Independence day celebration in Muddebihal with cultural activities

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ



ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

Join Our Telegram: https://t.me/dcgkannada

ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಏಕತೆಗೆ ಒತ್ತುಕೊಟ್ಟು ನಾವೆಲ್ಲ ಸ್ವಾತಂತ್ರ್ಯದ ರಕ್ಷಣೆಗೆ ಪಣ ತೊಡಬೇಕು ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಧ್ವಜಾರೋಹಣ ಮಾಡಿದರು.

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ತಾಪಂ ಇಒ ಎಸ್.ಎನ್.ಮಸಳಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಪಿಎಸ್‌ಐ ಸಂಜಯ ತಿಪರೆಡ್ಡಿ, ಬಿಇಒ ಬಿ.ಎಸ್.ಸಾವಳಗಿ, ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಟಿ.ಡಿ.ಲಮಾಣಿ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಇದ್ದರು.

ಇದನ್ನೂ ಓದಿ:Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಸಾಂಸ್ಕೃತಿಕ ಕಾರ್ಯಕ್ರಮ :

ಸ್ವಾತಂತ್ರ್ಯದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಚಿನ್ಮಯ ಜೆಸಿ ಪ್ರಥಮ, ಕೆ.ಬಿ.ಎಂ.ಪಿ.ಎಸ್ ಶಾಲೆ ದ್ವಿತೀಯ, ಬಿ.ಎಸ್.ಸೆಂಟ್ರಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು. ಪಥಸಂಚಲನದಲ್ಲಿ ವಿಬಿಸಿ ಪ್ರೌಢಶಾಲೆ ಪ್ರಥಮ,ಅಂಜುಮನ್ ಪ್ರೌಢಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡವು.

Latest News

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ   ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಎಸ್.ಎಸ್.ವಿ.ವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಇಂಗ್ಲಿಷ್

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಹಾಗೂ ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾಸ್ಪೂರ್ತಿ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು‌‌ ಮೂರು‌ ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ‌ ಕೆ. ಅವರು‌ ಅಧಿಕಾರಿಗಳಿಗೆ‌ ಸೂಚಿಸಿದರು.‌ ಕೃಷಿ, ತೋಟಗಾರಿಕೆ ಹಾಗೂ‌ ಕಂದಾಯ ಇಲಾಖೆ‌ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ‌ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ‌ ನೀಡಿದರು. ಕಂದಾಯ, ಕೃಷಿ ಹಾಗೂ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ ಬೆಳವಣಿಗೆಯನ್ನು ನೋಡಿ ಹೊಟ್ಟೆ ಉರಿದುಕೊಳ್ಳಬೇಡಿ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು. ತಾಲ್ಲೂಕಿನ ಖಿಲಾರಹಟ್ಟಿ ಗ್ರಾಮದಲ್ಲಿ ಸಮಾಜ ಸೇವಕ ಎಂ.ಎನ್.ಮದರಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಬೈದವರು,ಹೊಗಳಿದವರನ್ನು ಅಪ್ಪಿಕೊಳ್ಳುವ ಸಮಾಜ ಕುರುಬ ಸಮಾಜವಾಗಿದೆ.ಅತೀ ಹೆಚ್ಚು ಭಕ್ತಿಯಿಂದ ನಡೆದುಕೊಳ್ಳುವ ಸಮಾಜವೂ ಕುರುಬ ಸಮಾಜವಾಗಿದೆ.ನಿಮ್ಮ