Independence day celebration in Muddebihal with cultural activities

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ



ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

Join Our Telegram: https://t.me/dcgkannada

ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಏಕತೆಗೆ ಒತ್ತುಕೊಟ್ಟು ನಾವೆಲ್ಲ ಸ್ವಾತಂತ್ರ್ಯದ ರಕ್ಷಣೆಗೆ ಪಣ ತೊಡಬೇಕು ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಧ್ವಜಾರೋಹಣ ಮಾಡಿದರು.

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ತಾಪಂ ಇಒ ಎಸ್.ಎನ್.ಮಸಳಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಪಿಎಸ್‌ಐ ಸಂಜಯ ತಿಪರೆಡ್ಡಿ, ಬಿಇಒ ಬಿ.ಎಸ್.ಸಾವಳಗಿ, ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಟಿ.ಡಿ.ಲಮಾಣಿ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಇದ್ದರು.

ಇದನ್ನೂ ಓದಿ:Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಸಾಂಸ್ಕೃತಿಕ ಕಾರ್ಯಕ್ರಮ :

ಸ್ವಾತಂತ್ರ್ಯದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಚಿನ್ಮಯ ಜೆಸಿ ಪ್ರಥಮ, ಕೆ.ಬಿ.ಎಂ.ಪಿ.ಎಸ್ ಶಾಲೆ ದ್ವಿತೀಯ, ಬಿ.ಎಸ್.ಸೆಂಟ್ರಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು. ಪಥಸಂಚಲನದಲ್ಲಿ ವಿಬಿಸಿ ಪ್ರೌಢಶಾಲೆ ಪ್ರಥಮ,ಅಂಜುಮನ್ ಪ್ರೌಢಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡವು.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ