ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿದ್ದು, ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದೆ.

ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ (Wayanad Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಈ ಮಧ್ಯೆ ಇಂದೂ (ಜುಲೈ 31) ವಯನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆತಂಕ ಮೂಡಿಸಿದೆ.

ಭಾರತ ಹವಾಮಾನ ಇಲಾಖೆ (India Meteorological Department) ಬುಧವಾರವೂ ವಯನಾಡು ಸೇರಿದಂತೆ ಉತ್ತರ ಕೇರಳದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ.

ಜುಲೈ 31 ಮತ್ತು ಆಗಸ್ಟ್ 1ರಂದು ವಯನಾಡು ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಆಗಸ್ಟ್ 2ರಂದುಈ ಭಾಗಗಳಲ್ಲಿ ಮಳೆಯ ಪ್ರಮಾನ ಇನ್ನೂ ಹೆಚ್ಚಾಗಲಿದೆ. ಇಂದು ಕೇರಳದಲ್ಲಿ ಗಂಟೆಗೆ 30-40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Latest News

ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಹೊಸಪೇಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಅವಾರ್ಡ-2025 ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್

ತೆರವಿಗೆ ಗಡುವು-ಹೋರಾಟ ಅಂತ್ಯ :                                       ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ತೆರವಿಗೆ ಗಡುವು-ಹೋರಾಟ ಅಂತ್ಯ : ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಿಸಿ ಅಂಗಡಿ ಹಾಕಿಕೊಂಡಿದ್ದನ್ನು

ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ:  ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಮುದ್ದೇಬಿಹಾಳ : ಸಮಾಜದಲ್ಲಿ ಪತ್ರಕರ್ತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಸಮಾಜದ ಮುಂದೆ ಸತ್ಯವನ್ನು ತಲುಪಿಸುವ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ಮುದ್ದೇಬಿಹಾಳ : ವಿಜಯಪುರ ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಸಂಘದ ಸನ್ 2025-28 ನೇ

ಬಿಎಎಸ್ ಇಂಟರ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟ ಮಟ್ಸೋಗಿ-ಡೊ ಟೂರ್ನಿಗೆ ಆಯ್ಕೆ

ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ ಮಟ್ಸೋಗಿ-ಡೊ(ಮಾರ್ಷಲ್ ಆರ್ಟ್ಸ್) ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯವರು ಸನ್ಮಾನಿಸಿ ಶುಭಹಾರೈಸಿದರು. ಮುದ್ದೇಬಿಹಾಳ: ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ ಮಟ್ಸೋಗಿ-ಡೊ(ಮಾರ್ಷಲ್ ಆರ್ಟ್ಸ್) ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಶಾಲೆಯ ವಿದ್ಯಾರ್ಥಿಗಳಾದ ಶಕುಂತಲಾ ಶಾರದಳ್ಳಿ, ವಿಕ್ರಾಂತ ಶಾರದಳ್ಳಿ ಕ್ರೀಡಾಪಟುಗಳನ್ನು ಶಾಲಾ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು

ಮುದ್ದೇಬಿಹಾಳ : ಡಿ.24 ರಂದು ಹೆಸ್ಕಾಂ ಸಲಹಾ ಸಮೀತಿ ಸಭೆ

ಮುದ್ದೇಬಿಹಾಳ : ಡಿ.24 ರಂದು ಹೆಸ್ಕಾಂ ಸಲಹಾ ಸಮೀತಿ ಸಭೆ

ಮುದ್ದೇಬಿಹಾಳ : ಹೆಸ್ಕಾಂ ವ್ಯಾಪ್ತಿಯಲ್ಲಿ ಗ್ರಾಹಕರು ,ರೈತರು ಸಾರ್ವಜನಿಕರು ವಿದ್ಯುತ್ ಸಂಬAಧಿತ ಸಮಸ್ಯೆಗಳಿದ್ದಲ್ಲಿ ಡಿ.24 ರಂದು ಮದ್ಯಾಹ್ನ 3ಗಂಟೆಗೆ ಮುದ್ದೇಬಿಹಾಳ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ನಡೆಯಲಿರುವ ಸಲಹಾ ಸಮೀತಿ ಸಭೆಯಲ್ಲಿ ತಿಳಿಸಬಹುದಾಗಿದೆ ಎಂದು ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.