ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿದ್ದು, ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದೆ.

ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ (Wayanad Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಈ ಮಧ್ಯೆ ಇಂದೂ (ಜುಲೈ 31) ವಯನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆತಂಕ ಮೂಡಿಸಿದೆ.

ಭಾರತ ಹವಾಮಾನ ಇಲಾಖೆ (India Meteorological Department) ಬುಧವಾರವೂ ವಯನಾಡು ಸೇರಿದಂತೆ ಉತ್ತರ ಕೇರಳದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ.

ಜುಲೈ 31 ಮತ್ತು ಆಗಸ್ಟ್ 1ರಂದು ವಯನಾಡು ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಆಗಸ್ಟ್ 2ರಂದುಈ ಭಾಗಗಳಲ್ಲಿ ಮಳೆಯ ಪ್ರಮಾನ ಇನ್ನೂ ಹೆಚ್ಚಾಗಲಿದೆ. ಇಂದು ಕೇರಳದಲ್ಲಿ ಗಂಟೆಗೆ 30-40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Latest News

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ:               ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಮುದ್ದೇಬಿಹಾಳ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್ ಪಾಸ್

ಕಾಲುವೆಯಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ನಡಹಳ್ಳಿ ಸಹಾಯಧನ

ಕಾಲುವೆಯಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ನಡಹಳ್ಳಿ ಸಹಾಯಧನ

ಮುದ್ದೇಬಿಹಾಳ : ಕಳೆದ ತಿಂಗಳು ತಾಲ್ಲೂಕಿನ ಶಿರೋಳ ಗ್ರಾಮದ ಹತ್ತಿರ ಇರುವ ಕಾಲುವೆಗೆ ಬಟ್ಟೆ

ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ದತ್ತಾತ್ರೇಯ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಅಂಗವಾಗಿ ವಿವಿಧೆಡೆಯಿಂದ ಬಂದಿದ್ದ ಸಾಧು ಸಂತರಿಗೆ ಗೌರವ ಸಲ್ಲಿಸಲಾಯಿತು.ಗುರು ದತ್ತಾತ್ರೇಯರ ಮೂರ್ತಿಗೆ ವಿಶೇಷ ಅಭಿಷೇಕ ಪೂಜೆ ನಡೆಸಲಾಯಿತು. ಶಾಲೆಯ ಮುಖ್ಯಗುರುಗಳು,ಶಿಕ್ಷಕರು,ಸಿಬ್ಬಂದಿ ಪಾಲ್ಗೊಂಡಿದ್ದರು.ಇಸ್ಮಾಯಿಲ್ ಮನಿಯಾರ,ಗುರಿಕಾರ ಸರ್, ಶಿಕ್ಷಕರು ಇದ್ದರು.

ಶರಣ ಬೆಳಗು ಕಾರ್ಯಕ್ರಮ:                                               ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಮುದ್ದೇಬಿಹಾಳ : ಶರಣರ ಸಂದೇಶಗಳು ಸಾಮಾಜಿಕ ವ್ಯವಸ್ಥೆಯಲ್ಲಿಯ ಅಸಮಾನತೆ,ಹಲವು ಅನಿಷ್ಠ ಪದ್ಧತಿಗಳ ಕುರಿತು ಅಧ್ಯಯನ ನಡೆಸಿ ವಿಶ್ವವ್ಯಾಪಕಗೊಳಿಸುವ ಕಾರ್ಯ ಆಗಬೇಕಿದೆ ಎಂದು ನಾಲತವಾಡದ ನಿವೃತ್ತ ಶಿಕ್ಷಕ ಎ.ಎಸ್.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆ ನೇತೃತ್ವದಲ್ಲಿ ಲಿಂ.ಪರಮಾನAದ ಮಸ್ಕಿ ಹಾಗೂ ಭುವನೇಶ ಕಟಗೇರಿ ಸ್ಮರಣಾರ್ಥ ಗುರುವಾರ ಏರ್ಪಡಿಸಿದ್ದ ಶರಣ ಬೆಳಗು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಸವಣ್ಣನವರ