Leopard, Jambavanta sighting in Pampa lake of Kishkindhe

ಕಿಷ್ಕಿಂಧೆಯ ಪಂಪಾ ಸರೋವರದಲ್ಲಿ ಚಿರತೆ, ಜಾಂಬವಂತ ಪ್ರತ್ಯಕ್ಷ (ವಿಡಿಯೋ ನೋಡಿ)

ಕಿಷ್ಕಿಂಧೆಯ ಪಂಪಾ ಸರೋವರದಲ್ಲಿ ಚಿರತೆ, ಜಾಂಬವಂತ ಪ್ರತ್ಯಕ್ಷ (ವಿಡಿಯೋ ನೋಡಿ)

ಗಂಗಾವತಿ : ತಾಲೂಕಿನ ಐತಿಹಾಸಿಕ ಪ್ರವಾಸಿ ತಾಣವಾದ ಪಂಪಾ ಸರೋವರದಲ್ಲಿ ನಿನ್ನೆ ರಾತ್ರಿ ಚಿರತೆ ಹಾಗೂ ಕರಡಿ ಪ್ರತ್ಯಕ್ಷವಾದ ಘಟನೆ ಜರುಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಐತಿಹಾಸಿಕ ರಾಮಾಯಣದಲ್ಲಿ ಉಲ್ಲೇಖ ಇರುವ ಕಿಷ್ಕಿಂಧೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಪಂಪಾ ಸರೋವರದಲ್ಲಿ ಎರಡು ದಿನಗಳ ಹಿಂದೆ ಚಿರತೆ ಹಾಗೂ ಕರಡಿ ಪ್ರತ್ಯಕ್ಷವಾಗಿದ್ದ ಕ್ಷೇತ್ರಕ್ಕೆ ಭೇಟಿ‌ ನೀಡುವ ಪ್ರವಾಸಿಗರಿಗೆ ಭಯದ ವಾತಾವರಣ ಉಂಟಾಗಿದೆ.

ಪ್ರತಿದಿನ ಸಾವಿರಾರು ಭಕ್ತರು ಬರುವ ಈ ಪ್ರದೇಶದಲ್ಲಿ ಚಿರತೆ, ಕರಡಿಗಳ ಪ್ರತ್ಯಕ್ಷವಾಗಿ ನಿನ್ನೆ ತಡರಾತ್ರಿ ದೇವಸ್ಥಾನದ ಮುಂದೆ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ಯುವ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ದೇವಸ್ಥಾನದ ಗರ್ಭಗುಡಿಗೆ ಆಹಾರ ಅರಸಿ ಬಂದ ಕರಡಿಗಳು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ವಿಘ್ನೇಶ್ವರ ಮೂರ್ತಿ ವಿಸರ್ಜನೆ ಡಿಜೆ ಕುಣಿತ : ಪಟಾಕಿ ಸಿಡಿದು ಅಂಧನಾದ ಯುವಕ

ಈ ಪಂಪಾಸರೋವರದ ಲಕ್ಷ್ಮಿ ದೇಗುಲದ ಮೂರುಕಡೆ ಕಲ್ಲು ಬಂಡೆಗಳ ನೊಳಗೊಂಡು ಮಧ್ಯದಲ್ಲಿ ಇದರು ಕಾರಣ ಸಂಬಂಧಿಸಿದ ಇಲಾಖೆಯು ಕಾಡು ಪ್ರಾಣಿಗಳಿಂದ ಅಗುವ ಅನಾಹುತ ಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕಾಗಿದೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ