ಶಾದಿ ಮಹಲ್‌ನಲ್ಲಿ 2027ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರ ಬದಲಾವಣೆ ಆಗುತ್ತಿರುವುದನ್ನು ನೋಡಿ ತುಂಬಾ ಸಂತೋಷವಾಗಿದ್ದು ಇಂದಿನಿAದ ಆರಂಭವಾಗಿರುವ ನಿಮ್ಮ ನವಜೀವನ ಉತ್ತಮವಾಗಿರಲೆಂದು ಹಾರೈಸಿದರು. ಕಲಬುರಗಿ ಪ್ರಾದೇಶಿಕ ನಿರ್ದೇಶಕ ದಿನೇಶ್

ಸ್ವ ಉದ್ಯೋಗದಿಂದ ಜೀವನ ರೂಪಿಸಿಕೊಳ್ಳಿ-ಶಿವಾನಂದ

ಸ್ವ ಉದ್ಯೋಗದಿಂದ ಜೀವನ ರೂಪಿಸಿಕೊಳ್ಳಿ-ಶಿವಾನಂದ

ಮುದ್ದೇಬಿಹಾಳ : ಸ್ವ ಉದ್ಯೋಗದಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವಾನಂದ ಪಿ., ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ಯೋಜನಾ ಕಚೇರಿಯಲ್ಲಿ ಸ್ವ ಉದ್ಯೋಗ ಆಧಾರಿತ ಫಲಾನುಭವಿಗಳಿಗೆ ಸಿಡ್ಬಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳು ಬಡತನ ನಿರ್ಮೂಲನೆ ಉದ್ದೇಶದಿಂದ ಆಸಕ್ತರಿಗೆ ಸ್ವ ಉದ್ಯೋಗ ತರಬೇತಿ ನೀಡಲು ರುಡ್‌ಸಟ್ ಸಂಸ್ಥೆ ಪ್ರಾರಂಭಿಸಿದರು. ಯೋಜನೆಯ