Independence day celebration in Muddebihal with cultural activities

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ



ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

Join Our Telegram: https://t.me/dcgkannada

ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಏಕತೆಗೆ ಒತ್ತುಕೊಟ್ಟು ನಾವೆಲ್ಲ ಸ್ವಾತಂತ್ರ್ಯದ ರಕ್ಷಣೆಗೆ ಪಣ ತೊಡಬೇಕು ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಧ್ವಜಾರೋಹಣ ಮಾಡಿದರು.

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ತಾಪಂ ಇಒ ಎಸ್.ಎನ್.ಮಸಳಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಪಿಎಸ್‌ಐ ಸಂಜಯ ತಿಪರೆಡ್ಡಿ, ಬಿಇಒ ಬಿ.ಎಸ್.ಸಾವಳಗಿ, ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಟಿ.ಡಿ.ಲಮಾಣಿ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಇದ್ದರು.

ಇದನ್ನೂ ಓದಿ:Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಸಾಂಸ್ಕೃತಿಕ ಕಾರ್ಯಕ್ರಮ :

ಸ್ವಾತಂತ್ರ್ಯದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಚಿನ್ಮಯ ಜೆಸಿ ಪ್ರಥಮ, ಕೆ.ಬಿ.ಎಂ.ಪಿ.ಎಸ್ ಶಾಲೆ ದ್ವಿತೀಯ, ಬಿ.ಎಸ್.ಸೆಂಟ್ರಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು. ಪಥಸಂಚಲನದಲ್ಲಿ ವಿಬಿಸಿ ಪ್ರೌಢಶಾಲೆ ಪ್ರಥಮ,ಅಂಜುಮನ್ ಪ್ರೌಢಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡವು.

Latest News

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಆರೋಗ್ಯದ ಕಡೆ ಲಕ್ಷö್ಯವಿಟ್ಟು ಕ್ರೀಡಾಸ್ಫೂರ್ತಿಯಿಂದ ಆಟವಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಎಂಬಿಎಲ್ ಗ್ರೂಪ್ಸ್ನಿಂದ ಚಾಂಪಿಯನ್ ಟ್ರೋಫಿ-2026 ಹಾರ್ಡಬಾಲ್ ಟೆನ್ನಿಸ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗೆಳೆಯರ ಬಳಗದಿಂದ ಆಯೋಜಿಸಿದ ಕ್ರಿಕೇಟ್ ಟೂರ್ನಾಮೆಂಟ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಅಹಿಲ್ಯಾದೇವಿ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಬಿಎಎಸ್ ಇಂಟರನ್ಯಾಶನಲ್ ಸ್ಕೂಲ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ನರ್ಸರಿಯಿಂದ ನೌಕರಿಯವರೆಗೆ ಕಲ್ಪನೆಯಡಿ ದೇಶದ ಪ್ರಮುಖ ಯಂತ್ರೋಪಕರಣ ತಯಾರಿಕೆ ಘಟಕಗಳಾದ ಟಾಟಾ,ಐಫೊನ್ ಫಾಕ್ಸಕಾನ್,ಮಹೀಂದ್ರಾ ಸೇರಿದಂತೆ ಹತ್ತಕ್ಕೂ ಹೆಚ್ಚು ಕಂಪನಿಗಳಲ್ಲಿ ಉದ್ಯೋಗವಕಾಶ ಕಲ್ಪಿಸಲಾಗುತ್ತಿದ್ದು ಅಭ್ಯರ್ಥಿಗಳಿಗೆ